Thursday, July 23, 2026

Karnataka Tv

ಮಾರ್ವಾಡಿ ಉದ್ಯಮಿಗಳ ಶ್ರೀಮಂತಿಕೆಗೆ ಕಾರಣ ಈ 7 ರೂಲ್ಸ್- ಭಾಗ 1

ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...

ಅಕ್ಕಿ ತೊಳೆದ ನೀರಿನಿಂದ ನೀವು ಈ ರೀತಿಯಾಗಿ ಸೌಂದರ್ಯ ಪಡೆದುಕೊಳ್ಳಬಹುದು..

ನಾವುನೀವು ಪ್ರತಿದಿನ ಬಳಸೋ ಅಕ್ಕಿಯಲ್ಲೇ ಸೌಂದರ್ಯವನ್ನ ಇಮ್ಮಡಿಗೊಳಿಸುವ ಶಕ್ತಿ ಇದೆ ಅಂದ್ರೆ ನೀವು ನಂಬಲೇಬೇಕು. ಅನ್ನ ಮಾಡುವಾಗ, ನೀವು ಅಕ್ಕಿಯನ್ನ ತೊಳೆದ ನೀರಿನಿಂದಲೇ ನಿಮ್ಮ ತ್ವಚೆ ಮತ್ತು ನಿಮ್ಮ ಕೂದಲನ್ನು ಆರೋಗ್ಯಕರವಾಗಿಡಬಹುದು. ಇಂದು ನಾವು ಅಕ್ಕಿ ನೀರಿನಿಂದಾಗುವ ಪ್ರಯೋಜನವೇನು ಅಂತಾ ಹೇಳಲಿದ್ದೇವೆ. ಮೊದಲನೇಯ ಟಿಪ್ಸ್, ನಾಲ್ಕು ಸ್ಪೂನ್ ಅಕ್ಕಿಯನ್ನ ಒಂದು ಚಿಕ್ಕ ಕಪ್‌ನಲ್ಲಿ ನೆನೆಸಿಡಿ. ಮರುದಿನ...

ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮಗಳ ವಿವರ ಇಂತಿದೆ…

State News: ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ,...

ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

State News: ಪತ್ನಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ನಂತರ ಚಾಕುವಿನಿಂದ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿ ಪ್ರೇಮ ಕೊಲೆಯಾದ ಮಹಿಳೆಯಾಗಿದ್ದು, ಶಾಂತೋಜಿರಾವ್ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ದುರುಳ ಪತಿ. ಪತ್ನಿಯ ಮೇಲಿನ ಅನುಮಾನದಿಂದ...

ಭೂಮಿಕಾ‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ: ಇದು ಅಣ್ಣಾವ್ರ ಅಭಿಮಾನಿಯ ಚಿತ್ರ…!

State News: ವರನಟ ಡಾ||ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ.‌ ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ.ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. "ಗುರಿ" ಚಿತ್ರದಲ್ಲಿ ಡಾ||ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. "ಕಾಳಿಪ್ರಸಾದ್" ಚಿತ್ರದ ಮುಹೂರ್ತ...

ಮಂಡ್ಯ ಮೂಲದ ಯುವಕನ ಮತಾಂತರ..?!

state news: ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕ ಶ್ರೀಧರ್ ಎಂಬಾತನನ್ನು  ಮತಾಂತರ ಹಾಗೂ ಕತ್ನಾ ಮಾಡಲಾಗಿದೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ(ಅ.12) ನಯಾಜ್...

ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಯಿತು…!

State News: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರೆದಿದೆ. ಈ ನಿಟ್ಟಿನಲ್ಲಿ ದೇವಿ ದರ್ಶನ ಪಡೆಯೋಕೆ ಲಕ್ಷಾಂತರ ಭಕ್ತರ ಕಾಯುತ್ತಾ ಇದ್ದಾರೆ. ಭಕ್ತರ ದಂಡು ದೇವಿಯನ್ನ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಇಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಹಿನ್ನೆಲೆ ದೇವಸ್ಥಾನಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಹಾಗೂ ಸಾವಿರಾರು...

“ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್

State News: ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು,...

ಉಡುಪಿಯಲ್ಲಿ ನಾಗಭೈರವನ ಅಪರೂಪದ ಶಿಲ್ಪ ಪತ್ತೆ..!

State News: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ ೧೪ ಅಥವಾ ೧೫ನೇ ಶತಮಾನಕ್ಕೆ ಸೇರಿದ ನಾಗಭೈರವನ ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಕೈರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ.ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ....

ನೀವು ಟೊಮ್ಯಾಟೊ ಪ್ರಿಯರಾ..? ಹಾಗಿದ್ರೆ ಈ ವಿಷಯದ ಬಗೆ ಜಾಗೃತರಾಗಿರಿ .

Health tips: ಟೊಮೆಟೊ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗು ಇದು ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಹಾಗು ಇದರ ಬಳಕೆಯಿಂದ ಸೌಂದರ್ಯವು ಹೆಚ್ಚುತ್ತದೆ ಟೊಮೇಟೊ ನಿಮ್ಮ ಚರ್ಮವನ್ನು ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ ಹಾಗು ಮುಖದ ಕಾಂತಿಯನ್ನು ಹೆಚ್ಚಿಸುವ ಗುಣ ಹೊಂದಿದೆ ಆದರೆ ಟೊಮೆಟೊವನ್ನು ಹೆಚ್ಚು ಬಳಸಿದರೆ ಅನೇಕ ಸೈಡ್ ಎಫೆಕ್ಟ್‌ಗಳು ಉಂಟಾಗಬಹುದು ಹಾಗಾದರೆ...

About Me

32695 POSTS
0 COMMENTS
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img