Tuesday, March 24, 2026

Karnataka Tv

ದತ್ತು ಯೋಜನೆಯಡಿ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಉದ್ಘಾಟಿಸಿದ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಸ್ವಾವಲಂಬಿ, ಸ್ವಾಭಿಮಾನಿ ಜೀವನ ನಡೆಸಲು ದಿಕ್ಕು ತೋರಿಸುವ ಶಿಕ್ಷಣವನ್ನು ನೀಡಬೇಕೆಂದು ಸ್ವಾತಂತ್ರ್ಯಪೂರ್ವದಲ್ಲಿ ನಮ್ಮ ಹಿರಿಯರು ಕಂಡ ಕನಸು ನನಸು ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಜಾರಿಗೆ ತರುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ....

‘ಕರ್ನಾಟಕ ಟಿವಿ’ ಟಾಪ್ ಹೆಡ್ ಲೈನ್ಸ್ @9PM

ರಾಜ್ಯ ಸರ್ಕಾರದ ವಿರುದ್ಧ ಮತ್ತೆ 40 ಪರ್‌ಸೆಂಟ್ ಆರೋಪ, ಕೆಂಪಣ್ಣ ಆರೋಪಕ್ಕೆ ಸಾಕ್ಷಿ ಇಲ್ಲ, ದಾಖಲೆ ಕೊಡಲಿ ಎಂದ ಸಿಎಂ ತಾಕತ್ ಇದ್ರೆ ನ್ಯಾಯಾಂಗ ತನಿಖೆಗೆ ಮಾಡಲಿ ಎಂದು ಸಿದ್ದು ಸವಾಲ್ -- ಹಣ ವಸೂಲಿ ಮಾಡಿ ಕೊಡದಿದ್ರೆ ಸಸ್ಪೆಂಡ್ ಆಗ್ತೀರಿ, ಅಧಿಕಾರಿಗಳಿಗೆ ಬೆದರಿಕೆ ಹಾಕ್ತಾರಂತೆ ಸಚಿವ ಮುನಿರತ್ನ ಕೆಂಪಣ್ಣ ಸೇರಿ ಕಾಂಗ್ರೆಸ್‌ನಿಂದಲೂ ಗಂಭೀರ ಆರೋಪ --- ಬಿಹಾರದಲ್ಲಿ ವಿಶ್ವಾಸಮತ ಗೆದ್ದ ನಿತೀಶ್...

ಏಷ್ಯಾಕಪ್ 2022ಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

ನವದೆಹಲಿ: ಶನಿವಾರದಿಂದ ಆರಂಭವಾಗಲಿರುವ ಏಷ್ಯಾಕಪ್ಗೆ ಭಾರತ ತಂಡದ ಹಂಗಾಮಿ ಮುಖ್ಯ ಕೋಚ್ ಆಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಯುಎಇಗೆ ಪ್ರಯಾಣಿಸಲು ಸಾಧ್ಯವಾಗದ ಕಾರಣ ಈ ಬೆಳವಣಿಗೆ ನಡೆದಿದೆ. ವಿವಿಎಸ್ ಲಕ್ಷ್ಮಣ್ ಈಗಾಗಲೇ ದುಬೈನಲ್ಲಿ...

ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ತ್ವರಿತ ವಿತರಣೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೀನುಗಾರಿಕೆ ಹಾಗೂ ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಅವರಿಗೂ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ...

ಕಾಂಗ್ರೆಸ್ ಯೂಟ್ಯೂಬ್ ಚಾನೆಲ್ ಬ್ಲಾಕ್…! ಕಿಡಿಗೇಡಿಗಳ ಕೆಲಸ ಎಂಬ ಸಂದೇಹ..!

National News: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್​ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡ ಟ್ವೀಟ್ ಮಾಡಿದೆ. ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ. ಘಟನೆಯ ಬಗ್ಗೆ ಕಾಂಗ್ರೆಸ್ ಕೂಡ ಪ್ರಶ್ನೆಗಳನ್ನು ಎತ್ತಿದ್ದು, ಇದು...

ಯಕ್ಷಗಾನನಕ್ಕೂ ತಟ್ಟಿದ ಧ್ವನಿವರ್ದಕಗಳ ನಿರ್ಬಂಧದ ಬಿಸಿ..!

Manglore News: ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...

