Sunday, July 26, 2026

Karnataka Tv

ಧೃತರಾಷ್ಟ್ರ ಬದುಕಿರುವಾಗಲೇ ದುರ್ಯೋಧನ ತಂದೆಯ ಹೆಸರಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ.. ಯಾಕೆ ಗೊತ್ತಾ..?

ನಾವು ನಮ್ಮ ಹಿರಿಯರು ತೀರಿ ಹೋದಮೇಲೆ ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡುತ್ತೇವೆ. ಹೀಗೆ ಮಾಡುವುದರಿಂದ ಪಿತೃಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಅನ್ನೋದು ನಂಬಿಕೆ. ಮತ್ತು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದ ಪದ್ಧತಿ. ಆದ್ರೆ ಮಹಾಭಾರತದಲ್ಲಿ ಬರುವ ದುರ್ಯೋಧನ, ತಂದೆ ಧೃತರಾಷ್ಟ್ರ ಬದುಕಿರುವಾಗಲೇ, ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ. ಹಾಗಾದ್ರೆ ದುರ್ಯೋಧನ ಯಾಕೆ...

ನಾದ ಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು..!

Film News: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ...

ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಪರಿವರ್ಥನೆ ಯಾಗುತ್ತದೆಯ …?

Health tips: ಪ್ರತಿಯೊಂದು ಆಹಾರಕ್ಕೂ ಸಪರೇಟ್ ಆಗಿ ಡೈ ಜೆಷನ್ ಪ್ರೊಸಸ್ ಎನ್ನುವುದು ಇರುತ್ತದೆ ,ಫುಡ್ ತಿನ್ನುವಾಗ ಯಾವ ಫುಡ್ ಅನ್ನು ಕಂಬೈನ್ ಮಾಡಬಾರದು ಎಂದು ಮೊದಲು ತಿಳಿದುಕೊಳ್ಳಬೇಕು .ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಯಾವುದಾದರೊಂದು ಕಾಯಿಲೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಅಲರ್ಜಿ, ತುರಿಕೆ, ಕುರು, ಬಾವು, ವಾತ, ಕರುಳು ಬೇನೆ ಕಾಡುತ್ತದೆ .ಇವು ಯಾವುದೇ...

ಪಿಗ್​​ಮೆಂಟೇಶನ್​ ಚಿಕಿತ್ಸೆಗೆ ಮನೆಯಲ್ಲಿ ಇದನ್ನು ಅನುಸರಿಸಿ :

Beauty tips: ಮುಖದಲ್ಲಿ ಬಂಗು ಏಕೆ ಬರುತ್ತದೆ ಇದಕ್ಕೆ ಕಾರಣವೇನು ಅದನ್ನು ಮೊದಲು ತಿಳಿದು ಕೊಳ್ಳಬೇಕು ನಂತರ ಅದ್ಕಕೆ ಪರಿಹಾರವನ್ನು ಕಂಡುಕೊಳ್ಳ ಬಹುದು ,ಮುಖದ ಮೇಲೆ ಬಂಗು ಬಂದರೆ ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಇದಕ್ಕೆ ಹೈಪರ್​ ಪಿಗ್​ಮೆಂಟೇಶನ್ ಎಂದು ಕರೆಯುತ್ತಾರೆ. ಮಹಿಳೆಯರ ಮುಖದಲ್ಲಿ ಬಯಸದೆ ಬರುವ ಒಂದು ಚರ್ಮದ ವ್ಯಾದಿ ಎನ್ನಬಹುದು ,ಚರ್ಮದಲ್ಲಿ ಮೆಲನಿನ್...

ಕುಬೇರನ ಅಹಂ ಇಳಿಸಿದ ಸುಮುಖ ….!

Devotional story: ಕುಬೇರ ಸಂಪತ್ತಿನ ದೇವರು ಮೂರು ಲೋಕಗಳಲ್ಲಿ ಎಲ್ಲರಿಗಿಂತಲೂ ಹೆಚ್ಚು ಶ್ರೀಮಂತ ಎಂದು ಬಹಳ ಗರ್ವವಿತ್ತು ಮೂರು ಲೋಕದಲ್ಲಿರುವವರಿಗೆ ತನ್ನ ಶ್ರೀಮಂತಿಕೆಯನ್ನು ಪ್ರದರ್ಶಿಸಲು ಭೂಲೋಕದ ರಾಜಮಹಾರಾಜರುಗಳನ್ನೂ ಹಾಗೂ ದೇವತೆಗಳನ್ನೂ ಆಗಾಗ ಊಟಕ್ಕೆ ಕರೆಯುತ್ತಿದ್ದನು . ಕುಬೇರನು ಹೋಲಿಕೆಯಲ್ಲಿ ಭಗವಾನ್ ಶಿವನಿಗೆ ಸ೦ಪೂರ್ಣ ವ್ಯತಿರಿಕ್ತ ನಾಗಿರುತ್ತಾನೆ. ಶಿವನು ತನ್ನ ಮೈಮೇಲೆಲ್ಲಾ ಚಿತಾಭಸ್ಮವನ್ನು ಲೇಪಿಸಿಕೊ೦ಡರೆ, ಕುಬೇರನು ರೇಷ್ಮೆ ಬಟ್ಟೆಯನ್ನು...

