Thursday, July 23, 2026

Karnataka Tv

ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ಬಾದಾಮಿಯನ್ನು ತಿಂದರೆ ಅಪಾಯ ತಪ್ಪಿದಲ್ಲ…..!

Health tips: ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ . ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...

ನಿಮ್ಮ ತ್ವಚೆ ಆರೋಗ್ಯಕರವಾಗಿರಬೇಕು ಅಂದ್ರೆ ಈ ತರಕಾರಿ ಬಳಸಿ..

ಸೌತೇಕಾಯಿ ಎಷ್ಟು ರುಚಿಯೋ, ಅಷ್ಟೇ ಆರೋಗ್ಯಕ್ಕೂ ಉತ್ತಮ, ಸೌಂದರ್ಯಕ್ಕೂ ಉತ್ತಮ. ವಾರದಲ್ಲಿ ಮೂರು ಬಾರಿಯಾದ್ರೂ ನೀವು ಸೌತೇಕಾಯಿ ಸೇವನೆ ಮಾಡಿದ್ದಲ್ಲಿ, ನಿಮ್ಮ ಸ್ಕಿನ್ ಆರೋಗ್ಯಕರವಾಗಿರುತ್ತದೆ. ಇಂದು ನಾವು ಸೌತೇಕಾಯಿಂದಾಗು ಸೌಂದರ್ಯ ಪ್ರಯೋಜನವನ್ನು ತಿಳಿಸಲಿದ್ದೇವೆ. ಸೌತೇಕಾಯಿಯಲ್ಲಿ ವಿಟಾಮಿನ್ ಎ, ವಿಟಾಮಿನ್ ಬಿ, ಮತ್ತು ವಿಟಾಮಿನ್ ಸಿ ಇರುತ್ತದೆ. ಅಲ್ಲದೇ 96 ಪರ್ಸೆಂಟ್ ನೀರಿನಿಂದ ತುಂಬಿರುತ್ತದೆ. ನೀವು ವಾರದಲ್ಲಿ...

ಪೆರಿ ಪೆರಿ ಪನೀರ್ ಸ್ಯಾಂಡವಿಚ್ ಪಕೋಡಾ ರೆಸಿಪಿ…

ನಿಮಗೆ ಯಾವಾಗಲೂ ಸಿಂಪಲ್ ಆಗಿರುವ ಬಜ್ಜಿ ತಿಂದು ತಿಂದು ಬೋರ್ ಬಂದಿದ್ರೆ, ನೀವು ಪನೀರ್ ಬಜ್ಜಿ ಟ್ರೈ ಮಾಡಬಹುದು. ಅದು ಕೂಡ ಯೂನಿಕ್ ಸ್ಟೈಲಲ್ಲಿ. ಇವತ್ತು ನಾವು ಪೆರಿ ಪೆರಿ ಪನೀರ್ ಸ್ಯಾಂಡವಿಚ್ ಪಕೋಡಾ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. 2 ಟೇಬಲ್ ಸ್ಪೂನ್ ಖಾರದ ಪುಡಿ, 1 ಟೇಬಲ್ ಸ್ಪೂನ್ ಕಪ್ಪು ಉಪ್ಪು,...

ರೆಸ್ಟೋರೆಂಟ್ ಸ್ಟೈಲ್ ಶಾಹಿ ಪನೀರ್ ಮನೆಯಲ್ಲೇ ತಯಾರಿಸಿ..

ಪನೀರ್ ನಿಂದ ಮಾಡುವ ಕೆಲವು ರೆಸಿಪಿಗಳನ್ನು ಹಲವರು ಮನೆಯಲ್ಲಿ ಟ್ರೈ ಮಾಡೋಕ್ಕೆ ಇಷ್ಟಪಡೋದಿಲ್ಲಾ. ಯಾಕಂದ್ರೆ ಅದರ ರುಚಿ ಹಾಳಾದ್ರೆ, ಮಾಡಿದ್ದೆಲ್ಲಾ ಸುಮ್ಮನೆ ವೇಸ್ಟ್ ಆಗತ್ತೆ ಅಂತಾ. ಆದ್ರೆ ನೀವು ಸರಿಯಾದ ರೀತಿಯಲ್ಲಿ ಟ್ರೈ ಮಾಡಿದ್ರೆ, ಖಂಡಿತವಾಗ್ಲೂ ರೆಸ್ಟೋರೆಂಟ್ ಸ್ಟೈಲ್‌ ರುಚಿನೇ ಬರತ್ತೆ. ಹಾಗಾದ್ರೆ ರುಚಿಯಾದ ಶಾಹಿ ಪನೀರ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಗ್ಯಾಸ್...

