Saturday, July 27, 2024

Karnataka Tv

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಕಥೆ ಏನು..?

ಕರ್ನಾಟಕ ಟಿವಿ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ 5 ವರ್ಷಗಳ ಅವಧಿಯನ್ನ ಪೂರ್ಣಗೊಳಿಸಿದ ಸಿಎಂಗಳು ಬರೀ ಮೂರೇ ಜನ.. ನಿಜಲಿಂಗಪ್ಪ, ದೇವರಾಜ ಅರಸು ಬಿಟ್ರೆ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯ ಟಗರು ಒನ್ ಅಂಡ್ ಓನ್ಲಿ ಸಿದ್ದರಾಮಯ್ಯ ಮಾತ್ರ 5 ವರ್ಷ ಅಧಿಕಾರ ಪೂರೈಸಿದ್ದಾರೆ.. ಹೌದು, ದೇವೇಗೌಡರ ಜೊತೆ ಜನತಾದಳವನ್ನ ಸಂಘಟನೆ ಮಾಡಿ ನಂತರ ಗೌಡರ ವಿರುದ್ಧ ಸಿಡಿದೆದ್ದು...

ಪೋಲ್ಯಾಂಡ್ ನಲ್ಲಿ ಕೋಟಿಗೊಬ್ಬ-3 ಶೂಟಿಂಗ್!

ಪೈಲ್ವಾನ್ ಸೂಪರ್ ಸಕ್ಸಸ್ ಖುಷಿಯಲ್ಲಿರೋ ಕಿಚ್ಚ ಸುದೀಪ್ ಸದ್ಯ ಕೋಟಿಗೊಬ್ಬ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕೋಟಿಗೊಬ್ಬ-2 ಚಿತ್ರದ ಸೀಕ್ವೇಲ್ ಆಗಿರೋ ಕೋಟಿಗೊಬ್ಬ-3 ಶೂಟಿಂಗ್ ಸದ್ಯ ಪೋಲಾಂಡ್ ನಲ್ಲಿ ನಡೆಯುತ್ತಿದೆ. https://twitter.com/KSFA_Official/status/1177187835243220992?s=20 ಇತ್ತೀಚೆಗಷ್ಟೇ ಅಭಿನಯ ಚಕ್ರವರ್ತಿ ಸುದೀಪ್ ಕೋಟಿಗೊಬ್ಬ -3 ಶೂಟಿಂಗ್ ಪೋಲಾಂಡ್ ನ ವಾರ್ಸಾಗೆ ಹಾರಿದ್ರು. ಈಗಾಗ್ಲೇ ಸಿನಿಮಾದ ಫಸ್ಟ್ ಪಾರ್ಟ್ ಶೂಟಿಂಗ್ ಕಂಪ್ಲೀಟ್ ಆಗಿದ್ದು,...

ಕೆಜಿಎಫ್ ಅಡ್ಡಕ್ಕೆ ಬಂದೇ ಬಿಟ್ರು ಸಂಜುಬಾಬಾ! ರಾಕಿಭಾಯ್ ಎದುರು ಅಧೀರನ ಅಬ್ಬರ!

ಕೆಜಿಎಫ್ ಮೊದಲ ಭಾಗ ಮಾಡಿರೋ ಮೋಡಿಗೆ ಪ್ರೇಕ್ಷಕರು ಕೆಜಿಎಫ್ ಚಾಪ್ಟರ್ -೨ ನೋಡೋದಿಕ್ಕೆ ಸಖತ್ ಎಕ್ಸೈಟ್ ಆಗಿದ್ದಾರೆ. ರಾಕಿಭಾಯ್ ರಾಕಿ ಗೆಟಪ್ ಗೆ ಫಿದಾ ಆಗಿರೋ ಅಭಿಮಾನಿಗಳು ಯಾವಾಗಾ ಕೆಜಿಎಫ್-೨ ಬರುತ್ತೇ ಅಂತಾ ಕಾತುರದಿಂದ ಕಾಯ್ತಾ ಇದ್ದಾರೆ. ಇದರ ನಡುವೆಯೇ ಸಿನಿಮಾ ತಂಡ ಕೆಜಿಎಫ್ ಬಗ್ಗೆ ಒಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿತ್ತು. ಅಧೀರನಾಗಿ...

ಅವನೇ ಶ್ರೀಮನ್ನಾರಾಯಣನ ಎಂಟ್ರಿಗೆ ಡೇಟ್ ಫಿಕ್ಸ್!

