Thursday, July 23, 2026

Karnataka Tv

ಮಹಾಕುಂಭಮೇಳಕ್ಕೆ ಬಿಎಸ್ ವೈ ಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/preetham-gowda-vs-swaroop/ https://karnatakatv.net/hssan-life-ends-story/ https://karnatakatv.net/hassan-building-workers-protest/

ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ

Mandya News: ಮಂಡ್ಯ: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. ಮಂಡ್ಯ ಜಿಲ್ಲಾಧಿಕಾರಿ ಎಸ್...

“ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ”: ಎಚ್. ಪಿ ಸ್ವರೂಪ್

State News: ಶಾಸಕ ಪ್ರೀತಮ್ ಗೌಡ ಅವರಿಗೆ ಪ್ರಶಾಂತ್ ನಾಗರಾಜ್ ಮೃತಪಟ್ಟ ಸಂಧರ್ಭದಲ್ಲಿ ಇಲ್ಲದ ಅನುಕಂಪ ಈಗೇಕೆ, ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ  ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಗರಸಭೆ ಉಪ ಚುನಾವಣೆಗೆ  ಪ್ರಶಾಂತ್ ನಾಗರಾಜ್ ಕುಟುಂಬದ ಯಾರಾದರೂ...

ಶವ ಬಿಸಾಕಲು ಬಂದವರು ಪೊಲೀಸರ ವಶವಾದರು…!

Hassan News: ಹಾಸನದಲ್ಲಿ ಅಪರಿಚಿತನನ್ನು ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಬಿಸಾಡಲು ಬಂದು ಹಂತಕರು ಸಿಕ್ಕಿಬಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ಶವವವನ್ನು ಹಳಿ ಮೇಲೆ ಬಿಸಾಕಲೆಂದು ಬಂದಂತಹ ಸಂದರ್ಭ ಶವದ ಸಮೇತ ಹಂತಕರ ಬುಲೆರೋ ವಾಹನ ಉರುಳಿ ಬಿದ್ದಿದೆ. ಈ ವೇಳೆ ಸ್ಥಳೀಯರು...

ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ

Hassan News: ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ​ ​ಸರಕಾರವು ಬಸ್ ಪಾಸ್ಗಳನು ಕಟ್ಟಡ...

ಪುನೀತ್ ಪರ್ವಕ್ಕೆ ದೊಡ್ಮನೆ ಕುಟುಂಬದ ಭರ್ಜರಿ ತಯಾರಿ…!

Film News: ಪವರ್ ಸ್ಟಾರ್ ಪವರ್ ಫುಲ್ ಪರ್ವ ಇದೀಗ ಕರುನಾಡಿನಲ್ಲಿ ಶುರುವಾಗಿದೆ. ಪುನೀತ್ ಪರ್ವಕ್ಕೆ ಇನ್ನೇನು ಬೆರಳೆನಿಕೆ ದಿನಗಳಷ್ಟೇ ಬಾಕಿ ಇದೆ. ದೊಡ್ಮನೆ ಕುಟುಂಬ ಪುನೀತ್ ಪರ್ವಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆ ಸಿದ್ದತೆ ಹೇಗಿದೆ ಇಲ್ಲಿದೆ ಕಂಪ್ಲೀಟ್ ಸ್ಟೋರಿ… ಅಪ್ಪು ಅಗಲಿ ಒಂದು ವರುಷಗಳಾಗುತ್ತ ಬಂತು ಅಕಾಲಿಕವಾಗಿ ಕಣ್ಮರೆಯಾದ ಅಪ್ಪು ಈಗ ಅಭಿಮಾನಿಗಳ ಆರಾಧನಾ...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ಅಮಾವಾಸ್ಯೆಯ ದಿನ ಮಾಡ ಬೇಕಾದ ತ್ರಿಕೋನ ಪೂಜ ನಿಯಮಗಳು …!

Devotional tips: ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...

ಪರೀಕ್ಷಾರ್ಥಿಗಳ ಕಣ್ಣೀರು…?! ಗೊಂದಲದ ಗೂಡಾಯಿತು ಅರ್ಹತಾ ಪರೀಕ್ಷೆ ಎನ್.ಇ.ಟಿ…!

State News: ವರ್ಷದಲ್ಲಿ 4 ಬಾರಿ ಮುಂದೂಡಿಕೆಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ತಕ್ಷಣಕ್ಕೆ ಪರೀಕ್ಷೆ ನಿಗದಿ ಮಾಡಿರುವುದು ಅಭ್ಯರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದು, ಪರೀಕ್ಷೆ ಬಗ್ಗೆ ಸೂಕ್ತ ಮಾಹಿತಿ ಸಿಗದೆ ಕಣ್ಣೀರು ಸುರಿಸುತ್ತಿದ್ದಾರೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಅ.14ರಂದು ನಿಗದಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಈ ಅವ್ಯವಸ್ಥೆ ಕುರಿತು...

ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!

Banglore News: ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ...

About Me

32699 POSTS
0 COMMENTS
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img