Saturday, May 16, 2026

Karnataka Tv

ಸಿಗುತ್ತಿಲ್ಲ ಜಿಯೋ ನೆಟ್ ವರ್ಕ್…?!

Technology News: ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಜಿಯೋ ನೆಟ್ವರ್ಕ್ ಸ್ಥಗಿತವಾಗಿರುವ ಬಗ್ಗೆ ದೂರುಗಳು ಈಗ  ಕೇಳಿಬರುತ್ತಿವೆ. ನಗರದ ಎಂ.ಜಿ ರಸ್ತೆ, ವಿಧಾನಸೌಧ, ಜಯನಗರ, ವೈಟ್‌ಫಿಲ್ಡ್ ಮತ್ತು ದೊಮ್ಮಲೂರು ಭಾಗಗಳಲ್ಲಿ ಹಾಗೂ ಹಾಸನ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ಜಿಯೋ ನೆಟ್ವರ್ಕ್  ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುಗಳು ಕೇಳಿಬರುತ್ತಿವೆ. ಜಿಯೋ ನೆಟ್ವರ್ಕ್  ಸ್ಥಗಿತಗೊಂಡಿರುವ ಬಗ್ಗೆ...

ಐಷಾರಾಮಿ ಕಾರುಗಳಿಗೂ ವರ್ಷಧಾರೆಯ ಕಂಟಕ…!

Banglore News: ಮಹಾಮಳೆಗೆ ಬೆಂಗಳೂರು ತತ್ತರಿಸಿದೆ ಜನರ ಜೀವನವೇ ಹೈರಾಣಾಗಿದೆ. ಅನೇಕ ಕಡೆಗಳಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಜನರು ಹೊರ ಬಾರದಂತೆ ದಿಗ್ಬಂಧನವೇರಿದೆ. ಹೀಗಾಗಿ ಅನೇಕ ರೀತಿಯ ತೊಂದರೆಗಳನ್ನು ಅನುಭವಿಸುತ್ತಿರೋ ಜನರು ಇದೀಗ ಕಾರುಗಳು ಸ್ಟಾರ್ಟ್ ಆಗುತ್ತಿಲ್ಲವೆಂದು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ನೀರಿನಲ್ಲಿ  ಸಂಪೂರ್ಣ ಮುಳುಗಿರೋ ಕಾರುಗಳನ್ನು ಹೊರ ತೆಗೆದು ಸ್ಟಾರ್ಟ್  ಮಾಡಿದರೂ ಕೂಡಾ  ಯಾವುದೇ...

ಐಟಿ ಕಂಪೆನಿಗಳಿಗೆ ವರುಣನ ಶಾಕ್…!

Banglore News: ಮಹಾಮಳೆಗೆ ಬೆಂಗಳೂರು ತತ್ತರಿಸಿದೆ, ಸಿಲಿಕಾನ್ ಸಿಟಿ ಐಟಿ ಬಿಟಿ ಕಂಪೆನಿಗಳಿಗೆ ಹೆಸರುವಾಸಿ  ಆದರೆ ಇದೀಗ ಐಟಿ ಕಂಪೆನಿಗಳಿಗೆ  ಇದೀಗ ಮಳೆ ಶಾಕ್ ನೀಡಿದೆ. ಐಟಿ ಕಂಪೆನಿಗಳಿರು ಅನೇಕ ನಗರಗಳು ಇದೀಗ ನೀರಿನಿಂದ ಆವೃತವಾಗಿದೆ. ಅಷ್ಟೇ ಅಲ್ಲದೆ ರಕ್ಕಸ ಮಳೆಗೆ ಅನೇಕ ಕಂಪೆನಿಗಳು  ನೀರಿನಿಂದ ಆವೃತವಾಗಿ ಕಂಪ್ಯೂಟರ್ ಹಾಗು ಯಂತ್ರೋಪಕರಣಗಳು  ಸಂಪೂರ್ಣವಾಗಿ  ಕೆಟ್ಟು ನಿಂತಿದೆ....

