Sunday, July 26, 2026

Karnataka Tv

ಚಿಗುರು ಕವಿಗೋಷ್ಠಿಯಲ್ಲಿ ಯುವಕವಿಗಳ ಕಲರವ:

DASARA NEWS: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚಿಗುರು ಕವಿಗೋಷ್ಠಿಯಲ್ಲಿ ಇಂತಹ ಸಾಲುಗಳಿಂದ ಕೂಡಿದ ಕವಿತೆಯು ಯುವ ಕವಿಗಳಿಂದ ಹೊರಹೊಮ್ಮಿತು. ಅಪ್ಪ ಅಮ್ಮ ದೇವರಲ್ಲ ಮುಕ್ಕೋಟಿ ದೇವರನ್ನೇ ಮೀರಿಸಿದವರು ಎಂದು ಹೇಳುವ ಮೂಲಕ ತಂದೆ ತಾಯಿ ಇಬ್ಬರ ಶ್ರಮವು ಒಂದೇ ಸಮನಾದವು ಎನ್ನುತ್ತಾ ಕವನ ವಾಚಿಸುತ್ತಾ ತಂದೆ ತಾಯಿಗೆ ಗೌರವ...

ಜೀವನದ ಬಗ್ಗೆ ಹೆಚ್ಚು ಯೋಚನೆ ಮಾಡೋದನ್ನ ನಿಲ್ಲಿಸೋದು ಹೇಗೆ..?

ನಮ್ಮಲ್ಲಿ 90% ಜನ ತಮ್ಮ ಭವಿಷ್ಯದ ಬಗ್ಗೆ ಅಥವಾ ಕಳೆದು ಹೋದ ದಿನಗಳ ಬಗ್ಗೆ, ಅಥವಾ ತಮ್ಮಿಂದ ಏನಾದ್ರೂ ಸಣ್ಣ ಪುಟ್ಟ ತಪ್ಪಾದ್ರೂ ಅದರ ಬಗ್ಗೆ ಯೋಚಿಸುತ್ತಾರೆ. ಎಷ್ಟು ಯೋಚಿಸುತ್ತಾರೆಂದರೆ, ಅದರಿಂದ ಮಾಡುವ ಕೆಲಸವನ್ನು ಬದಿಗಿಟ್ಟು, ಸಮಯ ವ್ಯರ್ಥ ಮಾಡುವಷ್ಟು. ಹಾಗಾಗಿ ನಾವಿಂದು ಜೀವನದ ಬಗ್ಗೆ ಹೆಚ್ಚು ಯೋಚಿಸೋದನ್ನ ನಿಲ್ಲಿಸೋದು ಹೇಗೆ ಅನ್ನೋ ಬಗ್ಗೆ...

“ಬಿಜಪಿಗರು ದೇಶಭಕ್ತರಲ್ಲ ಕಳ್ಳರು” : ರಾಹುಲ್ ಗಾಂಧಿ

State News: ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ,...

ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ನಿದ್ರೆಗೆ ಜಾರಿದ ಚಾಲಕ..! ಮುಂದೇನಾಯ್ತು ಗೊತ್ತಾ..?!

State News: ಎಣ್ಣೆ ನಶೆಯಲ್ಲಿ ಕಾರ್‌  ಚಾಲಕ ನಡುರಸ್ತೆಯಲ್ಲೇ ಕಾರ್‌ ನಿಲ್ಲಿಸಿ ನಿದ್ರೆಗೆ ಜಾರಿದ ಘಟನೆ ಮಡಿಕೇರಿ ನಗರದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣ ಬಳಿ ಕಳೆದ ರಾತ್ರಿ ಕಾರ್ ಚಾಲಕ ಬಸ್ ನಿಲ್ದಾಣದ ಪಕ್ಕದಲ್ಲೇ ಇದ್ದ ಬಾರ್‌ಗೆ ಹೋಗಿ ಕಂಠಪರ‍್ತಿ ಎಣ್ಣೆ ಹೊಡೆದು ನಂತರ ಕಾರಿಗೆ ಹತ್ತಿದ್ದಾನೆ....

ಸಧೃಡ ಕೂದಲಿಗಾಗಿ ಈ ಪುಡಿ ಉಪಯೋಗಿಸಿ..

ತಲೆಗೂದಲು ಉದುರುವ ಸಮಸ್ಯೆ ಇತ್ತೀಚಿನ ದಿನದಲ್ಲಿ ಹೆಚ್ಚಾಗಿದೆ. ನಾವು ಜೀವಿಸುವ ರೀತಿ, ನಾವು ಸೇವಿಸುವ ಆಹಾರ, ಧೂಳು, ಹೊಗೆ ಇತ್ಯಾದಿ ಸಮಸ್ಯೆಯಿಂದ ನಮ್ಮ ಕೂದಲ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಇಂದು ನಾವು ಮನೆಯಲ್ಲೇ ಕೆಲ ರೆಮಿಡಿಗಳನ್ನು ಅನುಸರಿಸಿ, ಹೇಗೆ ಆರೋಗ್ಯಕರ ಕೂದಲನ್ನು ಪಡೆದುಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆ್ಯಲೋವೆರಾವನ್ನು ಹೀಗೆ ಬಳಸಿ ನೋಡಿ, ರಿಸಲ್ಟ್...

ಥಾವರ್‌ಚಂದ್ ಗೆಹ್ಲೋಟ್ ಗೆ ಕೊರೊನಾ ದೃಢ…!

National News: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಇಂದು ನಡೆಸಿದ ಕೊರೊನಾ ಮಾದರಿ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಆದರೆ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ  ತಿಳಿಸಿದೆ. https://karnatakatv.net/5g-network-launch-modi/ https://karnatakatv.net/pakistan-twitter-account-ban/ https://karnatakatv.net/leftinent-general-anil-chouhan/

ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ನವರಾತ್ರಿ ಐದನೇ ದಿನದ ಅಲಂಕಾರ:

State News: ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶಿವಸ್ವರೂಪಿಣಿಯಾದ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 30/09/2022ರಂದು ಶುಕ್ರವಾರ ನವರಾತ್ರಿಯ ಐದನೇ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ಲಕ್ಷ್ಮಿ ನಾರಾಯಣ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ...

6ನೇ ದಿನದ ದಸರಾದಲ್ಲಿ ಗಮನ ಸೆಳೆದ ಪಾರಂಪರಿಕ ನಡಿಗೆ…!

Dasara News: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ದಸರಾ ೬ ನೇ ದಿನ ನಾನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮುಂಜಾನೆಯೇ ಪ್ರಾರಂಭವಾದ ಪಾರಂಪರಿಕ ನಡಿಗೆ ಕಾರ್ಯಕ್ರಮ ಗಮನ ಸೆಳೆಯಿತು. ಮೈಸೂರಿನ ಟೌನ್ ಹಾಲ್ ನಿಂದ  ಈ ನಡಿಗೆ ಪ್ರಾರಂಭವಾಗಿತ್ತು. ಮೈಸೂರು ನಗರದ ಪರಂಪರೆಯ ಹಾಗೂ ಕಟ್ಟಡಗಳ ಬಗ್ಗೆ ಮಾಹಿತಿಯನ್ನು ನಡಿಗೆಯಲ್ಲಿ ಭಿತ್ತರ ಮಾಡಲಾಗಿತ್ತು. ನಡಿಗೆಯಲ್ಲಿ ಕಾಲೇಜು...

ರೈತ ದಸರಾ ಕ್ರೀಡಾಕೂಟಕ್ಕೆ ಬಲೂನುಗಳನ್ನು ಹಾರಿ ಬಿಡುವ ಮೂಲಕ ಚಾಲನೆ..!

Dasara News: ರೈತ ದಸರಾ ಕ್ರೀಡಾಕೂಟಕ್ಕೆ ಓವೆಲ್ಸ್ ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ‌ ನೀಡಿದರು. ಬಳಿಕ 50 ಕೆ ಜಿ ಗೊಬ್ಬರದ ಮೂಟೆ ಹೊತ್ತುಕೊಂಡು ಓಡುವ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ ಸಚಿವರು, ಬಳಿಕ ಅರ್ಚರಿ ಸ್ಪರ್ಧೆಯಲ್ಲಿ ಮೂರು ಬಾರಿ ಶೂಟ್ ಮಾಡುವ ಮೂಲಕ ಸಾಂಕೇತಿಕವಾಗಿ...

ಹಿಂದೂ ಧರ್ಮದಲ್ಲಿ ಗೋಮಾಂಸ ಸೇವನೆ ನಿಷೇಧವೇಕಿದೆ..?

ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಗೆ ಹೋಲಿಸಲಾಗುತ್ತದೆ. ಹಾಗಾಗಿ ಆಕೆಯನ್ನು ಗೋಮಾತೆ ಎಂದು ಹೇಳಲಾಗುತ್ತದೆ. ಇಂಥ ಗೋಮಾತೆಗೆ ಹಬ್ಬ ಹರಿದಿನಗಳಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಆಕೆಗೆ ನಮ್ಮ ಎಂಜಿಲನ್ನು ಕೊಡುವುದು ತಪ್ಪು ಅಂತಾ ಹೇಳಲಾಗುತ್ತದೆ. ಮತ್ತು ಯಾರು ತಾವು ಸಾಕಿದ ಗೋವನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲವೋ, ಮುಂದೆ ಅವರ ಮಕ್ಕಳೂ ಕೂಡ ಅವರನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img