Saturday, May 2, 2026

Karnataka Tv

ಎಚ್.ಡಿ .ದೇವೇಗೌಡರ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ

Banglore News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಜೆ.ಡಿ.ಎಸ್  ಹಿರಿ ತಲೆ  ಎಚ್.ಡಿ  ದೇವೇಗೌಡ ತನ್ನ ಬೆಂಗಳೂರಿನಲ್ಲಿರುವ ಮನೆಯಲ್ಲಿ...

ಗಣೇಶ ಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರ…!

National News: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಗಣೇಶ ಚತುರ್ಥಿಯ ಹಬ್ಬದ ಶುಭಾಶಯಗಳು. ಗಣೇಶ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಗಣಪನು ಜ್ಞಾನ, ಸಾಧನೆ ಮತ್ತು...

ಮೋಹಕ ತಾರೆ ರಮ್ಯಾ ನೀಡಿದ ಸಿಹಿ ಸುದ್ದಿ ಏನು ಗೊತ್ತಾ..?!

Film News: ಸತತವಾಗಿ  ಅಭಿಮಾನಿಗಳಿಗೆ ಸಿಹಿಸುದ್ದಿ  ನೀಡ್ತೀನಿ ಎಂದು  ಹೇಳುತ್ತಿದ್ದ  ರಮ್ಯಾ ಅಂತೂ ಫ್ಯಾನ್ಸ್ ಗೆ  ಒಂದು ಖುಷಿ  ವಿಚಾರನ  ನೀಡಿದ್ದಾರೆ. ಅದೇನಂದ್ರೆ  ಬಹಳ ವರ್ಷನೇ  ಸಿನಿರಂಗದಿಂದ ದೂರವಿರುವ  ನಟಿ ಇದೀಗ  ಮತ್ತೆ  ಸ್ಯಾಂಡಲ್ ವುಡ್  ಗೆ ಕಮ್  ಬ್ಯಾಕ್ ಆಗುತ್ತಿದ್ದಾರೆ. ಆದರೆ ನಟಿಯಾಗಿ ಅಲ್ಲ ನಿರ್ಮಾಪಕಿಯಾಗಿ. ಹೌದು  ನಟಿ ರಮ್ಯಾ ನಾಯಕಿಯಾಗಿ  ಕನ್ನಡ ಸಿನಿ ರಂಗವನ್ನು...

ಮಂಗಳೂರು: ಮೋದಿಗೆ ಭಾಗವತಿಕೆಯ ಸ್ವಾಗತ…!

Manglore News: ಮಂಗಳೂರಿನಲ್ಲಿ ಸೆ.2ರಂದು ಪ್ರಧಾನಿ ಮೋದಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಫುಲ್ ರೆಡಿಯಾಗಿದೆ. ಸ್ಥಳ ಪರಿಶೀಲನೆಯಿಂದ ಹಿಡಿದು ರಕ್ಷಣಾ ವಿಚಾರದಲ್ಲೂ ಫುಲ್ ಭಧ್ರತೆ ತಯಾರಿಯಲ್ಲಿದೆ. ಮತ್ತೊಂದೆಡೆ ಮಂಗಳೂರಿನ ರಸ್ತೆಗಳು ಡಾಮರೀಕರಣಗೊಂಡು ಫಳಫಳನೆ ಹೊಳೆಯುತ್ತಿದೆ. ಮತ್ತೊಂದೆಡೆ ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ...

ಸಚಿವ ಆನಂದ್ ಸಿಂಗ್ ಬೆಂಕಿ ಹಚ್ಚುವುದಾಗಿ ಬೆದರಿಕೆ ಆರೋಪ: ಎಸ್ಪಿ ಕಚೇರಿ ಮುಂದೆ ಸಾಮೂಹಿಕ ಆತ್ಮಹತ್ಯೆಗೆ ಯತ್ನ

ವಿಜಯನಗರ: ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಒತ್ತಾಯಿಸಿ, ಒಂದೇ ಕುಟುಂಬದ ಸದಸ್ಯರು ಸಾಮೂಹಿಕ ಆತ್ಮಹತ್ಯೆಗೆ ವಿಜಯನಗರದ ಎಸ್ಪಿ ಕಚೇರಿ ಮುಂದೆ ಯತ್ನಿಸಿದ ಘಟನೆ ನಡೆದಿದೆ. ಇಂದು ಹೊಸಪೇಟೆಯಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿದಂತ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಹಾಗೂ ಅವರ...