2022ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರ ಪಟ್ಟಿ ಪ್ರಕಟ: ಕನ್ನಡದ ದಾದಾಪೀರ್ ಜೈಮನ್, ತಮ್ಮಣ್ಣ ಬೀಗಾರಗೆ ಪ್ರಶಸ್ತಿ

ನವದೆಹಲಿ: ಕೇಂದ್ರ ಸರ್ಕಾರದ ಸಾಹಿತ್ಯ ಅಕಾಡೆಮಿಯಿಂದ ಕೊಡ ಮಾಡುವಂತ 2022ನೇ ಸಾಲಿನ ಯುವ ಸಾಹಿತ್ಯ ಪ್ರಶಸ್ತಿ ಹಾಗೂ ಬಾಲ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಇಬ್ಬರು ಸಾಹಿತಿಗಳು ಈ ಬಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2022ನೇ ಸಾಲಿನ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಯುವ ಸಾಹಿತ್ಯ ಪ್ರಶಸ್ತಿಯನ್ನು ದಾದಾಪೀರ್ ಜೈಮನ್ ಅವರ ನೀಲಕುರಿಂಜಿ ಕಥಾ ಸಂಕಲನಕ್ಕೆ ನೀಡಲಾಗಿದೆ. ಬಾಲ...

ಭ್ರಷ್ಟಾಚಾರ ಆರೋಪದ ಬಗ್ಗೆ‌ ನ್ಯಾಯಾಂಗ ತನಿಖೆಯಾಗಬೇಕು: ಸಿದ್ಧರಾಮಯ್ಯ

Banglore News: ರಾಜ್ಯದಲ್ಲಿ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಹಾಕಿದ 40% ಕಮಿಷನ್ ಆರೋಪದ ಹೊಸ ಬಾಂಬ್ ರಾಜ್ಯದಲ್ಲಿ ಇದೀಗ ಸಿಡಿದೆದ್ದಿದೆ. 40% ಕಮಿಷನ್ ಆರೋಪವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ನೀಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಬೆಂಗಳೂರಿನ‌ ತಮ್ಮ ನಿವಾಸದಲ್ಲಿ ಬುಧವಾರ ಮಾತನಾಡಿದ ಅವರು, ಕೆಂಪಣ್ಣ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ‌...

ಲಾರಿ ಬೈಕ್ ಮಧ್ಯೆ ಅಪಘಾತ : ದಂಪತಿ ಸಾವು, ಮಗು ಪರಿಸ್ಥಿತಿ ಗಂಭೀರ..!

Ballari News: ಬಳ್ಳಾರಿಯಲ್ಲೊಂದು ಗಂಭೀರ ಅಪಘಾತ ನಡೆದಿದೆ. ಅಪಘಾತದಲ್ಲಿ ತಂದೆ ತಾಯಿ ಸಾವನ್ನಪ್ಪಿದ್ದು ಮಗುವಿನ ಪರಿಸ್ಥಿತಿ ಗಂಭೀರವಾಘಿದೆ. ದಂಪತಿ ಹಾಗು ಮಗು ಬೈಕ್​​ನಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್​ಬಜಾರ್ ಫ್ಲೈಓವರ್ ಮೇಲೆ ಸಂಭವಿಸಿದೆ. ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ...

ಸೋಶಿಯಲ್ ಮೀಡಿಯಾದಲ್ಲಿ ಶೆಟ್ರಿಗೆ ಫುಲ್ ಸಪೋರ್ಟ್..! ತಲೆಕೆಳಗಾಗುತ್ತಾ ಮನೆಯವರ ಪ್ಲಾನ್..?!

Bigboss News: ಬಿಗ್ ಬಾಸ್ ಓಟಿಟಿಯಲ್ಲಿ ಪ್ರೀತಿ ಸಂಬಂಧ ಗಲಾಟೆಗಳ ಅಧ್ಯಾಯ ಮುಗಿಯಿತು ಈಗ ಹೊಸ ಆಟ ಶುರುವಾಗಿದೆ. ಒಬ್ಬೊಬ್ಬರನ್ನು ಮನೆಯಿಂದ ಹೊರ ನಡೆಸಲು ಒಳ ಸಂಚು ಶುರುವಾಗಿದೆ. ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ವ್ಯಕ್ತಿತ್ವ ಅನೇಕರಿಗೆ ಇಷ್ಟವಾಗುತ್ತಿದೆ. ಮನೆಯಿಂದ ಅವರನ್ನು...

About Me

31594 POSTS
0 COMMENTS
- Advertisement -spot_img

Latest News

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ...
- Advertisement -spot_img