Tuesday, July 15, 2025

Karnataka Tv

ಸ್ಯಾಂಡಲ್ ವುಡ್ ಗೆ ಆಧುನಿಕ ಟೆಕ್ನಾಲಜಿಯುಳ್ಳ ಹೊಸ ಸ್ಟುಡಿಯೋ..!

www.karnatakatv.net: ಬೆಂಗಳೂರು: ನಗರದಲ್ಲಿ ಇಂದು ನಾಗರಭಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಕ್ರಿಯೇಟಿವ್ ಟೈಮ್ಸ್ ಇಂಡಿಯಾ ಫ್ರೈ.ಲಿಮಿಟೆಡ್ ಸಂಸ್ಥೆಯನ್ನು ಉದ್ಘಾಟಿಸಲಾಯಿತು. ವಾಸು ಬುಕ್ಕಾಪಟ್ಟಣ ಮತ್ತು ಶ್ರೀ ಸಾಯಿಕೃಷ್ಣ ರವರು ಕ್ರಿಯೇಟಿವ್ ಟೈಮ್ಸ್ ಇಂಡಿಯಾ ಫ್ರೈ. ಲಿಮಿಟೆಡ್ ನ ರುವಾರಿಗಳಾಗಿದ್ದು, ಶರವೇಗದಲ್ಲಿ ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಅನುಗುಣವಾಗಿ, ಯಾವುದೇ ದೃಶ್ಯ ಮಾಧ್ಯಮದ ಬೇಡಿಕೆ ಗಳಿಗೆ ಬೇಕಾದ ಎಲ್ಲಾ ರೀತಿಯ ತಾಂತ್ರಿಕ...

ಕೊರೊನಾ ಸೋಂಕಿಗೆ 9 ಮಂದಿ ಸಾವು..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...

ತಲೆ ಮರೆಸಿಕೊಂಡ ಉದ್ಯಮಿಗಳಿಗೆ ಚಾಟಿ ಬೀಸಿದ್ರಾ ಮೋದಿ..?!

www.karnatakatv.net: ದೇಶಕ್ಕೆ ದ್ರೋಹ ಎಸಗುವವರಿಗೆ ವಿಶ್ವದ ಯಾವುದೇ ಮೂಲೆಯಲ್ಲೂ ಸುರಕ್ಷಿತ ತಾಣ ಇಲ್ಲದಿರುವಂತೆ ಖಾತರಿಪಡಿಸಿಕೊಳ್ಳಬೇಕು ಅಂತ ಸಿಬಿಐ ಮತ್ತು ಕೇಂದ್ರ ಜಾಗೃತ ಯೋಗದ ಅಧಿಕಾರಿಗಳಿಗೆ ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ. ಗುಜರಾತ್ ನ ಕೇವಡಿಯಾದಲ್ಲಿ ನಡೆದ ಸಿಬಿಐ ಮತ್ತು ಸಿವಿಸಿ ಜಂಟಿ ಸಮಾವೇಶ ಉದ್ದೇಶಿಸಿ ಆನ್ ಲೈನ್ ಮೂಲಕ ಮಾತನಾಡಿದ ಮೋದಿ, ದೇಶದ ಹಾಗೂ...

ಆರ್ಯನ್ ಖಾನ್ ಗೆ ಜಾಮೀನು ಇಲ್ಲ..!

www.karnatakatv.net: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಮುಂಬೈನ ಹಡಗಿನೊಂದರಲ್ಲಿ ಡ್ರಗ್ ಪಾರ್ಟಿ ಸಂಬoಧ ಬಂಧಿಸಲಾಗಿದ್ದು, ಅದರ ಹಿನ್ನೆಲೇ ಜಾಮೀನು ಅರ್ಜಿಯನ್ನು ಕೊಡಲಾಗಿದ್ದು, ಆ ಅರ್ಜಿಯನ್ನು ಎನ್ ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿದೆ. ಆರ್ಯನ್ ಗೆ ಇನ್ನೂ ಜೈಲೇ ಗತಿಯಾಗಿದೆ. ಡ್ರಗ್ ಕೇಸ್ ನಲ್ಲಿ ಬಂಧಿಸಲಾಗಿದ್ದ ಆರ್ಯನ್ ಗೆ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅ.3...

ನಮ್ಮ ಮೆಟ್ರೋಗೆ 10 ವರ್ಷ ಪೂರೈಕೆ..!

www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ...

ಮಹಿಳಾ ವಾಲಿಬಾಲ್ ಆಟಗಾರ್ತಿಯ ಶಿರಚ್ಛೇದನ..!

www.karnatakatv.net: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಜೂನಿಯರ್ ಮಹಿಳಾ ವಾಲಿಬಾಲ್ ಟೀಂನ ಸದಸ್ಯೆಯೋಬ್ಬಳ ಶಿರಚ್ಛೇದನ ಮಾಡಿದ್ದಾರೆ, ತಾಲಿಬಾನಿಗಳೂ ತಮ್ಮ ಮೊದಲಿಗಿಂದ ಈಗ ಸ್ವಲ್ಪ ಸುಧಾರಿಸಿರುವ ಬಗ್ಗೆ ಹೇಳಿದ ಹೇಳಿಕೆಯನ್ನು ಸುಳ್ಳು ಮಾಡಿದ್ದಾರೆ. ಮತ್ತೆ ತಮ್ಮ ಕ್ರೌರ್ಯ ಮೆರೆದಿದ್ದಾರೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯ ಶಿರಚ್ಛೇದನ ಮಾಡಿರುವ ತಾಠಲಿಬಾನಿಗಳು ಅವರ ಪೋಷಕರಿಗೆ ಈ ವಿಷಯವನ್ನು ಎಲ್ಲಿಯೂ ಬಾಯಿಬಿಡದಂತೆ ಬೆದರಿಕೆ...

ಮೊದಲ ಬಾರಿಗೆ ತಾಯಿಯಾದ 70 ವರ್ಷದ ಹಣ್ಣಣ್ಣು ಮುದುಕಿ..!

www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...

ಉತ್ತರಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ..!

www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ರಾಜ್ಯದ ಮೊಟ್ಟ ಮೊದಲ `ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು ಇದೀಗ PUC ನಂತರ ನೇರವಾಗಿ ಪದವಿ ಯೊಂದಿಗೆ IAS, IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ' ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ...

About Me

26868 POSTS
0 COMMENTS
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img