Chikkaballapura News:
ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು....
Manglore News:
ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಲಕ್ಷ ಮಂದಿ ಆಸೀನರಾಗಲು ಬೇಕಾಗುವ ಪೆಂಡಾಲ್ ನಿರ್ಮಾಣ ಕಾಮಗಾರಿ ಕೂಳೂರಿನ ಗೋಲ್ಡ್ಪಿಂಚ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ.
ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಲಾಗಿದೆ. ವೇದಿಕೆಯು 80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರವನ್ನು ಹೊಂದಿದೆ. ಕಾರ್ಯಕ್ರಮ ನಡೆಯುವ ಸಂದರ್ಭ...
Karavara News:
ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...
ರಾಯಚೂರು: ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜನಸಾಮಾನ್ಯರಿಗೆ, ಬಡವರಿಗೆ ವಿಶೇಷ ಸೇವೆ ದೊರೆಯಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರಿನ ರಾಜೇಂದ್ರ ಗುಂಜ್ ಸರ್ಕಲ್ನ ಬಳಿ ನಿರ್ಮಾಣ ಮಾಡಿರುವ 100 ಹಾಸಿಗೆಗಳ ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ನೂರು ಹಾಸಿಗೆಗಳ ಆಸ್ಪತ್ರೆ ರಾಯಚೂರಿನಲ್ಲಿ ಆಗಿರುವುದು ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ...
ಹುಟ್ಟುವಾಗ ಬಡವನಾದರೂ ಸರಿ, ಆದರೆ ಸಾಯುವಾಗ ಶ್ರೀಮಂತನಾಗಿ ಸಾಯಬೇಕು ಅಂತಾ ಹೇಳಲಾಗತ್ತೆ. ಹುಟ್ಟುವಾಗಲೂ ದರಿದ್ರನಾಗಿ, ಸಾಯುವಾಗಲೂ ದರಿದ್ರನಾಗಿ ಸತ್ತರೆ, ಆ ಜನ್ಮಕ್ಕೊಂದು ಅರ್ಥವೇ ಇರೋದಿಲ್ಲ. ಹಾಗಾಗಿ ಮನುಷ್ಯ ನಿಯತ್ತಿನಿಂದ ದುಡ್ಡು ಸಂಪಾದಿಸಿ, ಶ್ರೀಮಂತನಾಗಬೇಕು. ಇದು ಎಲ್ಲರ ಆಸೆ ಕೂಡ ಹೌದು. ಆದ್ರೆ ಶ್ರೀಕೃಷ್ಣ 2 ರೀತಿಯ ಜನ ಎಂದಿಗೂ ಉದ್ಧಾರವಾಗುವುದಿಲ್ಲ. ಅವರಿಗೆ ಎಂದಿಗೂ ಅದೃಷ್ಟ...
Bigboss News:
ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ.
ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್ಶಿಪ್ ಬಗ್ಗೆ...
ಶ್ರೀಕೃಷ್ಣನೆಂದರೆ ನವರಸಗಳಿಗೂ ಹೊಂದುವ ದೇವರು. ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಬತ್ಸ, ಅದ್ಭುತ ಮತ್ತು ಶಾಂತ. ಇವೆಲ್ಲದಕ್ಕೂ ಹೊಂದಿಕೆಯಾಗುವ ಶ್ರೀಕೃಷ್ಣ ಸುಂದರಾಂಗ, ಅಲಂಕಾರಪ್ರಿಯನೆಂಬುದು ಎಲ್ಲರಿಗೂ ಗೊತ್ತು. ಜೊತೆಗೆ 16 ಸಾವಿರ ಹೆಂಡಿರ ಗಂಡ ಅನ್ನೋದು ಎಲ್ಲರಿಗೂ ಗೊತ್ತು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ನಾವು ನಿಮಗೆ ನೀಡಲಿದ್ದೇವೆ.
ಜೀವನದಲ್ಲಿ ಎಂದಿಗೂ ಈ...
Fact check:
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸಾವರ್ಕರ್ ಅವರಿಗೆ ಪುಷ್ಪಾರ್ಚಣೆ ಮಾಡುತ್ತಿರುವ ಫೋಟೋ ಒಂದು ತುಂಬಾನೆ ಸದ್ದು ಮಾಡಿತ್ತು.ಶಿವಮೊಗ್ಗದ ಸಾವರ್ಕರ್ ಗಲಾಟೆ ನಂತರ ಈ ಫೋಟೋ ತುಂಬಾನೆ ವೈರಲ್ ಆಗಿವೆ. ಆದರೆ ಇದರ ಅಸಲಿಯತ್ತು ಬೇರೆನೆ ಇದೆ. ಈ ಫೋಟೋವನ್ನು ಸಂಪೂರ್ಣವಾಗಿ ಗ್ರಾಫಿಕ್ ವರ್ಕ್ ಮಾಡಲಾಗಿದೆ. ಹಾಗೆಯೇ ಸ್ಕ್ರೀನ್ಗ್ರಾಬ್ ಗ್ರಾಫಿಕ್ ಕಾರ್ಡ್ ನ್ನು ಬಳಸಲಾಗಿದೆ...
Film News:
ರಕ್ಷಿತ್ ಶೆಟ್ಟಿಯವರೊಂದಿಗೆ ಎಂಗೇಜ್ಮೆಂಟ್ ಮುರಿದು ಬಿದ್ದ ಮೇಲೆ ರಶ್ಮಿಕಾ ಸದಾ ಒಂದಿಲ್ಲೊಂದು ವಿವಾದಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ತಮ್ಮದೇ ಆದ ಫ್ಯಾನ್ ಫಾಲೋವರ್ಸ್ ಹೊಂದಿದ್ದರೂ, ಹಲವರು ಅವರನ್ನು ಟ್ರೋಲ್ ಮಾಡುತ್ತಲೇ ಇರುತ್ತಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ನಟಿಸಿದ ಬಳಿಕ ಅವರೊಂದಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಆ ಕಾರಣಕ್ಕೂ ಸಖತ್ ಸುದ್ದಿಯಾಗಿದ್ದರು. ವಿಜಯ್ ದೇವರಕೊಂಡ ಮತ್ತು...
Film News:
ನಟ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿ ಬಂದಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸಿನಿಮಾ ಕಥೆ ಹಳೆ ಕಾಲದ ಅಂಶಗಳನ್ನು ಹೊಂದಿದೆ ಎನ್ನುವುದು ಕೂಡ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.
'ಕುಲದಲ್ಲಿ ಕೀಳ್ಯಾವುದೋ' ಎಂದು ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಹೆಸರಿಡಲಾಗಿದೆ. ಸರಳ ಮುಹೂರ್ತದೊಂದಿಗೆ ಈ ಚಿತ್ರದ ಕೆಲಸಗಳನ್ನು...