Technology News:
ಸ್ಮಾರ್ಟ್ ಫೋನ್ ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಎಂದಿಗೂ ಈ ತಪ್ಪುಗಳನ್ನು ಮಾಡಲೇ ಬೇಡಿ. ಚಾರ್ಜ್ ಮಾಡುವಾಗ ಫೋನಿ ನೊಂದಿಗೆ ನೀಡಿರುವ ಅಧಿಕೃತ ಚಾರ್ಜರ್ ಅನ್ನು ಮಾತ್ರವೇ ಬಳಕೆ ಮಾಡಿರಿ. ಕಂಪನಿಯ ಚಾರ್ಜರ್ ಇಲ್ಲ ಅಂತಾ ಬೇರೆ ಸಂಸ್ಥೆಯ, ಭಿನ್ನ ಸಂಸ್ಥೆ ಚಾರ್ಜರ್ ಬಳಕೆ ಮಾಡಬೇಡಿ. ಇದರಿಂದ ಬ್ಯಾಟರಿ ಲೈಫ್ಗೆ ಧಕ್ಕೆ ಆಗುವ...
Special News:
ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ ಅಚಾತುರ್ಯವೊಂದು ನಡೆದಿದೆ. ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್ಫಾರ್ಮ್ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ...
Film News:
ತೆಲುಗು ಚಿತ್ರರಂಗದ ಪ್ರಖ್ಯಾತ ನಟ 'ರೆಬಲ್ ಸ್ಟಾರ್' ಕೃಷ್ಣಂರಾಜು(೮೩) ನಿಧನರಾಗಿದ್ದಾರೆ. ಹೈದರಾಬಾದ್ನ ಐಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮುಂಜಾನೆ ೩.೨೫ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಸೋಮವಾರ ಹೈದರಾಬಾದ್ನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಚಿಕ್ಕಪ್ಪ, ಟಾಲಿವುಡ್ ರೆಬಲ್ ಸ್ಟಾರ್ ಕೃಷ್ಣಂ ರಾಜು ಸೆಪ್ಟಂಬರ್ ೧೧ಬೆಳಗ್ಗೆ ನಿಧನರಾಗಿದ್ದಾರೆ....
BREAKING NEWS:
ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ತೀರ್ಪು ನೀಡಿದೆ. ಹಿಂದೂಗಳ ಅರ್ಜಿಯನ್ನು ಕೋರ್ಟ್ ...
Mandya News:
ಸರ್ವೀಸ್ ರಸ್ತೆ ಇಲ್ಲದೆ ದಶಪತ ರಸ್ತೆ ಎಂದು ಹೇಳಿಕೊಂಡು ಕಾಮಗಾರಿ ನಡೆಸುತ್ತಿರುವ ಡಿಬಿಎಲ್ ಕಂಪನಿ ಏನ್ ಎಚ್ 275 ರಸ್ತೆಯ ಕುರಿತು ಇಂದು ಡಿಸಿ ಕಚೇರಿಯ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿದರು.ಕಳೆದ ಮೂರು ದಿನಗಳಿಂದ ಮಂಡ್ಯ ನಗರದ ಹೊರವಲಯದ ಶ್ರೀನಿವಾಸಪುರ ಉಮ್ಮಡಹಳ್ಳಿ ಗೇಟ್ ಬಳಿ ಬೈಪಸ್...
Film News:
ಪೊರ್ಕಿ ಬೆಡಗಿ ಮಮ್ಮಿ ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡು ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು ಹೆರಿಗೆ ಆದ ನಂತರ ಪ್ರಣೀತಾ ಮತ್ತೆ ಸ್ಯಾಂಡಲ್ವುಡ್ ಗೆ ಬರ್ತಾರಾ ಅನ್ನೋ ಪ್ರಶ್ನೆ ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು ಸಿನಿ ಟೌನ್ ನಲ್ಲಿ ಈಗ ಪ್ರಣೀತಾದ್ದೆ ಮಾತು...
