Saturday, May 2, 2026

Karnataka Tv

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

Technology News: ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...

ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Vijayanagara  News: ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದರಿಂದ ಮೂರು ತಿಂಗಳ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದುರ್ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪ್ಪಕಡ್ಡಿ ಕ್ರಾಸ್ ಬಳಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ...

ಇಂದು ಲಂಕಾ ಬಾಂಗ್ಲಾ ಹೈವೋಲ್ಟೆಜ್ ಮ್ಯಾಚ್

https://www.youtube.com/watch?v=N5u1dnBJCmI ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ. ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ. https://www.youtube.com/watch?v=Venilp67rgM ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...

ಸ್ಮಾರ್ಟ್ ಮಾರುಕಟ್ಟೆಯಲ್ಲಿ ಶವೋಮಿ ಹೊಸ ಅಲೆ…! ಟಿ.ವಿ ಮಾರುಕಟ್ಟೆಯಲ್ಲಿ ಇನ್ನು ಶವೋಮಿ ಹವಾ..!

Technology News: ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್‌ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್‌ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ. ಈಗ...

ಸೂರ್ಯನ ಪ್ರತಾಪಕ್ಕೆ ಕರಗಿದ ಹಾಂಗ್ ಕಾಂಗ್

https://www.youtube.com/watch?v=CM5bbLJc1x4 ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ  ಎರಡನೆ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...

BREAKING: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದು ಬೀಗಿದ ಸಿಎಂ ಅರವಿಂದ ಕೇಜ್ರಿವಾಲ್

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಸೆಪ್ಟೆಂಬರ್ 1, ಗುರುವಾರದಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆದ್ದಿದೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ 62 ಸ್ಥಾನಗಳ ಬಹುಮತವನ್ನು ಹೊಂದಿರುವ ಪಕ್ಷವು 58 ಮತಗಳೊಂದಿಗೆ ಗೆದ್ದಿದೆ. ಬಿಜೆಪಿ ಶಾಸಕರು ಹೊರಕ್ಕೆ ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಮೂವರು...

ಗರ್ಭಕಂಠದ ಕ್ಯಾನ್ಸರ್ ಲಸಿಕೆ ಬಿಡುಗಡೆ, 200-400 ರೂ.ಗಳ ನಡುವೆ ಬೆಲೆ: ಅದಾರ್ ಪೂನಾವಾಲಾ

ನವದೆಹಲಿಛ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ವದೇಶಿ ನಿರ್ಮಿತ ಕ್ವಾಡ್ರಿವಲೆಂಟ್ ಹ್ಯೂಮನ್ ಪ್ಯಾಪಿಲೋಮಾವೈರಸ್ ಲಸಿಕೆ (ಕ್ಯೂಎಚ್ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಎಸ್ಐಐನ ಅದಾರ್ ಪೂನಾವಾಲಾ ಇಂದು ಹೇಳಿದರು. ಈ ಲಸಿಕೆ ಜನರಿಗೆ ಕೈಗೆಟುಕುವ ದರದಲ್ಲಿ ₹ 200-400 ದರದಲ್ಲಿ ಲಭ್ಯವಾಗಲಿದೆ ಎಂದು ಅವರು ಹೇಳಿದರು. "ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೈಗೆಟುಕುವ ದರದಲ್ಲಿರಲಿದ್ದು, 200-400...

ಟ್ರೂ ಕಾಲರ್ ನಲ್ಲಿ ಈಗ ಹೊಸ ಅಪ್ಲಿಕೇಶನ್….!

Technology News: ಹೊಸ ಅಪ್ಡೇಟ್‌ ಟ್ರೂ ಕಾಲರ್‌ ಸ್ಪ್ಯಾಮ್ ಕರೆಗಳ ವಿರುದ್ಧ ರಕ್ಷಣೆಯನ್ನು ನೀಡಲಿದೆ. ಜೊತೆಗೆ ವೆರಿಫೈಡ್‌ ಬ್ಯುಸಿನೆಸ್‌ ಅನ್ನು ಗುರುತಿಸಲಿದೆ. ಇದಲ್ಲದೆ ಸ್ಪ್ಯಾಮ್ ಸಂಖ್ಯೆಗಳನ್ನು ನೈಜ ಸಮಯದಲ್ಲಿ ವರದಿ ಮಾಡಲು ಅವಕಾಶ ನೀಡಲಿದೆ. ಸ್ಪ್ಯಾಮ್‌ ಕರೆಗಳ ಬಗ್ಗೆ ರಿಪೋರ್ಟ್‌ ಮಾಡುವುದಕ್ಕೆ ಕೂಡ ಅವಕಾಶ ದೊರೆಯಲಿದೆ. ನಿಖರ ಮತ್ತು ಸಂಪೂರ್ಣ ಕರೆ ಮಾಡುವ ಐಡಿ ಮತ್ತು...

ಬೆಂಗಳೂರು: ಕ್ಷೇಮವನ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

Banglore News: ಬೆಂಗಳೂರಿನಲ್ಲಿ  ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು  ಉದ್ಘಾಟಿಸಿದ್ದಾರೆ.  ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ  ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್  ಹೆಲಿಪ್ಯಾಡ್ ನಿಂದ ರಸ್ತೆ  ಮಾರ್ಗವಾಗಿ  ಕ್ಷೇಮವನಕ್ಕೆ ತೆರಳಿದ್ದಾರೆ  ಉತ್ತರ  ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು  ಉದ್ಘಾಟಿಸಿ  ಶುಭ ನುಡಿಗಳನ್ನು  ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/

About Me

31942 POSTS
0 COMMENTS
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img