ಜನಸ್ಪಂದನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ…!

Banglore News: ಬಿಜೆಪಿ  ಸರಕಾರ ಜನಸಮಾವೇಶ  ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಜನಸ್ಪಂದನ ಎಂಬ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಮಾಡುವ ತಯಾರಿಯಲ್ಲಿದೆ ಸರಕಾರ.  ದೊಡ್ಡಬಳ್ಳಾಪುರ ಹೊರವಲಯದ ರಘುನಾಥಪುರದ ಸಮೀಪ  ಬೃಹತ್ ಸಮಾವೇಶಕ್ಕೆ ಸಕಲ ತಯಾರಿ ನಡೆಯುತ್ತಿದೆ. ಹಾಗೆಯೇ 2 ಬಾರಿ ಸಮಾವೇಶ ರದ್ದಾಗಿತ್ತು. ಒಮ್ಮೆ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರ್  ಹತ್ಯೆಯಿಂದಾಗಿ  ಈ ಸಮಾವೇಶ ರದ್ದು ಮಾಡಲಾಗಿತ್ತು. ಎರಡನೇ...

ಪಾರ್ವತಿ ವೇಶಧಾರನಿಗೆ ನೃತ್ಯ ಮಾಡುತ್ತಿದ್ದಾಗಲೇ ಹಾರ್ಟ್ ಅಟ್ಯಾಕ್ …!

National News: ಗಣೇಶೋತ್ಸವದ ನಿಮಿತ್ತ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ಕಲಾವಿದ ಹಾರ್ಟ್ ಅಟ್ಯಾಕ್‌ನಿಂದ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಮರುಕ್ಷಣವೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್  ಆಗಿದೆ. ವಿಡಿಯೋ ನೋಡಿದವರು ಶಾಕ್‌ಗೆ ಒಳಗಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಕಲಾವಿದರೊಬ್ಬರು ಡ್ಯಾನ್ಸ್ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ...

ಸಮುದ್ರದ ಮಧ್ಯೆ ಬೆಂಕಿ…! ವಿನಾಶ ದೂರವಿಲ್ಲ…?!

InterNational News: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾನೆ ಸುದ್ದಿ ಮಾಡಿತ್ತಿದೆ. ಸಮುದ್ರದ ಮಧ್ಯದಲ್ಲಿ ಮೇಲ್ಮೈಯಲ್ಲಿ ಏಕಾಏಕಿ ಉರಿಯುತ್ತಿರುವ ಬೆಂಕಿಯನ್ನು ನೋಡಿ, ಪ್ರಪಂಚದ ಜನರು ಭಯಬೀತರಾಗಿದ್ದಾರೆ. ಜನರು ಎಲ್ಲಾ ರೀತಿಯ ವಿಷಯಗಳ ಬಗ್ಗೆ ಮಾತನಾಡಲು ಪ್ರಾರಂಭಿಸಿದರು ಮತ್ತು ಏನಾಗಲಿದೆ ಎಂದು ಹೇಳಲು ಪ್ರಾರಂಭಿಸಿದರು. ಈ ವಿಡಿಯೋ ಯಾವುದೇ ಮಾಹಿತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಮೂವರು ದಾರುಣ ಸಾವು..!

National News: ನವದೆಹಲಿಯಲ್ಲಿ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡ ಕುಸಿದು ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಟ್ಟಡದ ಕೆಲಸ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಇಬ್ಬರು...

ಅಪ್ಪು ಕನಸಿನ ಬಗ್ಗೆ ರಮ್ಯಾ ಮನಸಿನ ಮಾತು…!