ಅಡುಗೆ ಕೋಣೆಯಲ್ಲಿರುವ ಈ 4 ವಸ್ತುವನ್ನು ಎಂದಿಗೂ ಯಾರಿಗೂ ಕೊಡಬೇಡಿ..

ಅಕ್ಕಪಕ್ಕದ ಮನೆಯವರು ಅಂದ್ರೆ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿರಬೇಕು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿರಬೇಕು. ಆದ್ರೆ ಹಾಗೆ ಸಹಾಯ ಮಾಡುವ ವೇಳೆ ಅವರು ಕೇಳಿದ ಎಲ್ಲ ವಸ್ತುವನ್ನ ನಾವು ಕೊಡುವ ಹಾಗಿಲ್ಲ. ಅದರಲ್ಲೂ ಅಡುಗೆ ಕೋಣೆಯಲ್ಲಿರುವ ಕೆಲ ವಸ್ತುಗಳನ್ನು ನೀವು ಕೊಡುವ ಹಾಗಿಲ್ಲ. ಹಾಗಾದ್ರೆ ಅದ್ಯಾವ ವಸ್ತುಗಳು ಅಂತಾ ತಿಳಿಯೋಣ ಬನ್ನಿ.. ದೀಪಾವಳಿಯ ಮುಂಚೆ ಈ ಒಂದು ಕೆಲಸ...

ಪಕ್ಷಭೇದ ಮರೆತು “ಪರಿಮಳ ಡಿಸೋಜಾ” ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಮೂರು ಮಾಜಿ ಮುಖ್ಯಮಂತ್ರಿಗಳು

State News: ಡಾ. ಗಿರಿಧರ್ ಹೆಚ್ ಟಿ ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಲನಚಿತ್ರದ ಪೋಸ್ಟರ್ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...

BPಗೆ ಇಲ್ಲಿದೆ ಮನೆ ಮದ್ದು….!

Health tips: ಬಿಪಿ ಬರುವುದಕ್ಕೆ ಮೊದಲ ಕಾರಣವೆಂದರೆ ಅದು ನಮ್ಮ ಆಹಾರ ಶೈಲಿ ಸರಿಯಾಗಿ ಇಲ್ಲದೆ ಇರುವುದು ಹಾಗು ಹೆರಿಡಿಟಿ ಎನ್ನಬಹುದು ,ಈಗಿನ ದಿನಗಲ್ಲಿ ಬಿಪಿ ಸರ್ವೇ ಸಾಮಾನ್ಯ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡ ವಯಸ್ಸಿನವರಿಗೆ ಬರುವಂತಹ ಸಮಸ್ಯೆಯಾಗಿದೆ .ಹಾಗಾದರೆ ಈ ಸಮಸ್ಯೆಗೆ ಕಾರಣವೇನೆಂದರೆ ಕೆಲವರ ಪ್ರಕಾರ ಗರ್ಭಿಣಿಯಲ್ಲಿ ತಾಯಿಯೂ ತಮ್ಮ ಜೀವನ ಶೈಲಿಯಲ್ಲಿ ಮಾಡುವ...

ದಲಿತರ ಮನೆಯಲ್ಲಿ ಟೀ ಕುಡಿದ ಸಿಎಂ…!

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ...

ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

State News: ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ...

ನಾಡನ್ನು ಸುಭಿಕ್ಷಗೊಳಿಸಲು ಪ್ರಾರ್ಥನೆ- ಸಿಎಂ ಬೊಮ್ಮಾಯಿ

ರಾಯಚೂರು, ಅಕ್ಟೋಬರ್ 11: ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ...

About Me

32699 POSTS
0 COMMENTS
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img