ನಾವೆಲ್ಲಾ ಬದನೆಕಾಯಿಯ ಗೊಜ್ಜು ಮಾಡುವ ರೀತಿ, ಉತ್ತರ ಭಾರತೀಯರು ಬೈಂಗನ್ ಭರ್ತಾ ಮಾಡ್ತಾರೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಇದನ್ನು ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ..
ಮನೆಯಲ್ಲೇ ಟೇಸ್ಟಿಯಾಗಿ ನೀವೂ ತಯಾರಿಸಬಹುದು ತವಾ ಪುಲಾವ್..
ಬೇಕಾಗುವ ಸಾಮಗ್ರಿ: ಎರಡು ದೊಡ್ಡ ಬದನೇಕಾಯಿ, ಮೂರು ಹಸಿ ಮೆಣಸು, ಒಂದು ಬೆಳ್ಳುಳ್ಳಿ, 5 ಸ್ಪೂನ್ ಎಣ್ಣೆ,...
ನಿಮಗೆ ಪ್ರತಿದಿನ ಮಾಡಿದ್ದೇ ಅಡುಗೆ ಮಾಡಿ ಮಾಡಿ ಬೋರ್ ಆಗಿದ್ರೆ, ನೀವಿವತ್ತು ತವಾ ಪುಲಾವ್ ಮಾಡಿ. ಹಾಗಾದ್ರೆ ಬನ್ನಿ, ತವ್ವಾ ಪುಲಾವನ್ನ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ..
ಸಾಫ್ಟ್, ಪಿಂಕ್ ಲಿಪ್ಸ್ ನಿಮ್ಮದಾಗಬೇಕು ಅಂದ್ರೆ, ಈ ಟಿಪ್ಸ್ ಫಾಲೋ ಮಾಡಿ..
ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ಅಕ್ಕಿ, ಅರ್ಧ ಸ್ಪೂನ್...
ನಾವು ಆರೋಗ್ಯವಾಗಿರಲು ನಾನಾ ಕಸರತ್ತು ಮಾಡುತ್ತೇವೆ. ಉತ್ತಮ ಆಹಾರ, ವ್ಯಾಯಾಮ ಇತ್ಯಾದಿ ಮಾಡುತ್ತೇವೆ. ಆದ್ರೆ ನೀವು ಎಷ್ಟೇ ಉತ್ತಮ ಆಹಾರ ಸೇವಿಸಿದ್ರೂ, ಅದನ್ನು ಸೇವಿಸುವ ಸಮಯ ಸರಿ ಇಲ್ಲದಿದ್ದಲ್ಲಿ, ಅಂಥ ಆಹಾರ ಸೇವಿಸಿ, ಉಪಯೋಗವಿರುವುದಿಲ್ಲ. ಹಾಗಾಗಿ ನಾವಿಂದು ಎಂಥ ಸಮಯದಲ್ಲಿ ಆಹಾರ ಸೇವಿಸಬೇಕು. ಮತ್ತು ಎಂಥ ಸಮಯದಲ್ಲಿ ಆಹಾರ ಸೇವಿಸಬಾರದು ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ.
ಅಕ್ಟೋಬರ್...
ಹಿಂದೂಗಳ ಮನೆಯಲ್ಲಿ ಪವಿತ್ರವಾದ ಕೋಣೆ, ಪವಿತ್ರವಾದ ಜಾಗ ಅಂತಿದ್ದರೆ ಅದು ದೇವರ ಕೋಣೆ. ದೇವರ ಕೋಣೆ ಎಷ್ಟು ಸ್ವಚ್ಛವಾಗಿರುತ್ತದೆಯೋ, ಅಷ್ಟು ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪರಿಣಾಮ ಕಡಿಮೆಯಾಗಿರುತ್ತದೆ. ಇನ್ನು ದೇವರ ಕೋಣೆಯಲ್ಲಿ ಕೆಲ ವಸ್ತುಗಳನ್ನು ಇಡಬಾರದು. ಹಾಗಾದ್ರೆ ಯಾವುದು ಆ ವಸ್ತುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯ ವಸ್ತು ದೇವರ ಮೂರ್ತಿ. ದೇವರ ಕೋಣೆಯಲ್ಲಿ...
