Sunday, July 26, 2026

Karnataka Tv

ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ನಟ ಝೈದ್ ಖಾನ್ ಅವರಿಂದ ಸಿಎಂ ಗೆ ಮನವಿ

State News: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು,...

‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್

Film News: ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಶುಕ್ರವಾರವಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಮಧ್ಯೆ, ಪ್ಯಾನ್ ಇಂಡಿಯಾ ಸ್ಟಾರ್ ಮತ್ತು ‘ಬಾಹುಬಲಿ’ ಖ್ಯಾತಿಯ ಪ್ರಭಾಸ್ ಸಹ ಈ ಚಿತ್ರವನ್ನು ನೋಡಿ ಪ್ರಶಂಸೆ ಮಾಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಂತೋಷದಿಂದ ಬರೆದುಕೊಂಡಿರುವ ಪ್ರಭಾಸ್, ‘’ಕಾಂತಾರ’ ಚಿತ್ರ ನೋಡಿ ಬಹಳ ಎಂಜಾಯ್...

ನವರಾತ್ರಿಯಲ್ಲಿ ಬನ್ನಿ ಮರದ ಪೂಜೆಯ ವಿಶೇಷ … !

Navaratri special: ನವರಾತ್ರಿ ಹಬ್ಬದಲ್ಲಿ ನವದುರ್ಗೆಯರ ಆರಾಧನೆ ಜೊತೆಯಲ್ಲಿ ವಿಶೇಷವಾಗಿ ಬನ್ನಿ ಮರದ ಪೂಜೆಯನ್ನು ಮಾಡಲಾಗುತ್ತದೆ ,ಈ ಬನ್ನಿ ಮರಕ್ಕೆ ರಾಮಾಯಣ ಮಹಾಭಾರತದಿಂದಲೂ ಅದ್ದರದ್ದೇ ಆದ ಮಹತ್ವವಿದೆ .ನವರಾತ್ರಿ ಹಬ್ಬ ಬಂದರೆ ಸಾಕು ಅಖಂಡದೀಪದ ಆರಾಧನೆ ಜೊತೆಗೆ , ಬನ್ನಿಮರದ ಆರಾಧನೆ ಮಾಡುತ್ತಾರೆ . ಹಾಗಾದರೆ ಯಾವ ಕಾರಣಕ್ಕಾಗಿ ಬನ್ನಿಮರದ ಪೂಜೆ ಮಾಡಲಾಗುತ್ತದೆ ಎನ್ನುವುದು ಹಲವಾರು ಜನರಿಗೆ...

ಚಳಿಗಾಲ ಬಂತು ಹುಷಾರ್..! ಇನ್ನು ಇದನ್ನು ತಿನ್ನುವುದನ್ನು ಕಡಿಮೆ ಮಾಡಿ…!

Health tips ಆಹಾರ ವಿಷಯಕ್ಕೆ ಬಂದಾಗ ಚಳಿಗಾಲದಲ್ಲಿ ಬೇಸಿಗೆಗಿಂತಲೂ ಹೆಚ್ಚು ಜಾಗರೂಕರಾಗಿರಬೇಕು, ಏಕೆಂದರೆ ಹಲವು ಸೋಂಕುಗಳು ಮತ್ತು ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ .ಶೀತ ಬಂದರೆ ಅದು ಸುಲಭವಾಗಿ 5-7 ದಿನಗಳವರೆಗೆ ಇರುತ್ತದೆ. ಅಂತಹ ಸನ್ನಿವೇಶದಲ್ಲಿ, ಚಳಿಗಾಲದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ. ಆಗ ನಿಮ್ಮ ದೇಹವು ಆರೋಗ್ಯಕರವಾಗಿರುತ್ತದೆ ಹಾಗು ಆರೋಗ್ಯಕರವಾಗಿರಲು ನೀವು ಇವುಗಳನ್ನು...

ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದಕ್ಕೆ ಕಾರಣವೇನು ಗೊತ್ತೇ …?

Health tips: ಮಾನವನ ದೇಹದಲ್ಲಿ ಜೀರ್ಣಕ್ರಿಯೆ ಅತೀ ಮುಖ್ಯ ಪಾತ್ರ ವಹಿಸುತ್ತದೆ, ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಮನುಷ್ಯನಿಗೆ ಆರೋಗ್ಯ ಕೆಡುತ್ತದೆ. ಮೊದಲು ಹೊಟ್ಟೆಯು ಆರೋಗ್ಯವಾಗಿದ್ದರೆ ಸಂಪೂರ್ಣ ದೇಹ ಆರೋಗ್ಯವಾಗಿ ಇರುತ್ತದೆ ಎನ್ನುವ ಮಾತಿದೆ . ಹಾಗಾದರೆ ಸರಿಯಾಗಿ ಜೀರ್ಣಕ್ರಿಯೆ ಆಗಬೇಕು ಎಂದರೆ ಏನು ಮಾಡಬೇಕು...? ಕೆಲವರು ಊಟ ಆದ ಬಳಿಕ ಹಣ್ಣನು ಸೇವಿಸಿದರೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಎನ್ನುತ್ತಾರೆ. ಇನ್ನು...

ಸಿಪಿವೈ ಕಾರಿಗೆ ಮೊಟ್ಟೆ ಎಸೆತ..?! ಕಾರ್ಯಕರ್ತರ ಕೋಪವೇಕೆ..?!

State News: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಸುಮಾರು 500ಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ಎಸೆದಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದಿದೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲೆಸೆತ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.​ ಕಲ್ಲು ತೂರಾಟದ...

ಹೈಸ್ಪೀಡ್ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ಮೋದಿ..!

National News: ಇನ್ನು ಮುಂದೆ ದೇಶದಲ್ಲಿ  ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ  ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ  ಮೈದಾನದಲ್ಲಿ  ಅಕ್ಟೋಬರ್ 1 ರಂದು  5ಜೀ  ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ  ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್  5ಜೀ  ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್...

ಪಾಕ್ ಟ್ವಿಟರ್ ಖಾತೆ ಸ್ಥಗಿತ…?!

National News: ಭಾರತದಲ್ಲಿ ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಕೆಲವೊಂದು ಕಾನೂನಾತ್ಮಕ ಕಾರಣಗಳಿಗೆ ಈ ಕ್ರಿಯೆ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಖಾತೆ ತೋರಿಸುತ್ತದೆ. ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಸ್ತುತ, ಯಾವುದೇ ಟ್ವೀಟ್ ಅನ್ನು ಭಾರತೀಯರು ನೋಡಲಾಗುವುದಿಲ್ಲ....

ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರ ‘ಮರ್ಡರ್ ಲೈವ್’ನಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ ನಟನೆ..!

Film News: ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ 'ಮರ್ಡರ್ ಲೈವ್' ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು...

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರಿಂದ “ಗುರು ಶಿಷ್ಯರು” ವೀಕ್ಷಣೆ.

State News: ತರುಣ್ ಸುಧೀರ್ ಹಾಗೂ ಶರಣ್ ಕೃಷ್ಣ ನಿರ್ಮಾಣದ, ಜಡೇಶ್ ಕೆ ಹಂಪಿ ನಿರ್ದೇಶನದ, ಶರಣ್ - ನಿಶ್ವಿಕಾ ನಾಯ್ಡು ಅಭಿನಯದ "ಗುರು ಶಿಷ್ಯರು" ಚಿತ್ರವನ್ನು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಉದ್ಯಮಿ ಲೋಕೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಮರಿಸ್ವಾಮಿ,...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img