Film News: ಅಪ್ಪು ಮರೆಯಲಾರದ ಕರುನಾಡ ಮಾಣಿಕ್ಯ . ಅಪ್ಪು ಅಕಾಲಿಕ ಮರಣಕ್ಕೆ ಕರುನಾಡು ಕಂಬನಿಯಾಗಿತ್ತು. ಅಭಿಮಾನಿಗಳ ನಿರಂತರ ಸ್ವಪ್ನವಾಗಿರೋ ರಾಜಕುಮಾರನ ಕನಸಿನ ಬಗ್ಗೆ  ಮಾತು ಕೇಳಿ ಬರುತ್ತಿದೆ. ಹೌದು  ಪುನೀತ್ ರಾಜ್ ಕುಮಾರ್ ನ ಈಡೇರದ ಕನಿನ ಬಗ್ಗೆ ಇಂದು ರಮ್ಯಾ ಮಾತಾಡಿದ್ದಾರೆ. ಅಭಿ ಚಿತ್ರದ ಮೂಲಕ  ಕರುನಾಡಿನ ಜನತೆ ಪರಿಚಿತವಾದ ರಮ್ಯಾ ಪುನೀತ್ ಜೋಡಿ...

“ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಕೈಗೊಳ್ಳಲಿ” : ಡಿಕೆಶಿ

Banglore news: ಬಿಜೆಪಿಯವರು ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಮಾಡಲಿ ಎಂಬುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು ನಗರದಾದ್ಯಂತ ಮಹಾಮಳೆಯಿಂದಾಗಿ ಜನರ ಜೀವನವೇ ಅಸ್ತವ್ಯಸವ್ತವಾಗಿದೆ. ಹೀಗಿರುವಾಗ ಸರಕಾರ ಇವರಿಗೆ ನೆರವಾಗಬೇಕು. ಜನರ ಸಮಸ್ಯೆಯನ್ನು ಪರಿಹಾರ ಮಾಡಬೇಕು. ಅದು ಬಿಟ್ಟು ಇಂತಹ ಸಮಯದಲ್ಲಿ ಜನಸ್ಪಂದನೆ ಕಾರ್ಯಕ್ರಮ ಮಾಡುವುದು ಸರಿಯಲ್ಲ ಎಂದರು. ಜೊತೆಗೆ ಕೆಲವೆಡೆ...

ಬೆಂಗಳೂರಿಗರ ನೆರವಿಗೆ ನಿಂತ ಕಿಚ್ಚ ಸುದೀಪ್…!

Banglore News: ಕರುನಾಡ  ಚಕ್ರವರ್ತಿ  ಕಿಚ್ಚ ಸುದೀಪ್  ಇದೀಗ ಬೆಂಗಳೂರಿಗೆ  ಸಂಜೀವಿನಿಯಾಗಿದ್ದಾರೆ. ಹೌದು  ದೋಸೆ, ಸಧ್ಯ ತಿನ್ನುತ್ತಾ ಫುಲ್  ಬ್ಯುಸಿಯಾಗಿರೋ ರಾಜಕಾರಣಿಗಳ ಮಧ್ಯೆ ಇದೀಗ ನಟ ಸುದೀಪ್ ಬೆಂಗಳೂರು ನೆರೆ ಸಂತ್ರಸ್ತರಿಗೆ ನೆರವಾಗಿದ್ದಾರೆ. ಕರುನಾಡಿನ ಅಭಿಮಾನಿಗಳ ಪಾಲಿನ ಮಾಣಿಕ್ಯ ಇದೀಗ ಕರುನಾಡ ಜನತೆಗೆ  ಬೆಂಗಾವಲಾಗಿ ನಿಂತಿದ್ದಾರೆ. ಹೌದು ಮಹಾಮಳೆಯಿಂದಾಗಿ  ಕರುನಾಡು ತತ್ತರಿಸಿ ಹೋಗಿದೆ. ಬೆಂಗಳೂರಿನ ಜನರಂತೂ ಹೈರಾಣಾಗಿ...

About Me

32100 POSTS
0 COMMENTS
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img