Tuesday, April 21, 2026

Karnataka Tv

BREAKING: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದು ಬೀಗಿದ ಸಿಎಂ ಅರವಿಂದ ಕೇಜ್ರಿವಾಲ್

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಸೆಪ್ಟೆಂಬರ್ 1, ಗುರುವಾರದಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆದ್ದಿದೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ 62 ಸ್ಥಾನಗಳ ಬಹುಮತವನ್ನು ಹೊಂದಿರುವ ಪಕ್ಷವು 58 ಮತಗಳೊಂದಿಗೆ ಗೆದ್ದಿದೆ. ಬಿಜೆಪಿ ಶಾಸಕರು ಹೊರಕ್ಕೆ ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಮೂವರು...

ಗರ್ಭಕಂಠದ ಕ್ಯಾನ್ಸರ್ ಲಸಿಕೆ ಬಿಡುಗಡೆ, 200-400 ರೂ.ಗಳ ನಡುವೆ ಬೆಲೆ: ಅದಾರ್ ಪೂನಾವಾಲಾ

ನವದೆಹಲಿಛ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ವದೇಶಿ ನಿರ್ಮಿತ ಕ್ವಾಡ್ರಿವಲೆಂಟ್ ಹ್ಯೂಮನ್ ಪ್ಯಾಪಿಲೋಮಾವೈರಸ್ ಲಸಿಕೆ (ಕ್ಯೂಎಚ್ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಎಸ್ಐಐನ ಅದಾರ್ ಪೂನಾವಾಲಾ ಇಂದು ಹೇಳಿದರು. ಈ ಲಸಿಕೆ ಜನರಿಗೆ ಕೈಗೆಟುಕುವ ದರದಲ್ಲಿ ₹ 200-400 ದರದಲ್ಲಿ ಲಭ್ಯವಾಗಲಿದೆ ಎಂದು ಅವರು ಹೇಳಿದರು. "ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೈಗೆಟುಕುವ ದರದಲ್ಲಿರಲಿದ್ದು, 200-400...

ಟ್ರೂ ಕಾಲರ್ ನಲ್ಲಿ ಈಗ ಹೊಸ ಅಪ್ಲಿಕೇಶನ್….!

Technology News: ಹೊಸ ಅಪ್ಡೇಟ್‌ ಟ್ರೂ ಕಾಲರ್‌ ಸ್ಪ್ಯಾಮ್ ಕರೆಗಳ ವಿರುದ್ಧ ರಕ್ಷಣೆಯನ್ನು ನೀಡಲಿದೆ. ಜೊತೆಗೆ ವೆರಿಫೈಡ್‌ ಬ್ಯುಸಿನೆಸ್‌ ಅನ್ನು ಗುರುತಿಸಲಿದೆ. ಇದಲ್ಲದೆ ಸ್ಪ್ಯಾಮ್ ಸಂಖ್ಯೆಗಳನ್ನು ನೈಜ ಸಮಯದಲ್ಲಿ ವರದಿ ಮಾಡಲು ಅವಕಾಶ ನೀಡಲಿದೆ. ಸ್ಪ್ಯಾಮ್‌ ಕರೆಗಳ ಬಗ್ಗೆ ರಿಪೋರ್ಟ್‌ ಮಾಡುವುದಕ್ಕೆ ಕೂಡ ಅವಕಾಶ ದೊರೆಯಲಿದೆ. ನಿಖರ ಮತ್ತು ಸಂಪೂರ್ಣ ಕರೆ ಮಾಡುವ ಐಡಿ ಮತ್ತು...

ಬೆಂಗಳೂರು: ಕ್ಷೇಮವನ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

Banglore News: ಬೆಂಗಳೂರಿನಲ್ಲಿ  ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು  ಉದ್ಘಾಟಿಸಿದ್ದಾರೆ.  ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ  ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್  ಹೆಲಿಪ್ಯಾಡ್ ನಿಂದ ರಸ್ತೆ  ಮಾರ್ಗವಾಗಿ  ಕ್ಷೇಮವನಕ್ಕೆ ತೆರಳಿದ್ದಾರೆ  ಉತ್ತರ  ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು  ಉದ್ಘಾಟಿಸಿ  ಶುಭ ನುಡಿಗಳನ್ನು  ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/

ಮೈಸೂರು : ಎಚ್1 ಎನ್1 ಗೆ ತುಂಬು ಗರ್ಭಿಣಿ ಬಲಿ

Mysoor News: ರಾಜ್ಯದಲ್ಲಿ ಮಾರಕ ಎಚ್‌1 ಎನ್‌1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ. ಮೃತ ಛಾಯಾಗೆ 4 ವರ್ಷದ...

ಹಬ್ಬದ ಗುಂಗಲ್ಲಿಇದ್ದ ವೃದ್ದೆಗೆ ಶಾಕ್ ಕೊಟ್ಟ ನಾಗರಹಾವು…!

Tumukur News: ತುಮಕೂರಿನಲ್ಲಿ ನಾಗರ ಹಾವೊಂದು  ಮ ನೆಯಲ್ಲಿ ಅವಿತಿದ್ದ  ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ  ಮನೆಯೊಳಗೆ  ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ  ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...

ಓಲಾ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಶುರೂ…! ಕೇವಲ ರೂ.499 ರೂ ಪಾವತಿಸಿ ಖರೀದಿಸಿ ಎಲೆಕ್ಟ್ರಿಕ್ ಸ್ಕೂಟರ್..!

tTechnology  News: ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್‌ (https://book.olaelectric.com/) ಮೂಲಕ...

ವಿಷ್ಣು ಅವತಾರದಲ್ಲಿ ‘ಲಕ್ಕಿ ಮ್ಯಾನ್’ ಅಪ್ಪು..!

Film News: ಅಪ್ಪು  ಮರೆಯಾದ್ರು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ  ಜೀವಂತ. ಇದೀಗ  ಮರೆಯಾದ ಮಾಣಿಕ್ಯ ಮತ್ತೆ ವಿಷ್ಣು ಅವತಾರವೆತ್ತಿ ಬಂದಿದ್ದಾರೆ. “ಲಕ್ಕಿ  ಮ್ಯಾನ್” ಅಪ್ಪು ನೋಡಿ  ಅಭಿಮಾನಿಗಳು ಭಾವುಕರಾಗಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ 'ಲಕ್ಕಿಮ್ಯಾನ್' ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಈ ಟ್ರೈಲರ್ ರಿಲೀಸ್ ಮಾಡಿದ್ದರು. ಆದರೆ ಗಣೇಶ...

ಗ್ಯಾಸ್ ಸಿಲಿಂಡರ್ ದರ ಭಾರೀ ಇಳಿಕೆ…!

National  News: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....

About Me

31847 POSTS
0 COMMENTS
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img