Sunday, July 26, 2026

Karnataka Tv

ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!

Banglore News: ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ...

ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೂಡೋ ಯಶಸ್ವಿ ಕುರಿತು ಸುದ್ದಿ ಗೋಷ್ಠಿ

Mandya News: ಭಾರತ್‌ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್‌ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು. 'ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ....

ಎಂಎಲ್‌ಎ ಆಗಲು ಉಮಾಪತಿ ಗೌಡ ಸಿದ್ಧತೆ.. ಡಿ ಬಾಸ್ ಬೆಂಬಲ ಯಾರಿಗೆ..?

ಬೆಂಗಳೂರು : ಡಿ ಬಾಸ್ ದರ್ಶನ್ ಅವರ ಒಂದು ಕಾಲದ ಆಪ್ತ.. ಪ್ರೊಡ್ಯೂಸರ್ ಆದರೂ ಹೀರೋ ರೇಂಜಿAಗ್ ಸೌಂಡ್ ಮಾಡುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ.. ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧೆ ಮಾಡಿ ನಿರ್ದೇಶಕನಾಗಿ ಆಯ್ಕೆಯಾಗಿ ಇದೀಗ ಕಿಮ್ಸ್ ಆಸ್ಪತ್ರೆ ಅಧ್ಯಕ್ಷನಾಗಿದ್ದಾರೆ. ಇದೀಗ ಬೆಂಗಳೂರಿನ ಬೊಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...

ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

State News: ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. https://karnatakatv.net/hassan-festival-hasanamba-temple/ https://karnatakatv.net/mahakumba-mela-kc-narayan-gowda/ https://karnatakatv.net/street-play-folk-songs-callfor/

ಮಹಿಳೆಯರೇ ಎಚ್ಚರ…! ಫೇಸ್ ಬುಕ್ ಜಾಹಿರಾತು ನೋಡಿ ಮೋಸಹೋಗಬೇಡಿ..!

Chikkamagaluru News: ಫೋನ್ ಮೂಲಕನೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬಂತಹ ಜಾಹಿರಾತಿನ ಮೋಡಿಗೆ ಮೋಸ ಹೋದ ಮಹಿಳೆಯ ದೂರಿನನ್ವಯ ಇದೀಗ ಮೋಸದ ಜಾಲವನ್ನು ಪತ್ತೆ ಹಚ್ಚಿ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ...

ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

Hassan News: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು...

ಗರುಡ ಪುರಾಣ ಓದಲು ಜನ ಹೆದರುವುದೇಕೆ..? ಹಾಗಾದರೆ ಇದನ್ನು ಓದಬಾರದೇ..?

Divotional story: ಹಿಂದೂ ಪುರಾಣ ಗ್ರಂಥಗಳು ಸಾಕಷ್ಟಿವೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಸ್ಕಂದ ಪುರಾಣ ಹೀಗೆ ಹಲವು ಪುರಾಣ ಗ್ರಂಥಗಳಿದೆ. ಇವನ್ನೆಲ್ಲ ಓದಲು ಎಲ್ಲರೂ ಮನಸ್ಸು ಮಾಡುತ್ತಾರೆ. ಆದ್ರೆ ಗರುಡ ಪುರಾಣ ಓದಲು ಮಾತ್ರ ಹಲವರು ಮನಸ್ಸು ಮಾಡೋದಿಲ್ಲಾ. ಹಾಗಾದ್ರೆ ಗರುಡ ಪುರಾಣ ಓದಲು ಯಾಕೆ ಜನ ಹೆದರುತ್ತಾರೆ..? ಗರುಡ ಪುರಾಣ ಓದುವುದು...

ಇಂದ್ರನೂ ಒಮ್ಮೆ ದರಿದ್ರನಾಗಿದ್ದನಂತೆ.. ಯಾರ ಶಾಪದಿಂದ..? ಯಾಕೆ ಗೊತ್ತಾ..?

ಅಹಂಕಾರದಿಂದ ಮೆರೆದವರಿಗೆ ಎಂದೂ ಯಶಸ್ಸು ಸಿಗೋದಿಲ್ಲಾ ಅಂತಾ ನಮ್ಮ ಹಿರಿಯರು ಹೇಳಿದ್ದನ್ನು ನೀವು ಕೇಳಿರ್ತೀರಿ. ಹಾಗಾಗಿ ವಿನಯವೇ ಭೂಷಣ ಅಂತಾ ಹೇಳಿರೋದು. ಇದೇ ರೀತಿ ದುರಹಂಕಾರ ತೋರಿಸಲು ಹೋಗಿ, ದೇವರಾಜ ಇಂದ್ರ ಕೂಡ ದರಿದ್ರನಾಗಿದ್ದನಂತೆ. ಹಾಗಾದ್ರೆ ಇಂದ್ರ ಮಾಡಿದ ತಪ್ಪಾದ್ರೂ ಏನು..? ಅವನು ಹೇಗೆ ದರಿದ್ರನಾದ..? ಮತ್ತೆ ಅವನು ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡಿದ್ದು ಹೇಗೆ...

ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ ನಾರಾಯಣ ಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಅಂಬಿಗರಹಳ್ಳಿ- ಪುರ- ಸಂಗಾಪುರ ಗ್ರಾಮಗಳ ಕಾವೇರಿ ನದಿ ಪಾತ್ರದಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಪೇಟೆಯ ಭೂ ವರಹನಾಥ...

ಹನುಮನನ್ನು ನೆನೆದವರಿಗೆ ಶನಿ ತೊಂದರೆ ಕೊಡುವುದಿಲ್ಲವೇಕೆ..? ಇದರ ಹಿಂದಿರುವ ಕಾರಣವೇನು..?

ಶನಿ ದೇವನೆಂದರೆ, ಬರೀ ಮನುಷ್ಯರಷ್ಟೇ ಅಲ್ಲ, ದೇವತೆಗಳು, ಅಸುರರು ಕೂಡ ಇವನಿಗೆ ಹೆದರುತ್ತಾರೆ. ಯಾಕಂದ್ರೆ ಶನಿ ಮನಸ್ಸು ಮಾಡಿದರೆ, ಶ್ರೀಮಂತ ಭಿಕ್ಷುಕನಾಗಬಲ್ಲ, ಭಿಕ್ಷುಕ ಶ್ರೀಮಂತನಾಗಬಲ್ಲ. ಅಂಥ ಶಕ್ತಿ ಶಾಲಿ ದೇವರು ಅಂದ್ರೆ ಶನಿ. ಆದ್ರೆ ಶನಿ ಯಾರ ಹಗಲೇರುತ್ತಾನೋ, ಅವರು ಸದಾ ಹನುಮನ ಸ್ಮರಣೆ ಮಾಡಿದ್ದಲ್ಲಿ, ಅವರಿಗೆ ಶನಿ ಹೆಚ್ಚು ಕಾಟ ಕೊಡುವುದಿಲ್ಲವೆಂದು ಹೇಳಲಾಗುತ್ತದೆ....

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img