Sunday, May 3, 2026

Karnataka Tv

ಮುರುಘಾ ಶ್ರೀಗಳ ಮೇಲೆ ಎಫ್.ಐ.ಆರ್: ತನಿಖೆಯ ನಂತರ ಸತ್ಯ ಹೊರ ಬೀಳಲಿದೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುರುಘಾ ಶ್ರೀ ಗಳ ಮೇಲೆ ಪೋಸ್ಕೊ ಅಡಿ ಎಫ್.ಐ.ಆರ್.ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ ಎಂದರು. ಇದೊಂದು ಪ್ರಮುಖ ಪ್ರಕರಣ....

ಲಂಕಾ ವಿರುದ್ಧ ಅಫ್ಘಾನಿಸ್ಥಾನ ಶುಭಾರಂಭ

https://www.youtube.com/watch?v=D4V3Ehhoppg ದುಬೈ: ವೇಗಿ ಫಾಜಾಲಾಕ್ ಫಾರೂಕಿ ಅವರ ಅಮೋಘ ದಾಳಿ ನೆರೆವಿನಿಂದ ಅಫ್ಘಾನಿಸ್ಥಾನ ತಂಡ ಏಷ್ಯಾ ಟಿ20 ಕಪ್‍ನಲ್ಲಿ ಶ್ರೀಲಂಕಾ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ  ಅ್ಘನಿಸ್ಥಾನ ಫೀಲ್ಡಿಂಗ್ ಆಯ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 19.4 ಓವರ್‍ಗಳಲ್ಲಿ 105 ರನ್‍ಗಳಿಗೆ...

ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ಹೆಚ್ಚಿನ ದರ ವಸೂಲಿ ಮಾಡಿದ್ರೇ ಕಾನೂನು ಕ್ರಮ- ಸಚಿವ ಬಿ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು: ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಗೌರಿಗಣೇಶ ಹಬ್ಬದ ವೇಳೆ ಪ್ರಯಾಣಿಕರು ತಮ್ಮ...

ನೀರಜ್ ಚೋಪ್ರಾಗೆ ಮೊದಲ ಸ್ಥಾನ

https://www.youtube.com/watch?v=5DwexLpD698&t=18s ಲಾಸನ್: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಲಾಸನ್‍ನಲ್ಲಿ ನಡೆದ  ಡೈಮಂಡ್ ಲೀಗ್‍ನಲ್ಲಿ ಮೊದಲ ಸ್ಥಾನ ಪಡೆದರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾದರು. ಗಾಯದಿಂದಾಗಿ ಕಾಮನ್‍ವೆಲ್ತ್ ಕ್ರೀಡಾಕೂಟದಿಂದ ದೂರ ಉಳಿದಿದ್ದ ನೀರಜ್ ಚೋಪ್ರಾ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ 89.04 ಮೀ.ದೂರ ಎಸೆದು ಮೊದಲ ಸ್ಥಾನ ಪಡೆದರು. ಇದು ನೀರಜ್ ಅವರ...

ಮಹಾರಾಜ ಟ್ರೋಫಿ ಟಿ20 ಟೂರ್ನಿ: ಗುಲ್ಬರ್ಗಾ ಮಿಸ್ಟಿಕ್ಸ್ ಚೊಚ್ಚಲ ಚಾಂಪಿಯನ್

https://www.youtube.com/watch?v=Y3sZU2iwBHw ಬೆಂಗಳೂರು: ದೇವದತ್ ಪಡಿಕಲ್ ಅವರ ಅರ್ಧ ಶತಕ ಹಾಗೂ ನಾಯಕನ ಆಟವಾಡಿದ ಮನೀಶ್ ಪಾಂಡೆ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್  ಚೊಚ್ಚಲ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಶುಕ್ರವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=5DwexLpD698 ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ...

9 ಸೆಕೆಂಡ್ ನಲ್ಲಿ ನೋಡ್ಯಾದ ಟ್ವಿನ್ ಟವರ್ ನೆಲಸಮ

ನವದೆಹಲಿ: ಒಂಬತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ, ನೋಯ್ಡಾದ ಸೆಕ್ಟರ್ 93 ಎ ನಲ್ಲಿರುವ ಸೂಪರ್ ಟೆಕ್ ಟ್ವಿನ್ ಟವರ್ಸ್ ಕಟ್ಟಡವನ್ನು 'ಜಲಪಾತ ಸ್ಫೋಟ' ತಂತ್ರವನ್ನು ಬಳಸಿಕೊಂಡು 9 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ನಾಟಕೀಯ ಸ್ಫೋಟದ ನಂತರ, ಸ್ಫೋಟದ ನಂತರ ಇಡೀ ಪ್ರದೇಶದಲ್ಲಿ ಹೊಗೆಯ ದೊಡ್ಡ ಮೋಡ ಹರಡಿದ್ದರಿಂದ ಅವಳಿ ಗೋಪುರವು ಕಣ್ಮರೆಯಾಯಿತು. ಸುತ್ತಮುತ್ತಲಿನ...

ಏಷ್ಯಾಕಪ್ ಟೂರ್ನಿ:ಇಂದು ಭಾರತ, ಪಾಕಿಸ್ಥಾನ ಮಹಾ ಕದನ

https://www.youtube.com/watch?v=7qkyLO-wVuw ದುಬೈ: ಇಡೀ ಕ್ರಿಕೆಟ್ ಜಗತ್ತೆ ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ಥಾನ ನಡುವಿನ ಮಹಾ ಕದನ ಇಂದು ನಡೆಯಲಿದೆ. ಏಷ್ಯಾಕಪ್ ಟೂರ್ನಿಯ ಎರಡನೆ ದಿನ ಕ್ರಿಕೆಟ್ ಜಗತ್ತಿನ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಲ್ಲಿನ ದುಬೈ ಮೈದಾನದಲ್ಲಿ  ಗೆಲುವಿಗಾಗಿ ದೊಡ್ಡ ಹೋರಾಟವನ್ನೆ ಮಾಡಲಿದೆ. ಉಭಯ ತಂಡಗಳ ಕದನವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ನಾಯಕ...

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರು ಅರ್ಜಿ ಸಲ್ಲಿಸಲು ಆಗಸ್ಟ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ...

2024-27ನೇ ಸಾಲಿಗೆ ಐಸಿಸಿ ಮಾಧ್ಯಮ ಹಕ್ಕುಗಳನ್ನು ಗೆದ್ದ ಡಿಸ್ನಿ ಸ್ಟಾರ್

ನವದೆಹಲಿ: ಭಾರತೀಯ ಮಾರುಕಟ್ಟೆಗೆ 2024 ರಿಂದ 2027 ರವರೆಗೆ ನಾಲ್ಕು ವರ್ಷಗಳ ಒಪ್ಪಂದಕ್ಕಾಗಿ ಡಿಸ್ನಿ ಸ್ಟಾರ್ ಎಲ್ಲಾ ಐಸಿಸಿ ಕಾರ್ಯಕ್ರಮಗಳ ಪ್ರಸಾರ ಹಕ್ಕುಗಳನ್ನು ಪಡೆದುಕೊಂಡಿದೆ ಎಂದು ಕ್ರೀಡೆಯ ಜಾಗತಿಕ ಆಡಳಿತ ಮಂಡಳಿ ಶನಿವಾರ ತಿಳಿಸಿದೆ. 2027 ರ ಅಂತ್ಯದವರೆಗೆ ಪುರುಷರ ಮತ್ತು ಮಹಿಳೆಯರ ಜಾಗತಿಕ ಸ್ಪರ್ಧೆಗಳ ಟಿವಿ ಮತ್ತು ಡಿಜಿಟಲ್ ಹಕ್ಕುಗಳನ್ನು ಗೆದ್ದಿರುವ ಡಿಸ್ನಿ ಸ್ಟಾರ್...

ಬೆಂಗಳೂರಿನಲ್ಲಿ ‘ಕೋಬ್ರಾ’ ಕ್ರೇಜ್.. ಚಿಯಾನ್ ವಿಕ್ರಮ್ ನೋಡಲು ಮುಗಿಬಿದ್ದ ಫ್ಯಾನ್ಸ್

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್...

About Me

31955 POSTS
0 COMMENTS
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img