Saturday, May 2, 2026

Karnataka Tv

ಅಭಿಮಾನಿ ಕಾಲಿಗೆ ಬಿದ್ದ ಬಾಲಿವುಡ್ ನಟ…!

Bollywood News: ಬಾಲಿವುಡ್ ನಟ ಹೃತಿಕ್​ ರೋಷನ್​ ಅವರು ತಮ್ಮ ಅಭಿಮಾನಿಯೊಬ್ಬರ ಕಾಲಿಗೆ ನಮಸ್ಕರಿಸಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಹೃತಿಕ್ ರೋಷನ್​ ಅವರು ಇತ್ತೀಚೆಗೆ ಫಿಟ್ನೆಸ್​ಗೆ ಸಂಬಂಧಿಸಿ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ತೆರಳಿದ್ದಾಗ ಆ ಕಾರ್ಯಕ್ರಮದ ವೇದಿಕೆಯಲ್ಲಿ ಅವರ ಕೈಯಿಂದ ಅನೇಕರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನ ಸ್ವೀಕರಿಸಲು ವೇದಿಕೆ ಬಂದ ಅಭಿಮಾನಿಯೊಬ್ಬರು ಹೃತಿಕ್​ ಕಾಲಿಗೆ...

ಉಚಿತ ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಧಾರವಾಡ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ ಹಾಗೂ ಕಾರವಾರ ಜಿಲ್ಲೆಗಳ ರೈತ ಮತ್ತು ರೈತ ಮಹಿಳೆಯರಿಗೆ ಉಚಿತವಾಗಿ ಎರಡು ದಿನಗಳ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ. ಆಸಕ್ತರು ತಮ್ಮ ಹೆಸರನ್ನು ಮೊ.9591024499ಎಸ್.ಎಂ.ಎಸ್. ಸಂದೇಶದ ಮೂಲಕ ಅಥವಾ ಕಚೇರಿ ದೂ.0836-2443743 ಅಥವಾ ಮುದ್ದಾಂ ಕಚೇರಿಗೆ ಭೇಟಿ...

ಸೋನು ಗೌಡ ಬೇಡವೆಂದದ್ದು ಮತ್ತೆ ಬೆನ್ನತ್ತಿ ಬಂತು..!

Bigboss News: ಬಿಗ್ ಬಾಸ್ ಇದೀಗ ಪ್ರಾರಂಭವಾಗಿ 3 ವಾರಗಳು ಕಳೆದಿವೆ. ಎಲಿಮಿನೇಷನ್ ಕೂಡಾ ನಡೆಯುತ್ತಿದ್ದು  ಇದೀಗ ಕೆಲವರು ಮನೆಯಿಂದ ಹೊರನಡೆದಿದ್ದಾರೆ. ಮನೆ ಒಳಾಂಗಣದಲ್ಲಿ  ದಿನಕ್ಕೊಂದು  ಟಾಸ್ಕ್ ಸ್ಪರ್ಧಿಗಳನ್ನು  ಇನ್ನಷ್ಟು ಬಲವಾಗಿಸುತ್ತಿದೆ. ಇನ್ನೇನು  ಎಲಿಮಿನೇಷನ್ ಆಗ್ತಾರೆ ಅಂದವರು  ಸೇಫಾಗಿ ಉಳಿದು  ಮತ್ಯಾರೋ ಹೊರ ನಡೆಯುತ್ತಿದ್ದಾರೆ. ಜನಾಭಿಪ್ರಾಯವೇ ಇಲ್ಲಿ ಅಂತಿಮ ನಿದರ್ಶನವಾಗುತ್ತಿದೆ. ಸೋನು ಗೌಡ ವಿಚಾರವಾಗಿಯೂ ಇದೇ ನಡೆದಿದ್ದು....

ಮಡಿಕೇರಿಯಲ್ಲಿ ಜಾಲಿ ಮೂಡ್ ನಲ್ಲಿ ನಾಗಿಣಿ…!

Film News: ಕರುನಾಡಿನ ಕಾಶ್ಮೀರ ಮಡಿಕೇರಿಯಲ್ಲಿ ನಾಗಿಣಿ  ಫುಲ್  ಜಾಲಿ  ಮೂಡ್ ನಲ್ಲಿದ್ದಾರೆ. ಹೌದು  ನಾಗಿಣಿ  ದಾರವಾಹಿಯ  ಹಿಟ್ ನಟಿ ದೀಪಿಕಾ ದಾಸ್  ಇದೀಗ ಮಡಿಕೇರಿ  ಸುತ್ತಾಟದಲ್ಲಿ  ತೊಡಗಿದ್ದಾರೆ. ತಾನು  ಎಂಜಾಯ್ ಮಾಡುತ್ತಿರು  ಫೋಟೋ ವೀಡಿಯೋಗಳನ್ನು  ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಾಗಿಣಿ ಸೀರಿಯಲ್  ಮೂಲಕ ಕಿರುತೆರೆಗೆ ಪರಿಚಯವಾದ ದೀಪಿಕಾದಾಸ್ ಬಿಗ್ ಬಾಸ್ ಮೂಲಕ ಮತ್ತಷ್ಟು  ಹೆಸರು...

ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ

Karnataka News: ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ  ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ. ಕಳೆದ...

ಭಾರತದ 7ನೇ ಅತಿ ದೊಡ್ಡ ನದಿ ದಾಟಿ ನಾಡಿಗೆ ಕಾಡಾನೆ ಎಂಟ್ರಿ…! ಆಹಾರಕ್ಕಾಗಿ ಆನೆ ಪರದಾಟ…!

Assam News: ತೆಜ್‌ಪುರ್ ನಗರದಲ್ಲಿ ಆಹಾರ ಹುಡುಕಿ ನದಿಯನ್ನೇ ದಾಟಿ ಬಂದ ಕಾಡಾನೆಗೆ ಪಟ್ಟಣದಲ್ಲಿ  ಆಹಾರವೂ ಸಿಗಲಿಲ್ಲ, ನೆಮ್ಮದಿಯೂ ಇರಲಿಲ್ಲ. ಕಾಡು ಪ್ರಾಣಿಗಳಿಗೆ ಆಹಾರ ಸಿಗದಿರುವುದು ಅತೀ ದೊಡ್ಡ ದುರಂತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ...

ಆತನ ಕೊಲೆಗೆ ಕಾರಣವಾಯ್ತು ಬೆಕ್ಕಿನ ಕೂಗು..!

Crime News: ಬೆಕ್ಕಿನ ಕೂಗಿನಿಂದ ನಿದ್ರಾಭಂಗವಾಗಿದ್ದಕ್ಕೆ ಸಿಟ್ಟಾದ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಬೆಕ್ಕಿನ ಮಾಲಕನಿಗೆ ಬೆಂಕಿ ಹಚ್ಚಿ ಕೊಂದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಬಾಡಿಗೆ ಕೊಠಡಿಯಲ್ಲಿ ಅಸ್ಸಾಂ ಮೂಲದ ಬ್ರಾನ್ ಸ್ಟಿಲ್ಲಿಂಗ್ (20) ಮತ್ತು ಎಜಾಜ್ ಹುಸೇನ್ ವಾಸವಾಗಿದ್ದರು. ಈ ವೇಳೆ  ಇವರು  ಬೆಕ್ಕು ಸಾಕಿದ್ದೇ ಎಜಾಜ್ ಸಾವಿಗೆ...

ಆಕಾಶದಲ್ಲಿ ಹೀಗೊಂದು ಅಪರೂಪದ ಕಾಮನಬಿಲ್ಲು…!

International News: ಪ್ರಕೃತಿಯ ವಿಸ್ಮಯಕ್ಕೆ  ಮನಸೋಲದವರ್ಯಾರು. ಹಾಗೆ ಇಲ್ಲಿ ನೆಟ್ಟಿಗರು ಸಂಚಲನ ಮೂಡಿಸಿದ ಕಾಮನ ಬಿಲ್ಲಿನ ವೀಡಿಯೋ ಗೆ ಫುಲ್ ಫಿದಾ  ಆಗಿದ್ದಾರೆ. ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ....

17 ಯುವತಿಯರು ಅರ್ಧ ಗಂಟೆ ಲಿಫ್ಟ್ ನಲ್ಲಿ ಲಾಕ್…! ಮುಂದೇನಾಯ್ತು ಗೊತ್ತಾ..?!

Banglore News: ಬೆಂಗಳೂರಿನಲ್ಲಿ  ಮೆಟ್ರೋ ಸ್ಟೇಷನ್ ನಲ್ಲಿ  17 ಯುವತಿಯರು ಲಿಫ್ಟ್ ನಲ್ಲಿ ಲಾಕ್ ಆಗಿದ್ದ ಘಟನೆ ನಡೆದಿದೆ.ಒಂದು ಬಾರಿಗೆ ಎಂಟು ಮಂದಿಯನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಲಿಫ್ಟ್‌ನಲ್ಲಿ 17 ಮಂದಿ ಹೋಗಿ ಅರ್ಧದಲ್ಲೇ ಲಿಫ್ಟ್‌ ಲಾಕ್ ಆದ ಘಟನೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಟ್ರಿನಿಟಿ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿರುವ ಲಿಫ್ಟ್‌ ಏಕಕಾಲಕ್ಕೆ ಎಂಟು ಮಂದಿಯನ್ನು ಕೊಂಡೊಯ್ಯುವ...

ಆಧಾರರಹಿತ ಆರೋಪ ಮಾಡಿದ್ರೇ ಮಾನನಷ್ಟ ಮೊಕದ್ದಮೆ – ಸಚಿವ ಬಿ.ಸಿ ನಾಗೇಶ್ ಖಡಕ್ ಎಚ್ಚರಿಕೆ

ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿರುವವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಬಿ.ಸಿ. ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ...

About Me

31955 POSTS
0 COMMENTS
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img