ಗಾಂಧಿನಗರದಲ್ಲಿ ಕೆಜಿಎಫ್, ಕುರುಕ್ಷೇತ್ರ ಹಾಗೂ ಪೈಲ್ವಾನ್ ಬಳಿಕ ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ ಅಂದ್ರೆ ಅವನೇ ಶ್ರೀಮನ್ನಾರಾಯಣ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರವಿದು. ಸತತ ಎರಡು ವರ್ಷಗಳ ಕಾಲ ರಕ್ಷಿತ್ ಪರಿಶ್ರಮ ಹಾಕಿ ಮಾಡಿರೋ ಈ ಸಿನಿಮಾ ಯಾವಾಗಾ ಬರುತ್ತೇ ಅಂತಾ ಸಿನಿರಸಿಕರು ಕಾಯ್ತಾ ಇದ್ರೂ. ಈ ಕಾತರಕ್ಕೆ...

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...

ಗೋಲ್ಡನ್ ‘ಗೀತಾ’ಗೆ ‘ಪೈಲ್ವಾನ್ ಕಿಚ್ಚ’ನ ಬೆಸ್ಟ್ ವಿಷ್.!

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಗೀತಾ ಇದೇ 27ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಕನ್ನಡ ಪರ ಹೋರಾಟದ ಜೊತೆ ಲವ್ ಸ್ಟೋರಿ ಇರೋ ಈ ಸಿನಿಮಾದಲ್ಲಿ ಗಣೇಶ್ ಮಿಂಚಲು ರೆಡಿಯಾಗಿದ್ದಾರೆ. ಮುಂಗಾರು ಮಳೆಯಂತಹ ಮತ್ತೊಂದು ಹಿಟ್ ಪಡೆಯೋ ನಿರೀಕ್ಷೆಯಲ್ಲಿರೋ ಗಣಪನಿಗೆ ಕಿಚ್ಚ ಸುದೀಪ್ ವಿಷ್ ಮಾಡಿದ್ದಾರೆ. ಗೀತಾ ಟ್ರೈಲರ್ ಉತ್ತಮವಾಗಿ...

ನವಂಬರ್ ನಲ್ಲಿ ಭರ್ಜರಿ ಹುಡ್ಗನ ಅದ್ಧೂರಿ ಕಲ್ಯಾಣ..! ಧ್ರುವ ಮದುವೆಗೆ ಯಾರೆಲ್ಲಾ ಬರ್ತಾರೆ ಗೊತ್ತಾ.?

ಧ್ರುವ ಸರ್ಜಾ ಅಭಿಮಾನಿಗಳು ಸದ್ಯ ಪೊಗರು ಸಿನಿಮಾ ನೋಡೋದಿಕ್ಕೆ ಫುಲ್ ಎಕ್ಸೈಟ್ ಆಗಿದ್ದಾರೆ. ಇದರ ನಡುವೆಯೇ ಅದ್ಧೂರಿ ಹುಡ್ಗ ಸ್ವೀಟ್ ನ್ಯೂಸ್ ವೊಂದು ಕೊಟ್ಟಿದ್ದಾರೆ. ಪ್ರೇರಣಾ ಜೊತೆ ಭರ್ಜರಿಯಾಗಿ ಎಂಗೇಜ್ ಮಾಡಿಕೊಂಡಿರೋ ಆ್ಯಕ್ಷನ್ ಪ್ರಿನ್ಸ್ ಗೆ ಎಲ್ಲೆಡೆಯಿಂದ ಕೇಳಿ ಬರ್ತಿರೋದು ಅದೊಂದೇ ಒಂದು ಪ್ರಶ್ನೆ. ಧ್ರುವ ನಿಮ್ಮ ಮದುವೆ ಯಾವಾಗಾ? ಅಂತಾ ಹೋದಲ್ಲಿ ಬಂದಲ್ಲಿ...

ಮಹಿಳೆ ಪಾಲಿಗೆ ಆಪದ್ಭಾಂದವನಾದ ಸಚಿವ ಶ್ರೀರಾಮುಲು

ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...

ಎಂಟಿಬಿ ವರ್ಸಸ್ ಬಚ್ಚೇಗೌಡ : ಹೊಸಕೋಟೆ ರಾಜಕೀಯ ಇತಿಹಾಸ

KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...

About Me

22759 POSTS
0 COMMENTS
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img