Sunday, July 26, 2026

Karnataka Tv

ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ.07: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು. ಶಶಾಂಕ್ ನಿರ್ದೇಶನದ ನೂತನ...

ಸ್ನಾನ ಮಾಡದೇ ಅಡುಗೆ ಮಾಡಿದ್ರೆ ಏನಾಗತ್ತೆ ಗೊತ್ತಾ..?

ನಮ್ಮಲ್ಲಿ ಹೆಚ್ಚಿನವರು ಸ್ನಾನ ಮಾಡದೇನೇ ಅಡುಗೆ ಮಾಡೋದು. ಇದಕ್ಕೆ ಹಲವಾರು ಕಾರಣಗಳು ಮತ್ತು ತೊಂದರೆಗಳಿರುತ್ತದೆ. ಬೆಳಿಗ್ಗೆ ಬೇಗ ಬೇಗ ತಿಂಡಿ ರೆಡಿ ಮಾಡಬೇಕು. ಪತಿ- ಮಕ್ಕಳು ಆಫೀಸಿಗೆ ಹೊರಡುತ್ತಾರೆ. ಅವರಿಗೆಲ್ಲ ರೆಡಿ ಮಾಡಿಕೊಡಬೇಕಂದ್ರೆ, ಸ್ನಾನ ಎಲ್ಲಾ ಮಾಡಿ, ತಿಂಡಿ ರೆಡಿ ಮಾಡೋಕ್ಕೆ ಕಷ್ಟ ಆಗತ್ತೆ. ಇನ್ನು ಕೆಲವಡೆ ಒಲೆಗೆ ಬೆಂಕಿ ಹಾಕಿದಾಗಲೇ, ನೀರು ಬಿಸಿಯಾಗೋದು....

ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ…

ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ. https://karnatakatv.net/full-information-about-jds-pancharathna-yathre/ https://karnatakatv.net/former-cm-hdkumaraswamy-talking-about-congress-jodo-procession/ https://karnatakatv.net/hdk-statement-about-election/

ಪ್ರವೀರ್ ಶೆಟ್ಟಿ ಅಭಿನಯದ “ಸೈರನ್” ಚಿತ್ರದ ಟೀಸರ್ ಗೆ ಭಾರೀ ಮೆಚ್ಚುಗೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ "ಸೈರನ್" ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಟೀಸರ್ ಗೆ ದೊರಕಿರುವ ಮೆಚ್ಚುಗೆ ಕಂಡು ಸಂತಸಗೊಂಡಿರುವ ನಿರ್ಮಾಪಕ ಬಿಜು ಶಿವಾನಂದ್, ತಮ್ಮ ಡೆಕ್ಕನ್ ಕಿಂಗ್ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಮತ್ತೆರಡು ನೂತನ...

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”..

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ " ಕೈಮರ" ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು. ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ.. ವಿಜಯ ದಶಮಿ ಶುಭದಿನದಂದು "ಕೈಮರ" ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ...

ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ...

ನವೆಂಬರ್ 11 ಕ್ಕೆ ಯೆಲ್ಲೋ ಗ್ಯಾಂಗ್ಸ್ ತೆರೆಗೆ..

ವಿಭಿನ್ನ ಸ್ಟುಡಿಯೋಸ್‌ ಅವರು ಕೀಲೈಟ್ಸ್‌ ಮತ್ತು ವಾಟ್‌ ನೆಕ್ಸ್ಟ್‌ ಮೂವೀಸ್‌ ಅವರ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕ್ರೈಂ-ಥ್ರಿಲ್ಲರ್‌ ಕತೆಯ ʼಯೆಲ್ಲೋ ಗ್ಯಾಂಗ್ಸ್‌ʼ ಸಿನಿಮಾ ಇದೇ ನವೆಂಬರ್ 11 ಕ್ಕೆ ಬಿಡುಗಡೆಯಾಗಲಿದೆ. ಚಿತ್ರಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದ್ದು, ಸುಜ್ಞಾನ್‌ ಅವರ ಛಾಯಾಗ್ರಹಣ, ರೋಹಿತ್‌ ಸೋವರ್‌ ಅವರ ಸಂಗೀತ, ಸುರೇಶ್‌ ಆರ್ಮುಗಂ ಅವರ ಸಂಕಲನವಿದೆ. ರವೀಂದ್ರ...

‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್’

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು. ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...

ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ: ಹೆಚ್ಡಿಕೆ, ಕೆಸಿಆರ್ ಸಂಕಲ್ಪ

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ...

ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..

ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್  ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು. ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ.. ಪಕ್ಷದ ರಾಜ್ಯ ಕಚೇರಿ ಜೆಪಿ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img