Friday, August 21, 2026

Karnataka Tv

‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...

ರಾಯಚೂರು ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...

ಚಾಮರಾಜನಗರ ಸರ್ಕಾರಿ ಇಂಜಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ಗಳಲ್ಲಿ ಕರೆಂಟ್ ಕಟ್ ಮಾಡಿದ ಚೆಸ್ಕಾಂ

ಚಾಮರಾಜನಗರ: ಚೆಸ್ಕಾಂ ಚಾಮರಾಜನಗರದ ನಗರದ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿದೆ. ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ಇಂಜಿನಿಯರಿಂಗ್ ಕಾಲೇಜು 2 ಲಕ್ಷ, ಪಾಲಿಟೆಕ್ನಿಕ್ ಕಾಲೇಜು 82 ಸಾವಿರ ರೂಪಾಯಿ ವಿದ್ಯುತ್...

ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ತ್ವಚೆಯು ಮೃದುವಾಗಿರುತ್ತದೆ..!

Winter Skin care: ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ. ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ  ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...

ಹಾಲು ಕುಡಿಯುವುದರಿಂದ ಮೊಡವೆಗಳು ಬರುತ್ತವೆಯೇ…?

Skin problems: ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ, ವಿಶೇಷವಾಗಿ ಮೂಳೆಗಳು ಮತ್ತು ಆರೋಗ್ಯಕರ ಚರ್ಮಕ್ಕೆ ಒಳ್ಳೆಯದು ಎಂದು ವರ್ಷಗಳಿಂದ ಹೇಳಲಾಗುತ್ತದೆ. ಆದರೆ ಈಗ ಡೈರಿ ಉತ್ಪನ್ನಗಳನ್ನು ದೂರಮಾಡಿ ಅವರ ಚರ್ಮವನ್ನು ಕಾಪಾಡಿ ಕೊಳ್ಳುವ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಸೌಂದರ್ಯ ವಲಯದಲ್ಲಿ ಇದು ಸಾಮಾನ್ಯ ಕಥೆ. ಚರ್ಮದ ಸಮಸ್ಯೆಗಳಿಗೆ ಹಾಲು ಮೊದಲ ಕಾರಣ ಎಂದು...

ಹಬ್ಬದ ದಿನಗಳಲ್ಲಿ ಸುಲಭವಾಗಿ ಮಾಡಿ ‘ಅಪ್ಪಿ ಪಾಯಸ ‘

ಸಿಹಿ ಖಾದ್ಯಗಳು ಯಾರಿಗ ತಾನೇ ಇಷ್ಟವಾಗುದಿಲ್ಲ? ಮಕ್ಕಳಿಂದ ಹಿಡಿದು ವಯಸ್ಸಾದವರು ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಇಂದು ನಿಮಗೆ ತುಂಬಾ ಸುಲಭವಾದ ಮತ್ತು ರುಚಿಯಾದ ಸಿಹಿ ಖಾದ್ಯಾ ಅಪ್ಪಿ ಪಾಯಸವನ್ನು ಮಾಡುವುದು ಹೇಗೆಂದು ತಿಳಿಸುತ್ತೇವೆ. ಅಪ್ಪಿ ಪಾಯಸ ಸಾಮಾನ್ಯವಾಗಿ ಹಬ್ಬಗಳು/ ಧಾರ್ಮಿಕ ಸಮಾರಂಭಗಳಲ್ಲಿ ಮಾಡುವ ಸಿಹಿ ಖಾದ್ಯವಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ...

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ...

ನೀವು ಟಿಫಿನ್ ಗೆ ಇಡ್ಲಿ,ದೋಸೆ, ವಡೆ ತಿನ್ನುತ್ತಿದ್ದೀರಾ..? ಆದರೆ ಆ ರೋಗ ಖಂಡಿತ ಬರಬಹುದು..!

Health tips: ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ  ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

About Me

33031 POSTS
0 COMMENTS
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img