Thursday, May 7, 2026

Karnataka Tv

ಸ್ವಲ್ಪದರಲ್ಲೇ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರಾಣಾಪಾಯದಿಂದ ಪಾರು

ತುಮಕೂರು: ಭಾರೀ ಮಳೆಯಿಂದಾಗಿ ಕೊರಟಗೆರೆ ತಾಲೂಕಿನಲ್ಲಿ ಉಂಟಾಗಿದ್ದಂತ ನೆರೆ ಪರಿಸ್ಥಿತಿಯನ್ನು ವೀಕ್ಷಿಸೋದಕ್ಕೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತೆರಳಿದ್ದರು. ಅವರು ನೆರೆ ವೀಕ್ಷಿಸಿ, ಸೇತುವೆಯ ಮೇಲಿನಿಂದ ವಾಪಾಸ್ ಆದ ಕೆಲವೇ ನಿಮಿಷಗಳಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಅವರು ಪಾರಾಗಿರೋ ಘಟನೆ ಇಂದು ನಡೆದಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು, ನಿನ್ನೆ...

mRNA ಕೋವಿಡ್ ಲಸಿಕೆಯ ಪೇಟೆಂಟ್ ಉಲ್ಲಂಘನೆ:ಮಾಡೆರ್ನಾದಿಂದ ಫೈಜರ್, ಬಯೋಎನ್ಟೆಕ್ ವಿರುದ್ಧ ಮೊಕದ್ದಮೆ ಹೂಡಿಕೆ

ನವದೆಹಲಿ: ತನ್ನ ಎಂಆರ್ಎನ್ಎ ಕೋವಿಡ್ -19 ಲಸಿಕೆಯ ಹಿಂದಿರುವ "ಅದ್ಭುತ ತಂತ್ರಜ್ಞಾನ"ವನ್ನು ನಕಲು ಮಾಡಿದ್ದಕ್ಕಾಗಿ ಫೈಜರ್ ಮತ್ತು ಅದರ ಜರ್ಮನ್ ಪಾಲುದಾರ ಬಯೋಎನ್ಟೆಕ್ ವಿರುದ್ಧ ಮಾಡೆರ್ನಾ ಶುಕ್ರವಾರ ಮೊಕದ್ದಮೆ ಹೂಡಿದೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಅಪ್ಪಳಿಸುವ ವರ್ಷಗಳ ಮೊದಲು ಸಂಸ್ಥೆಯು ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ಫೈಜರ್ ನಕಲು ಮಾಡಿದೆ ಎಂದು ಮಾಡೆರ್ನಾ ಹೇಳಿಕೆಯಲ್ಲಿ ಆರೋಪಿಸಿದೆ. ಯುಎಸ್...

ಕಾಸರಗೋಡು: ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ..!

Kasaragod News: ಕೇರಳದ  ಕಾಸರಗೋಡಿನ ಬೇಕಲ ಸಮೀಪದ ಕೋಟಿಕುಳಂನಲ್ಲಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳಿಂದ ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ನಡುವಿನ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ದಿನಗಳ ಹಿಂದೆ ಕಬ್ಬಿಣದ ಸರಳುಗಳು, ಕಾಂಕ್ರೀಟ್ ಕಲ್ಲುಗಳನ್ನಿಟ್ಟು...

ಸಿಗರೇಟ್‌, ತಂಬಾಕು ಮಾರಲು ಗೂಡಂಗಡಿಗೂ ಪರವಾನಗಿ ಕಡ್ಡಾಯ..!

Banglore News: ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ, ಚಿಲ್ಲರೆ ವ್ಯಾಪಾರ ಮಾಡುವ ಸಣ್ಣ ಅಂಗಡಿಗಳೂ ಸಹ ತಂಬಾಕು ಮತ್ತು ಸಿಗರೇಟ್‌ ಮಾರಾಟಕ್ಕೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕಾಗುತ್ತದೆ. ಇಲ್ಲವಾದರೆ, ನಿರ್ದಿಷ್ಟ ಸ್ಥಳಗಳಲ್ಲಿ ಅವುಗಳನ್ನು ಮಾರಾಟ ಮಾಡಲು ಅವಕಾಶ ಇರುವುದಿಲ್ಲ. 'ತಂಬಾಕು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳು ಶಾಲೆಗಳು ಮತ್ತು ಕಾಲೇಜುಗಳ ಸಮೀಪ ಹಾಗೂ ಪ್ರಾರ್ಥನಾ ಮಂದಿಗಳು,...

ಮೇಘನಾ ರಾಜ್ ಕೈಯಲ್ಲಿ ಆ ಹೆಸರು…? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..?!

Film News: ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು  ಮೇಘನಾ  ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ...

ಈದ್ಗಾ ಮೈದಾನದಲ್ಲಿ ಗಣೇಶೊತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.ಆದರೆ ಇದೀಗ ಮತ್ತೆ ಅನುಮತಿ ಅರ್ಜಿ ಪರಿಶೀಲಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್...

ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ನಗರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ...

ಜಯಶ್ರೀಗೆ ಬಿಗ್ ಬಾಸ್ ನೀಡಿತು ಬಿಗ್ ಶಿಕ್ಷೆ…?!

Bigboss News: ‘ಬಿಗ್ ಬಾಸ್’ ಒಟಿಟಿಯಲ್ಲಿ ಜಯಶ್ರೀ ಅವರು ಜಗಳ ಆಡುವ ಮೂಲಕವೇ ಹೈಲೈಟ್ ಆಗುತ್ತಿದ್ದಾರೆ. ನಂದಿನಿ ಜತೆ ಜಯಶ್ರೀ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್​ ವೇಳೆಯೂ ಜಯಶ್ರೀ ಕೆಲ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಮಾಡಿದ ತಪ್ಪಿನಿಂದಾಗಿ ಮನೆಯವರಿಗೆ ತೊಂದರೆ ಉಂಟಾಗಿದೆ ಎನ್ನಲಾಗುತ್ತಿದೆ. ‘ಬಿಗ್ ಬಾಸ್’ ಈ ವಾರ ಕ್ಯಾಪ್ಟನ್ಸಿಗೆ ಒಂದು ಟಾಸ್ಕ್ ನೀಡಿದರು. ತಿರುಗುವ...

ನಟಿ ಸೊನಾಲಿ ಸಾವಿಗೆ ಮಹತ್ತರ ಟ್ವಿಸ್ಟ್: ಸಹಜ ಸಾವಲ್ಲ ಕೊಲೆ…!

Crime News: ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...

ಬೆಂಗಳೂರಿನಲ್ಲಿ ಧಾರಾಕಾರಾ ಮಳೆ: ಜನರು ಹೈರಾಣ

Banglore News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....

About Me

32002 POSTS
0 COMMENTS
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img