Tuesday, July 21, 2026

Karnataka Tv

ಮುಕ್ತಾಯ ಹಂತದಲ್ಲಿ “ಅಬ ಜಬ ದಬ” ಚಿತ್ರದ ಚಿತ್ರೀಕರಣ…!

Film News: ಕಳೆದವರ್ಷ "ಕನ್ನಡ್ ಗೊತ್ತಿಲ್ಲ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಅಬ ಜಬ ದಬ" ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. "ಕನ್ನಡ್ ಗೊತ್ತಿಲ್ಲ" ಚಿತ್ರದ ನಂತರ ನಾನು ರಚಿತಾ...

ಬೇಲೂರಿನ ಸರಕಾರಿ ಆಸ್ಪತ್ರೆಯ ವೈದ್ಯರು,ಹಾಗು ಸಿಬ್ಬಂದಿಯರಿಂದ ಪ್ರತಿಭಟನೆ

State News: ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂದಪಟ್ಟಂತೆ ಪೊಲೀಸರು ಸೂಕ್ತವಾದ ಪ್ರಕರಣ ದಾಖಲಿಸದೆ ಇರುವುದನ್ನು ಖಂಡಿಸಿ ಬೇಲೂರಿನ ಸರಕಾರಿ ಆಸ್ಪತ್ರೆಯ ವೈದ್ಯರೂ ಸೇರಿದಂತೆ ಎಲ್ಲಾ ಸಿಬ್ಬಂದಿಯೂ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಗುರುವಾರ ಮದ್ಯಾಹ್ನ ಸಮಯದಲ್ಲಿ ಮಗುವೊಂದರ ಅನಾರೋಗ್ಯಕ್ಕೆ ಸಂಬಂಧಪಟ್ಟಂತೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ಮುನ್ನಾ ದರ್ಶನ್ ಎಂಬುವವರು  ಆಂಬುಲೆನ್ಸ್ ಗೆ...

ಮಳವಳ್ಳಿಯಲ್ಲಿ ಅತ್ಯಾಚಾರಕ್ಕೀಡಾದ ಬಾಲಕಿ ದಿವ್ಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ

State News: Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು....

ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…!

State News: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ನಡೆದಿದೆ.ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಇದನ್ನೂ ಓದಿ… ಮಂಡ್ಯ ಮೂಲದ ಯುವಕನ ಮತಾಂತರ..?! ಗುರುವಾರ ರಾತ್ರಿ ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು....

ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪ: ಸುನೀಲ್ ಕುಮಾರ್

State News: ಮೂರು ನದಿಗಳು ಸಂಗಮವಾಗುವ ಸ್ಥಳದಲ್ಲಿ ಮಹಾ ಕುಂಭಮೇಳವನ್ನು ಮಾಡುವುದರ ಮೂಲಕ ಈ ಭಾಗದ ಎಲ್ಲಾ ಜನರನ್ನು ಜಾಗೃತಗೊಳಿಸುವ ಕೆಲಸವಾಗಿದೆ. ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪವನ್ನು ನೀಡಲಾಗುತ್ತಿದೆ ಎಂದು ಇಂಧನ  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.ಮಹಾಕುಂಭಮೇಳದ ಅಂಗವಾಗಿ ಕೆ.ಆರ್ ಪೇಟೆಯಲ್ಲಿ ನಡೆದ ಮಂಡ್ಯ...

ಹಾಸನಾಂಬೆ ಮೊದಲ ದಿನದ ದರ್ಶನಕ್ಕೆ ಹರಿದು ಬಂತು ಭಕ್ತ ಸಾಗರ…!

State News: ವರ್ಷದಲ್ಲಿ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ಉತ್ಸವ ಆರಂಭವಾಗಿದೆ. ಇಂದು ಹಾಸನಾಂಬೆ ಯ ಮೊದಲ ದಿನದ ದರ್ಶನ ಆರಂಭವಾಗಿದೆ. ಗರ್ಭಗುಡಿ ಬಾಗಿಲು ತೆರೆದ ಬಳಿಕ ಇಂದಿನಿಂದ ಸಾರ್ವಜನಿಕ ಭಕ್ತರಿಗೆ ದರ್ಶನ ಪ್ರಾರಂಭವಾದ ಹಿನ್ನಲೆ ಭಾರೀ ಸಂಖ್ಯೆಯಲ್ಲಿ ಭಕ್ತರುಆಗಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 27 ರವರೆಗೆ ಹಾಸನಾಂಬೆ ದೇಗುಲ ತೆರೆದಿರುತ್ತದೆ.ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ...

ಹರಕೆ ತೀರಿಸಿದ ಡಿ ಬಾಸ್ ಅಭಿಮಾನಿ…!

ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...

ನಟಿ ಮೇಘನಾರಾಜ್ ಅವರಿಂದ ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟನೆ..

ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ "ಜ್ಯುವೆಲ್ಸ್ ಆಫ್‌ ಇಂಡಿಯಾ" ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು  ಹಿಂದೆ ಜ್ಯುವೆಲ್ಸ್ ಆಫ್...

ಮಾರ್ವಾಡಿ ಉದ್ಯಮಿಗಳ ಶ್ರೀಮಂತಿಕೆಗೆ ಕಾರಣ ಈ 7 ರೂಲ್ಸ್- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಭಾಗದಲ್ಲಿ ನಾವು ಮಾರ್ವಾಡಿಗರು ಶ್ರೀಮಂತರಾಗಲು ಬಳಸುವ 7 ರೂಲ್ಸ್‌ನಲ್ಲಿ 4 ರೂಲ್ಸ್ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಉಳಿದ 3 ರೂಲ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಐದನೇಯ ರೂಲ್ಸ್, ಶೇರ್ ಮಾರ್ಕೆಟ್‌ನಲ್ಲಿ ದುಡ್ಡು ಇನ್ವೆಸ್ಟ್ ಮಾಡೋದು. ಹಲವರಿಗೆ ಶೇರ್ ಮಾರ್ಕೆಟ್ ಬಗ್ಗೆ ಗೊತ್ತಿರುವುದಿಲ್ಲ. ಆಗ ನೀವು  ಆ...

ಮಾರ್ವಾಡಿ ಉದ್ಯಮಿಗಳ ಶ್ರೀಮಂತಿಕೆಗೆ ಕಾರಣ ಈ 7 ರೂಲ್ಸ್- ಭಾಗ 1

ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...

About Me

32654 POSTS
0 COMMENTS
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img