Banglore News:
ಕಾಂಗ್ರೆಸ್ ಬಿಟ್ಟ ಬಾಣ ಇದೀಗ ಆಡಳಿತ ಪಕ್ಷದಲ್ಲಿ ಬಿಸಿ ಮುಟ್ಟಿಸಿದಂತಾಗಿದೆ. ರಾಜಕಾಲುವೆ ಒತ್ತುವರಿ ವಿಚಾರವಾಗಿ ರಾಜ್ಯದಲ್ಲಿ ಎರಡು ಪಕ್ಷಗಳ ನಡುವೆ ವಗ್ವಾದಗಳಿಗೆ ಕಾರಣವಾಗಿತ್ತು. ಇದೀಗ ಬೆಳಗ್ಗಿನಿಂದಲೇ ರಾಜಕಾಲುವೆ ಮೇಲೆ ಇದ್ದಂತಹ ಕಟ್ಟಡಗಳನ್ನೆಲ್ಲಾ ಬಿಬಿಎಂಪಿ ಯವರು ಧರೆಗುರುಳಿಸಿದ್ದಾರೆ. ಅನೇಕರಿಗೆ ಬೆಳಗ್ಗಿನಿಂದಲೇ ಜೆಸಿಬಿ ಸ್ವರಗಳು ಅಲಾರಾಂ ಗಳಾಗಿತ್ತು. ಚಿನ್ನಪ್ಪನ ಹಳ್ಳಿ ಕೆರೆಯಿಂದ ಹೋಗುವ ರಾಜ ಕಾಳುವೆ ...
Breaking News:
ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ರೈತ ಪರ ಹೋರಾಟ ನಡೆಯುತ್ತಿವೆ. ಕೆಎಸ್ ಆರ್ ರೈಲ್ವೇ ನಿಲ್ದಾಣದಿಂದ ವಿಧಾನಸೌದದ ವರೆಗೆ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ವಿಧಾನ ಸೌದಕ್ಕೆ ಕಲಾಪ ಸಮಯ ಕ್ಕೆ ಮುತ್ತಿಗೆ ಹಾಕುವುದಾಗಿ ಮುಂಚೆಯೇ ಹೇಳಿರೋ ಕೋಡಿಹಳ್ಳಿ ಇದೀಗ ಮುತ್ತಿಗೆಗೂ ಪ್ರಯತ್ನ ಪಟ್ಟಿದ್ದಾರೆ. ಈ ಸಂದರ್ಭ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ...
Film news:
ಸ್ಯಾಂಡಲ್ ವುಡ್ ತಾರೆಯರೆಲ್ಲಾ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಬ್ಯುಸಿ ಇರುವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸ್ಪೋರ್ಟ್ ಜೊತೆ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ದಚ್ಚು ವಿದೇಶಕ್ಕೆ ಹೋಗ್ತಿದ್ದಾರಾ? ಯಾವುದಾದರೂ ಹೊಸ ಸಿನಿಮಾ ಮಾಡ್ತಿದ್ದಾರಾ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲು ಮೂಡಿದೆ. ಆ ಎಲ್ಲಾ ವಿಚಾರಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್...
Banglore News:
ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರಕಾರದ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ತಮ್ಮ ಮಾತಿನಲ್ಲೇ ಕಾಂಗ್ರೆಸ್ಸಿಗರಿಗೆ ಚಾಟಿ ಏಟು ನೀಡಿದ್ದಾರೆ. ಹಾಗೆಯೇ ಈ ವಿಚಾರವಾಗಿ ಕಾಂಗ್ರೆಸ್ ನವರು ಕೂಡಾ ಪ್ರತಿ ಉತ್ತರ ನೀಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಸಿಟಿ ರವಿ ಅವರನ್ನು ಲೂಟಿ ರವಿ ಎಂಬುವುದಾಗಿ...
Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್ಟಾಪ್...