Sunday, September 20, 2026

Karnataka Tv

ನಾಗ ಚೈತನ್ಯ ದ್ವಿಭಾಷಾ ಚಿತ್ರಕ್ಕೆ ಶೀರ್ಷಿಕೆ ಫೈನಲ್

ಯುವನಟ ನಾಗ ಚೈತನ್ಯ ಅವರು ತೆಲುಗು-ತಮಿಳು ಚಿತ್ರಕ್ಕಾಗಿ ವೆಂಕಟ್ ಪ್ರಭು ಅವರೊಂದಿಗೆ ಮೊದಲ ಬಾರಿಗೆ ಕೈ ಜೊಡಿಸಿದ್ದಾರೆ. ನಿನ್ನೆ ಬಿಡುಗಡೆಯಾದ ಪ್ರೀ ಲುಕ್ ಪೋಸ್ಟರ್ ಪ್ರೇಕ್ಷಕರಿಂದ ಭಾರೀ ಗಮನ ಸೆಳೆದಿದ್ದು, ಇಂದು ನಿರ್ಮಾಪಕರು ಚಿತ್ರದ ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ. ‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ ಕಸ್ಟಡಿ’ ಎಂಬುದು ಚಿತ್ರದ ಶೀರ್ಷಿಕೆಯಾಗಿದೆ....

ನ. 27 ರಂದು ಮುಂಬೈನಿಂದ INS ವಿಕ್ರಾಂತ್ ನೌಕೆ ಹತ್ತಲಿರುವ ಫ್ರೆಂಚ್ ಸಚಿವ ಲೆಕೊರ್ನು

ಫ್ರೆಂಚ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೊರ್ನು ನವೆಂಬರ್ 27ರಂದು ಮುಂಬೈ ಕರಾವಾಳಿಯಲ್ಲಿ INS ವಿಕ್ರಾಂತ್ ನೌಕೆ ಹತ್ತಲಿದ್ದು, ಒಪ್ಪಂದದ 36 ರಫೇಲ್ ಯುದ್ಧವಿಮಾನಗಳಲ್ಲಿ ಕೊನೆಯ ಯುಇಎ ಮಧ್ಯಬಾಗದ ಸಹಾಯದಿಂದ ಡಿಸೆಂಬರ್ 13 ರಂದು ಫ್ರಾನ್ಸ್ ನಿಂದ ಭಾರತದ ಜಾಮ್ ನಗರ ವಾಯುನೆಲೆಗೆ ಇಳಿಯಲಿದೆ. ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ತೀವ್ರಗೊಳಿಸಲು ಸಚಿವ ಲೆಕೊರ್ನು ಎರಡು ದಿನ...

‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...

‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್‌’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್‌" ಚಿತ್ರದ...

ತುಮಕೂರಿನಲ್ಲಿ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣ

ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು...

ಕೇಂದ್ರ ಸಚಿವ ಭೂಪೇಂದ್ರ ಯಾದವ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ : ಸಚಿವ ಶಿವರಾಮ ಹೆಬ್ಬಾರ್ ಭಾಗಿ, ರಾಜ್ಯದ ಕಾರ್ಮಿಕರ ನೆರವಿಗೆ ಹಲವು ಬೇಡಿಕೆ ಸಲ್ಲಿಕೆ

ಬೆಂಗಳೂರು: ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು ಭಾಗವಹಿಸಿದ್ದರು. ರಾಜ್ಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಪರಿಶೀಲನೆಗಾಗಿ ಭೂಪೇಂದ್ರ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದರು. ‘ಯದ್ಬವಂ...

‘ಯದ್ಬವಂ ತದ್ಬವತಿ’ ಚಲನಚಿತ್ರಕ್ಕೆ ಅಮಿತ್ ರಾವ್ ರವರಿಗೆ ಅತ್ಯುತ್ತಮ ನಟ ಪ್ರಶಸ್ತಿ

ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್  ನಿರ್ದೇಶನ ಮಾಡಿ ನಟಿಸಿರುವ  'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...

ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...

ಬೆಂಗಳೂರಿನಲ್ಲಿ 86 ರೌಡಿಶೀಟರ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ

ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ. ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು...

ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು ಪಾಲಿಸುತ್ತಿದ್ದರು..

ಹಿಂದಿನ ಕಾಲದಲ್ಲಿ ಮಹಿಳೆಯರು ಕೆಮಿಕಲ್ ಮುಕ್ತವಾದ ವಸ್ತುಗಳನ್ನು ಬಳಸಿ, ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತಿದ್ದರು. ಆದ್ರೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಕಾಸ್ಟ್ಲಿ ವಸ್ತುಗಳನ್ನು ಬಳಸಿದರೂ, ನಮ್ಮ ಸ್ಕಿನ್ ಅತ್ಯುತ್ತಮವಾಗುವುದಿಲ್ಲ. ಹಾಗಾಗಿ ನಮಗೆ ಮೇಕಪ್‌ನ ಸಹಾಯ ಬೇಕೇ ಬೇಕಾಗುತ್ತದೆ. ಹಾಗಾದ್ರೆ ಹಿಂದಿನ ಕಾಲದ ಸುಂದರಿಯರು ಯಾವ ವಸ್ತುವನ್ನು ಬಳಸಿ ಸೌಂದರ್ಯ ಇಮ್ಮಡಿಗೊಳಿಸುತ್ತಿದ್ದರು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ...

About Me

32465 POSTS
0 COMMENTS
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img