ಹೆಣ್ಣು ಮಕ್ಕಳು ಮನೆಯಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…!

Devotional tips: ಆಚಾರಗಳು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ , ಆಚಾರ ವಿಚಾರಗಳಲ್ಲಿ ತಿಳಿದೋ ತಿಳಿಯದೆಯೋ ಎಲ್ಲರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ ,ಈ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗು ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ ,ನಿಮ್ಮ ಕಷ್ಟಗಳಿಗೆ ಖಂಡಿತವಾಗಿ ನೀವೇ ಕಾರಣವಾಗುತ್ತೀರಾ ,ಈ ತಪ್ಪುಗಳನ್ನು ಸರಿ ಮಾಡಿಕೊಂಡು ನೋಡಿ ನಿಮ್ಮ ಕುಟುಂಬ ಬಹಳ...

ಕಡಲೆ ಬೀಜ ಹಾಗು ಬೆಲ್ಲದಲ್ಲಿ ಇಷ್ಟೊಂದು ಅದ್ಬುತ ಅರೋಗ್ಯ ರಹಸ್ಯಗಳು ….!

Healt tips: ಕಡಲೆ ಬೀಜದಲ್ಲಿ ಪ್ರೋಟೀನ್ಸ್ ,ವಿಟಮಿನ್ಸ್ ,ಕ್ಯಾಲ್ಸಿಯಂಗಳು ,zink , ಮೆಗ್ನೀಷಿಯಂ ,ಪೊಟ್ಯಾಸಿಯಂ ,ಐರನ್ ಎಲ್ಲಾ ಜೀವಸತ್ವಗಳು ಹೇರಳವಾಗಿ ಕಂಡು ಬರುತ್ತದೆ ,ಅತ್ಯಂತ ಶಕ್ತಿಶಾಲಿ ಆಹಾರ ಸರ್ವಪೋಷಕಾಂಶಗಳನ್ನು ಒಳಗೊಂಡಿರುವ ಆಹಾರ ಶರೀರದ ಎಲ್ಲ ಕೊರತೆಗಳನ್ನು ನೀಗಿಸುವ ಆಹಾರ ಎಲ್ಲ ಅಂಗಾಂಗಗಗಳಿಗೆ ಬಲವನ್ನು ಕೊಡುವ ಆಹಾರ ಜೀವಶಕ್ತಿಯನ್ನು ಗಟ್ಟಿ ಗೊಳಿಸುವ ಹಾಗು ನಿಮ್ಮ ಅಯಸ್ಸನ್ನು ವೃದ್ಧಿ...

ದೀಪಾವಳಿಯ ಅಮಾವಾಸ್ಯೆ ಹಾಗು ಸೂರ್ಯಗ್ರಹಣ ಒಟ್ಟಿಗೆ ಬಂದಿದೆ ಹಾಗಾದರೆ ದೀಪಾವಳಿ ಹೇಗೆ ಆಚರಿಸಬೇಕು ….?

Astrology: ಈ ವರ್ಷ ದೀಪಾವಳಿಯ ಅಮಾಸ್ಯೆಯದಿನ ಗ್ರಹಣ ಬಂದಿರುವುದರಿಂದ ಎಲ್ಲರಲ್ಲೂ ಗೊಂದಲಗಳು ಈಗಾಗಲೇ ಉಂಟಾಗಿದೆ ,ಆ ದಿನ ಹಬ್ಬವನ್ನು ಮಾಡ ಬಹುದಾ,ಅಥವಾ ಮಾಡ ಬಾರದ ಮಾಡಿದರೆ ಯಾವ ಸಮಯಕ್ಕೆ ಮಾಡಬೇಕು ಲಕ್ಷ್ಮಿಯನ್ನು ಯಾವ ಸಮಯದಲ್ಲಿ ಕೂರಿಸಬೇಕು ,ಗ್ರಹಣ ನಮ್ಮ ಮೇಲೆ ಎಫೆಕ್ಟ್ ಆಗುತ್ತದೆಯೋ ಇಲ್ಲವೋ ,ಗ್ರಹಣ ನಮ್ಮ ಭಾರತದಲ್ಲಿ ಇದಿಯೋ ಇಲ್ಲವೋ ,ಗ್ರಹಣದ ದಿನ ಪೂಜೆ...

ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

State News: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ...

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

State News: ಪ್ರಶಾಂತ್ ನಾಗರಾಜ್ ಸಾವಿನಿಂದ ತೆರವಾಗಿದ್ದ ಹಾಸನ ನಗರಸಭೆ ೧೬ನೇ ವಾರ್ಡ್ ಸದಸ್ಯ ಸ್ಥಾನದ ಉಪ ಚುನಾವಣೆ ಕುರಿತು ಅದ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯಕರ ಮುಕ್ತ ಚರ್ಚೆಯಾಗಿ, ಪ್ರಶಾಂತ್ ನಾಗಾರಾಜ್ ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಕ್ತ ಅವಕಾಶ ಕೊಡಬೇಕು ಎಂಬ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img