State News:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ:
‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...
State News:
ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ.
ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ...
ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...
ಈಗಿನ ಕಾಲದಲ್ಲೂ ಕೂಡ ಹಿಂದೂ ಧರ್ಮದಲ್ಲಿ ಕೆಲವರು, ನವರಾತ್ರಿ ಸಮಯದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿ ತಿನ್ನುವುದಿಲ್ಲ. ಯಾಕಂದ್ರೆ ನವರಾತ್ರಿಯಲ್ಲಿ ನವದುರ್ಗೆಯರ ಆರಾಧನೆ ಮಾಡಲಾಗತ್ತೆ. ಹಾಗಾಗಿ ಈ ಸಮಯದಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿ ತಿನ್ನೋದು ನಿಷೇಧವಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ..
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅರಳಿ ಮರದಲ್ಲಿದೆ ಪರಿಹಾರ…!
ದೇವತೆಗಳು ಮತ್ತು ದಾನವರು...
Dasara News:
ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 29/09/2022ರಂದು ಗುರುವಾರ ನವರಾತ್ರಿಯ ನಾಲಕ್ಕನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ಅರಿಶಿಣ ,ಕುಂಕುಮ...
Dasara News:
ಅ ಮೈಸೂರಿನ ಜೆಕೆ ಮೈದಾನದಲ್ಲಿ ನಡೆಯುತ್ತಿರುವ ರೈತ ದಸರಾದಲ್ಲಿ ಕೃಷಿ ವಸ್ತು ಪ್ರದರ್ಶನವನ್ನ ಸಚಿವ ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ ಸಚಿವರಾದ ಬಿ.ಸಿ ಪಾಟೀಲ್ ಉದ್ಘಾಟನೆ ಮಾಡಿದರು. ನಗಾರಿ ಭಾರಿಸುವ ಮೂಲಕ ರೈತ ದಸರಾಗೆ ಚಾಲನೆ ನೀಡಲಾಯಿತು. ಇದೇವೇಳೆ ಎತ್ತಿನಗಾಡಿ ಏರಿ ಸಾಗಿದ ಮೆರವಣಿಗೆ ಕಂಡುಬಂತು.ಮೆರವಣಿಗೆಯಲ್ಲಿ ಕಲಾ ತಂಡಗಳು ಭಾಗಿಯಾಗಿದ್ವು....
Dasara News:
ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಇಂದು ಯುವ ಕವಿಗೋಷ್ಠಿಗೆ ಚಾಲನೆ ನೀಡಲಾಯಿತು. ಶಾಸಕರಾದ ಜಿ.ಟಿ.ದೇವೇಗೌಡ ಅವರು ಕವಿಗೋಷ್ಠಿ ಉದ್ಘಾಟಿಸಿದರು. ಈ ವೇಳೆ ಹಿರಿಯ ಕವಿಗಳು ಹಾಗೂ ವಿಮರ್ಶಕರು ಸೇರಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್ ಟಿ ಸೋಮಶೇಖರ್ ಸೇರಿ ಯುವ ಕವಿಗಳು ಉಪಸ್ಥಿತರಿದ್ದರು.
https://karnatakatv.net/dasara-tanga-savari/
https://karnatakatv.net/sriranga-pattana-dasara/
https://karnatakatv.net/mandya-farmers-dasara/
Health tips:
ರಕ್ತಹೀನತೆ ಎಂದರೆ ದೇಹದ ಅಂಗಾಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು. ಹಿಮೋಗ್ಲೋಬಿನ್ ಕೆಂಪು ರಕ್ತಕಣದಲ್ಲಿರುವ ಪ್ರೋಟೀನ್, ಹಿಮೋಗ್ಲೋಬಿನ್ನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ಶ್ವಾಸಕೋಶದಿಂದ ಎಲ್ಲಾ ಅಂಗಗಳಿಗೆ ಮತ್ತು ಜೀವಕೋಶಗಳಿಗೆ ಅಗತ್ಯ ಪ್ರಮಾಣದ ಆಮ್ಲಜನಕವನ್ನು ಸರಬರಾಜು ಮಾಡುತ್ತದೆ.
ಮನುಷ್ಯರಲ್ಲಿ ರಕ್ತಹೀನತೆಗೆ ಕಾರಣಗಳು ಏನು ಎನ್ನುವುದು ಸಾಮಾನ್ಯವಾಗಿ ಯಾರಿಗೂ ತಿಳಿದಿರುವುದಿಲ್ಲ ಕೆಲವರಲ್ಲಿ...
Manglore News:
ಪಿಎಫ್ಐ ಮತ್ತು ಉಗ್ರಚಟುವಟಿಕೆಗೆ ಕುರಿತು ಎನ್ಐಎ ತೀವ್ರ ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ವಿವಿಧ ಕಡೆ ಉಗ್ರಚಟುವಟಿಕೆಗಳಿಗೆ ತರಬೇತಿ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಆಧಾರದಲ್ಲಿ ದಾಳಿ ಮಾಡಿರುವ ಎನ್ಐಎ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಟ್ರಸ್ಟಿ ಓರ್ವನನ್ನು ಬಂಧಿಸಿದ್ದು ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು ಈ ಹಾಲ್ ನಲ್ಲಿ...
State News:
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಫ್ಲೆಕ್ಸ್ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು...
Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ...