ಇಂದಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಕಾಮನ್ ಆಗಿದೆ. ಜನ ಮಾರುಕಟ್ಟೆಯಲ್ಲಿ ಸಿಗುವ ಹಲವು ಪ್ರಾಡಕ್ಟ್ಗಳನ್ನ ಬಳಸಿದ್ರೂ, ಉತ್ತಮ ರಿಸಲ್ಟ್ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹೋಮ್ ರೆಮಿಡಿಯಿಂದ ಕೆಲವು ಉತ್ತಮ ರಿಸಲ್ಟ್ ಕಂಡಿರಬಹುದು. ಆದ್ರೆ ನೀವು ಕೂದಲು ಉದುರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮೊದಲು ಮಾಡಬೇಕಾದ ಕೆಲಸ ಅಂದ್ರೆ, ಕೂದಲು ಉದುರಲು ಕಾರಣವೇನು ಅಂತಾ ತಿಳಿಯೋದು.
ಈ...
ಹಲಸಿನ ಹಣ್ಣಂದ್ರೆ ಕೆಲವರು ವಾಕರಿಕೆ. ಇನ್ನು ಕೆಲವರಿಗೆ ಫೇವರಿಟ್ ಫ್ರೂಟ್. ಈ ಹಣ್ಣು ಯಾರ ಇಷ್ಟದ ಹಣ್ಣಾಗಿರಲಿ ಅಥವಾ ಇಲ್ಲದಿರಲಿ. ವರ್ಷಕ್ಕೊಮ್ಮೆಯಾದ್ರೂ ನೀವಿದನ್ನ ಸೇವಿಸಲೇಬೇಕು. ಬೇಸಿಗೆ ಕಾಲದಿಂದ ಮಳೆಗಾಲ ಶುರುವಾಗುವ ಸಮಯದ ತನಕ ನಿಮಗೆ ಹಲಸಿನ ಹಣ್ಣು ಸಿಗುತ್ತದೆ. ಆದ್ರೆ ಈಗಿನ ಕಾಲದಲ್ಲಿ ಹಲಸಿನ ಹಣ್ಣು ವರ್ಷಪೂರ್ತಿ ಸಿಗುತ್ತದೆ. ಆದ್ರೆ ಬೇಸಿಗೆಯಲ್ಲಿ ಬೆಳೆಯುವ ಹಣ್ಣು...
State News:
ಪುನೀತ್ ಪರ್ವಕ್ಕೆ ಕ್ಷಣಗಣನೆ ಶುರುವಗಿದೆ. ಇದೀಗ ಆ ಇಬ್ಬರು ನಟರು ಈ ಕಾರಣದಿಂದಲಾದರೂ ಒಂದಾಗ್ತಾರಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮೂಡುತ್ತಿದೆ. ಹಾಗಿದ್ರೆ ಯಾರು ಆ ನಟರು ಏನೀ ಕುತೂಹಲ..? ಹೇಳ್ತೀವಿ ಈ ಸ್ಟೋರಿಯಲ್ಲಿ….
ಕನ್ನಡ ಚಿತ್ರರಂಗದಲ್ಲಿ ಸ್ನೇಹ ಎಂದಾಕ್ಷಣ ನೆನಪಾಗುತ್ತಿದ್ದದ್ದು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್. ಅವರಿಬ್ಬರ ನಂತರ ಅದೇ ರೀತಿಯಯಲ್ಲಿ...
State News:
ಟಾಲಿವುಡ್ ಹಾಗು ಸ್ಯಾಂಡಲ್ ವುಡ್ ನಲ್ಲಿ ಸಖತ್ತಾಗಿ ಸುದ್ದಿ ಮಾಡಿತ್ತು ನರೇಶ್ ಪವಿತ್ರಾ ಲೋಕೇಶ್ ಪ್ರೇಮ ಪ್ರಸಂಗ ಆದೇ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ ಇವರಿಬ್ಬರು.ಆದ್ರೆ ಇಲ್ಲಿ ಕೇಳಿ ಬರ್ತಿರೋದು ಬ್ರೇಕ್ ಅಪ್ ವಿಚಾರ..ಹಾಗಿದ್ರೆ ಈ ಸಂಬಂದ ಅಂತ್ಯವಾಯಿತಾ..? ನರೇಶ್ ಪತ್ನಿಗೆ ನಡುಗಿದ್ರಾ ಪವಿತ್ರಾ ಲೋಕೇಶ್..? ಇಲ್ಲಿದೆ ಸಂಪೂರ್ಣ ಮಾಹಿತಿ….
ಇಬ್ಬರು ಹಿರಿಯ ಕಲಾವಿದರು ಕೆಲವು...
State News:
Mysoor: ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಟೀಕೆ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವಾಗ್ದಾಳಿ ನಡೆಸಿದರು. ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ.ಮೈಸೂರಿನಲ್ಲೊಂದು, ಬೆಂಗಳೂರಿನಲ್ಲೊಂದು ನಾಯಿಮರಿ ಇದೆ. ಎಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವ್ಯಂಗ್ಯವಾಡಿದರು. ಆತ ಕೋಲಾರ...
ಬೆಳ್ಳುಳ್ಳಿಯನ್ನ ನಾವು ವಿವಿಧ ರೀತಿಯಲ್ಲಿ ಬಳಕೆ ಮಾಡುತ್ತೇವೆ. ಕೆಲವರು ಸಾರಿಗೆ ಬೆಳ್ಳುಳ್ಳಿ ಒಗ್ಗರಣೆ ಹಾಕುತ್ತಾರೆ. ಇನ್ನು ಕೆಲವರು ಪಲ್ಯಕ್ಕೆ, ಚಟ್ನಿ, ಉಪ್ಪಿನಕಾಯಿ, ಹೀಗೆ ಹಲವು ಪದಾರ್ಥ ಮಾಡಲು ಉಪಯೋಗಿಸುತ್ತಾರೆ. ಆದ್ರೆ ಈ ರೀತಿ ತಿನ್ನುವುದರಿಂದ ಬರೀ ನಾಲಿಗೆಗೆ ರುಚಿ ತಾಗುತ್ತದೆ. ಆದ್ರೆ ನಿಮಗೆ ಬೆಳ್ಳುಳ್ಳಿಯಿಂದ ಆರೋಗ್ಯಕರ ಲಾಭ ಸಿಗಬೇಕು ಅಂದ್ರೆ, ನೀವು ಬೆಳ್ಳುಳ್ಳಿನ್ನು ಸರಿಯಾದ...
ನಾವು ಕಷ್ಟದಲ್ಲಿರುವಾಗ ಮೊದಲು ನೆನಪಿಸಿಕೊಳ್ಳುವುದೇ ದೇವರನ್ನು. ಅದಕ್ಕಾಗಿಯೇ ಸಂಕಟ ಬಂದಾಗ ವೆಂಕಟರಮಣ ಎಂದು ಹೇಳಿರುವುದು. ಹಿರಿಯರು ಯಾವಾಗಲೂ ದೇವರನ್ನು ಭಕ್ತಿಯಿಂದ ಪೂಜಿಸಿ. ಆಗ ದೇವರು ನಿಮ್ಮನ್ನು ಕಾಪಾಡುತ್ತಾನೆಂದು. ಆದ್ರೆ ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ. ಹಾಗಾದ್ರೆ ಯಾರು ಆ 4 ಜನರು ಅಂತಾ ತಿಳಿಯೋಣ ಬನ್ನಿ..
ಮೊದಲನೇಯವರು ದಾನ ಧರ್ಮ ಮಾಡದೇ ಇರುವವರು....
National News:
ಬಿಹಾರದಲ್ಲಿ ಬಿಜೆಪಿ ಮೈತ್ರಿ ತೊರೆದು ಆರ್ಜೆಡಿ ಜೊತೆ ಸೇರಿ ರ್ಕಾರ ರಚಿಸಿರುವ ನಿತೀಶ್ ಕುಮಾರ್ ನೇತೃತ್ವಜ ಜೆಡಿಯು ಒಂದರ ಮೇಲೊಂದರಂತೆ ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿತೀಶ್ ಸೇರಿದಂತೆ ಜೆಡಿಯು ಹಾಗೂ ಆರ್ಜೆಡಿ ನಾಯಕರು ಆರೋಪ ಮಾಡುತ್ತಲೇ ಇದ್ದಾರೆ. ಇದರ ಮುಂದವರಿದ ಭಾಗವಾಗಿ ಜೆಡಿಯು...
Tamilnad News:
Virat kohili: ಆರ್ಸಿಬಿ ಹಾಗೂ ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ಯುವಕ ಸ್ನೇಹಿತನನ್ನುಹತ್ಯೆ ಮಾಡಿದ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್ನಲ್ಲಿ ನಡೆದಿದೆ.ವಿಘ್ನೇಶ್ ಕೊಲೆಯಾದ ವ್ಯಕ್ತಿ ಹಾಗೂ ಧರ್ಮರಾಜ್ ಕೊಲೆ ಆರೋಪಿ. ಸ್ನೇಹಿತರಾಗಿದ್ದ ಧರ್ಮರಾಜ್ ಮತ್ತು ವಿಘ್ನೇಶ್ ಇಬ್ಬರು ಸೇರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ಗೆ ಹೋಗಿದ್ದರು. ಈ ವೇಳೆ ಇಬ್ಬರು ಮದ್ಯ...
State News:
ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ ಎನ್ನುವ ಪರಿಸ್ಥಿತಿ ನರ್ಮಾಣವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ನವರು ನಡೆಸುತ್ತಿರುವುದು ಭಾರತ್ ಜೋಡೋ ಅಲ್ಲ, ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ. ಸಿದ್ದರಾಮಯ್ಯ ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಆಗ ಸೋನಿಯಾ ಗಾಂಧಿ ಬಂದಿದ್ದರಾ? ಬಂಡೆ ಅಂತಿರಲ್ಲ ಅವರು ಕೂಡ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...