Tuesday, April 21, 2026

Karnataka Tv

ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲನೆ, ಮುಂದೆ ಆಗಿದ್ದೇನು ಗೊತ್ತಾ..?!

Banglore News: ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ಅನಾಹುತವಾದ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್​ ಗಾರ್ಡನ್​ ಠಾಣಾ ವ್ಯಾಪ್ತಿಯ 10ನೇ ಕ್ರಾಸ್​ ಬಳಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್​​ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್​...

ಹೊರಗಿನಿಂದ ಬಿಗ್ ಬಾಸ್ ಮನೆಯಲ್ಲಿ ಹುಡುಗರಿಗೆ ಸಿಗುತ್ತಂತೆ ಆ ವಸ್ತು…? ಸೋನು ಗೌಡ ಲೀಕ್ ಮಾಡಿದ್ರು ಮನೆ ಸೀಕ್ರೇಟ್..!

Bigboss News: ಬಿಗ್ ಬಾಸ್ ಮನೆಯಲ್ಲಿ  ಸೋನು ನಿತ್ಯ ತನ್ನ ವಿಭಿನ್ನ ಶೈಲಿಯಿಂದ ಮನೆ  ಮಾತಾಗುತ್ತಿದ್ದಾರೆ.ಆದರೆ ಇಲ್ಲಿ  ಸೋನು ಹೇಳಿರುವ ಒಂದು  ಮಾತು ಇದೀಗ  ಎಲ್ಲೆಡೆ ಸುದ್ದಿಯಾಗುತ್ತಿದೆ.ಸೋನು  ನೀಡಿದ ಒಂದು ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ‘ಅಮ್ಮ ನನಗೆ ಮನೆಯಿಂದ ಹಾರ್ಲಿಕ್ಸ್ ಪೌಡರ್ ಕಳುಹಿಸಿ’ ಎಂದಿದ್ದಾರೆ ಸೋನು. ಇದಕ್ಕೆ ಅವಕಾಶ ಇಲ್ಲ ಎಂಬ ಮಾತನ್ನು...

ಬಸವರಾಜ್ ದಂಪತಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

Banglore News: ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜ್ ದಂಪತಿಗೆ  ಇದೀಗ ಜಾಮೀನು ಮಂಜೂರಿಯಾಗಿದೆ. ಮುರುಘಶ್ರೀ  ಪೋಕ್ಸೋ ಕೇಸ್ ವಿಚಾರವಾಗಿ  ಬಸವರಾಜ್ ಹಾಗು ಪತ್ನಿ ಸೌಭಾಗ್ಯ  ಬಸವರಾಜ್ ಅವರ ಮೇಲು ಅತ್ಯಾಚಾರ ಕೇಸ್ ದಾಖಲಾಗಿತ್ತು.ಆದುದರಿಂದ ಬಸವರಾಜ್  ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಬಸವರಾಜ್ ಹಾಗು ಅವರ ಪತ್ನಿ ಸೌಭಾಗ್ಯ ಬಸವರಾಜ್ ಗೆ...

ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ

ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಗಳು ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಆಳವಾಗಿ ಅಧ್ಯಯನ ಮಾಡಲು ಮತ್ತು ಭಾರತದ ಸ್ವಾತಂತ್ರ್ಯಹೋರಾಟದಲ್ಲಿ ಅಪಾರ ಕೊಡುಗೆ ನೀಡಿದ ಅಸಾಧಾರಣ ವೀರರ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತವೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿಶಿಷ್ಟ ರೀತಿಯಲ್ಲಿ ನಾಗರಿಕರಿಗೆ ಅರಿವು ಹೆಚ್ಚಿಸಲು, ಕೇಂದ್ರ ವಾರ್ತಾ ಮತ್ತು ಪ್ರಸಾರ...

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

Technology News: ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...

ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Vijayanagara  News: ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದರಿಂದ ಮೂರು ತಿಂಗಳ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದುರ್ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪ್ಪಕಡ್ಡಿ ಕ್ರಾಸ್ ಬಳಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ...

ಇಂದು ಲಂಕಾ ಬಾಂಗ್ಲಾ ಹೈವೋಲ್ಟೆಜ್ ಮ್ಯಾಚ್

https://www.youtube.com/watch?v=N5u1dnBJCmI ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ. ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ. https://www.youtube.com/watch?v=Venilp67rgM ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...

ಸ್ಮಾರ್ಟ್ ಮಾರುಕಟ್ಟೆಯಲ್ಲಿ ಶವೋಮಿ ಹೊಸ ಅಲೆ…! ಟಿ.ವಿ ಮಾರುಕಟ್ಟೆಯಲ್ಲಿ ಇನ್ನು ಶವೋಮಿ ಹವಾ..!

Technology News: ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್‌ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್‌ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ. ಈಗ...

ಸೂರ್ಯನ ಪ್ರತಾಪಕ್ಕೆ ಕರಗಿದ ಹಾಂಗ್ ಕಾಂಗ್

https://www.youtube.com/watch?v=CM5bbLJc1x4 ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ  ಎರಡನೆ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...

BREAKING: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದು ಬೀಗಿದ ಸಿಎಂ ಅರವಿಂದ ಕೇಜ್ರಿವಾಲ್

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಸೆಪ್ಟೆಂಬರ್ 1, ಗುರುವಾರದಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆದ್ದಿದೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ 62 ಸ್ಥಾನಗಳ ಬಹುಮತವನ್ನು ಹೊಂದಿರುವ ಪಕ್ಷವು 58 ಮತಗಳೊಂದಿಗೆ ಗೆದ್ದಿದೆ. ಬಿಜೆಪಿ ಶಾಸಕರು ಹೊರಕ್ಕೆ ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಮೂವರು...

About Me

31836 POSTS
0 COMMENTS
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img