ರಾಮನಗರದಲ್ಲಿ ನಿಲ್ಲದ ವರುಣಾರ್ಭಟ : ಮತ್ತೋರ್ವ ಸಾವು

Ramanagara News: ರಾಮನಗರದಲ್ಲಿ ಸುರಿದಿರುವ ವ್ಯಾಪಕ ಮಳೆಯ ಕಾರಣಗಳಿಂದ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಕೆರೆಯ ಕೋಡಿ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾರೆ. ಚನ್ನಪಟ್ಟಣ ತಾಲೂಕಿನ ಹರಿಸಂದ್ರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ತಿಮ್ಮಸಂದ್ರ ಗ್ರಾಮದ ಯುವಕ ಸಿಜೇಂದ್ರ (21) ಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕ. ಪೇಯಿಂಟಿಂಗ್‌ ಕೆಲಸ ಮಾಡುತ್ತಿದ್ದ ಯುವಕ ಸೋಮವಾರದಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ...

ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ವಿವಿಧ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗೆ 30 ದಿನಗಳ ಮೊಬೈಲ್ ಫೋನ್ ದುರಸ್ತಿ ಹಾಗೂ 10 ದಿನಗಳ ಲಾಭಯದಾಯಕ ತರಕಾರಿ ಬೆಳೆ ಹಾಗೂ ನರ್ಸರಿ” ಬಗ್ಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ದಿನಾಂಕ...

ಮೇಕಪ್ ಇಲ್ಲದೆ ಮಿಸ್ ಇಂಗ್ಲೇಂಡ್ ಫೈನಲ್ ಸೇರಿದ ಯುವತಿ…!

InterNational News: ವಿವಿಧ ದೇಶಗಳಲ್ಲಿ ನಡೆಯುವ ಸೌಂದರ್ಯ ಸ್ಪರ್ಧೆಗಳಾಗಿರಬಹುದು ಅಥವಾ ಮಿಸ್ ವರ್ಲ್ಡ್  ಆಗಿರಲಿ, ಮಿಸ್ ಯೂನಿವರ್ಸ್ ಆಗಿರಲಿ. ಪ್ರತಿಯೊಂದು ಸೌಂದರ್ಯ ಸ್ಪರ್ಧೆಯಲ್ಲಿ, ಸ್ಪರ್ಧಿಗಳು ಮುಖಕ್ಕೆ ಹೆವಿ ಮೇಕಪ್ ಹಚ್ಚುವ ಮೂಲಕ ಸುಂದರವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಇಂಗ್ಲೆಂಡಿನ ಯುವತಿಯೊಬ್ಬಳು ಮೇಕಪ್ ಇಲ್ಲದೇನೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾಳೆ. 20 ವರ್ಷದ ಯುವತಿ ಮೆಲಿಸ್ಸಾ ರೌಫ್...

ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಸುಪ್ರೀಂ ಕೋರ್ಟ್ ಆದೇಶ

Banglore News: ಚಾಮರಾಜನಗರದ ಈದ್ಗಾ ಮೈದಾನ  ಗಣೇಶೋತ್ಸವ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಗಣೇಶೋತ್ಸವ ಮೈದಾನದಲ್ಲಿ ಆಚರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ತರವಾದ ಆದೇಶ ನೀಡಿದೆ. https://karnatakatv.net/applications-invited-for-free-dairying-sheep-goat-rearing-training/ https://karnatakatv.net/defamation-case-will-be-filed-against-those-who-make-baseless-allegations-minister-bc-nagesh-khadak/ https://karnatakatv.net/in-chikkaballapur-minister-dr-k-sudhakar-visited-the-rain-affected-areas-and-inspected-them-sudhakar/

BREAKING NEWS: ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್, ಯಥಾಸ್ಥಿತಿಗೆ ಆದೇಶ

ಬೆಂಗಳೂರು:ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದ ಭೂಬಳಕೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಉತ್ಸವಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಎರಡೂ ಕಡೆಯವರು ಯಥಾಸ್ಥಿತಿ...

About Me

31955 POSTS
0 COMMENTS
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img