ಲಂಕಾಪತಿ ರಾವಣ, ರಾಮನ ಮೇಲಿನ ಸೇಡಿಗಾಗಿ, ಸೀತೆಯನ್ನು ಅಪಹರಿಸಿ, ಅಶೋಕವನದಲ್ಲಿಟ್ಟಿದ್ದ. ಸೀತೆಯ ಮೇಲೆ ರಾವಣನಿಗೆ ಆಸೆ ಇದ್ದರೂ ಕೂಡ, ಅವನು ಆಕೆಯನ್ನು ಸ್ಪರ್ಶಿಸಿರಲಿಲ್ಲ. ಯಾಕಂದ್ರೆ ಅವಳು ಪರಿವೃತಾ ಶಿರೋಮಣಿಯಾಗಿದ್ದಳು. ಆಕೆಯನ್ನು ಮುಟ್ಟಿದರೆ, ಆ ಕ್ಷಣವೇ ಅವನು ಭಸ್ಮವಾಗುತ್ತಿದ್ದನೆಂದು ಅವನಿಗೆ ಗೊತ್ತಿತ್ತು. ಅಂಥ ಸ್ಥಾನದಲ್ಲಿ ಸೀತೆ ಅನ್ನಾಹಾರವನ್ನೂ ಮುಟ್ಟಿರಲಿಲ್ಲ. ಹಾಗಾದ್ರೆ ಸೀತೆ ಅಶೋಕವನದಲ್ಲಿ ಆಹಾರ ಸೇವಿಸದೇ,...
ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ - ನಾಯಕಿಯಾಗಿ ನಟಿಸಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ ನೀಡಿ ಖರೀದಿಸಿದೆ.
ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ...
Health tips:
PCOD / PCOS ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹಿಳೆಯರಲ್ಲಿ ,ಚಿಕ್ಕವಯಸ್ಸಿನ ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುವಂತಹ ಸಮಸ್ಯೆ ,ಇದು ಸಾಮಾನ್ಯವಾಗಿ ಶೇಕಡಾ ೨೦ ರಿಂದ ೨೫ ರಷ್ಟು ಸ್ತ್ರೀಯರಲ್ಲಿ ಕಂಡುಬರುತ್ತದೆ .ಇತ್ತೀಚಿನ ದಿನಗಳಲ್ಲಿ ಬದಲಾದ ಜೇವಿನ ಶೈಲಿ ಹಾಗು ಆಹಾರ ಪದ್ದತ್ತಿಯೇ ಇದ್ದಕ್ಕೆ ಮುಖ್ಯ ಕಾರಣವೆನ್ನಬಹುದು . ಹಾಗಾದರೆ ಈ ಸಮಸ್ಯೆಗೆ ಮೂಲ ಯಾವುದು ಎನ್ನುವುದೂ...
Banglore News:
ಬೆಂಗಳೂರು: ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬೈಕಥಾನ್ ಆಯೋಜಿಸಲಾಗಿತ್ತು.ಸಾಗರ್ ಆಸ್ಪತ್ರೆ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ.ಈ ವರ್ಷ ಬೈಕಥಾನ್ ಆಯೋಜಿಸಲಾಗಿತ್ತು.
ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ...
State News:
ಎ.ಎಸ್.ಬಿ ಡೆವಲಪರ್ಸ್ ಅಂಡ್ ಪ್ರಮೋಟರ್ಸ್ ವತಿಯಿಂದ ತಾವರೆಕೆರೆ ಹೋಬಳಿ ಬಸವನಪಾಳ್ಯದಲ್ಲಿ ಕಿರುತೆರೆ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಕಡಿಮೆ ಬೆಲೆಯಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಈಗ ಆ ಸ್ಥಳದಲ್ಲಿ ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆಯಾಯಿತು. ನಾಯಕ ಶ್ರೀನಗರ ಕಿಟ್ಟಿ, ಸಾಹಿತಿ ದೊಡ್ಡರಂಗೇಗೌಡ, ಹಿರಿಯ ನಟ ಲೋಹಿತಾಶ್ವ, ಎ.ಎಸ್.ಬಿ ಡೆವಲಪರ್ಸ್ ಸಂಸ್ಥೆಯ ಎಸ್ ಭಗೀರಥ,...
Astrology:
ಮೇಷರಾಶಿ
ವ್ಯಾಪಾರದಲ್ಲಿ ನೀವು ಬಯಸಿದ ಲಾಭವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಸಕಾರಾತ್ಮಕ ನಿರೀಕ್ಷೆಗಳು ಇರುತ್ತವೆ, ಆದರೆ ಈ ಸಮಯದಲ್ಲಿ ನಿಮ್ಮಲ್ಲಿ ದುರಹಂಕಾರದ ಭಾವನೆ ಹೆಚ್ಚಾಗಬಹುದು. ತಿಂಗಳ ಎರಡನೇ ವಾರದಲ್ಲಿ, ಕೆಲಸದ ಸ್ಥಳದಲ್ಲಿ ನಿಮ್ಮ ವಿರೋಧಿಗಳಿಂದ ಎಚ್ಚರದಿಂದಿರಿ. ಉದ್ಯೋಗ ಬದಲಾವಣೆಯ ನಿರೀಕ್ಷೆಯಲ್ಲಿದ್ದವರು ಉತ್ತಮ ಅವಕಾಶಗಳನ್ನು ಪಡೆಯುತ್ತಾರೆ, ಆದರೆ ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಪರೀಕ್ಷೆ-ಸ್ಪರ್ಧೆಗೆ ತಯಾರಿ ನಡೆಸುತ್ತಿರುವ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...