Sunday, July 26, 2026

Karnataka Tv

ಶುಗರ್ ಇರುವವರು ಈ ಹಣ್ಣುಗಳನ್ನು ಸೇವಿಸಲೇ ಬೇಡಿ..?!

Health tips ಈಗಿನ ದಿನಚರಿಗಳಲ್ಲಿ ಶುಗರ್ ಎನ್ನುವುದು ಸರ್ವೇಸಾಮಾನ್ಯ ವಯಸ್ಸಾದವರಲ್ಲೇ ಅಲ್ಲದೆ ಚಿಕ್ಕ ವಯಸ್ಸಿನವರಿಗೂ ಈಗಿನ ದಿನಚರಿಗಳಲ್ಲಿ ಕಂಡುಬರುತ್ತದೆ . ಶುಗರ್ ಇರುವುವವರು ತಿನ್ನುವುದರಲ್ಲಿ ಬಹಳ ಗೊಂದಲದಿಂದ ಇರುತ್ತಾರೆ ಮುಖ್ಯವಾಗಿ ಹಣ್ಣುಗಳಲ್ಲಿ ಯಾವಾ ಹಣ್ಣನ್ನು ತಿನ್ನಬೇಕು ಯಾವ ಯಾವಹಣ್ಣನ್ನು ತಿನ್ನಬಾರದು ಎಂಬ ಗೊಂದಲದಲ್ಲಿರುತ್ತಾರೆ ,ಬೇರೆಯವರ ಸಲಹೆ ಕೆಳೆದರೆ ಒಬ್ಬೊಬ್ಬರು ಒಂದೊಂದು ರೀತಿಯಾದ ಸಲಹೆ ಕೊಡುತ್ತಾರೆ, ಇದು...

ಸಕ್ಕರೆ ನಾಡು ಮಂಡ್ಯದಲ್ಲಿ ‘ಕ್ರಾಂತಿ’ ಸಿಹಿ..?!

Film News: ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾದ  ಪ್ರಚಾರ  ಸ ಕ್ಕರೆ  ನಾಡಿನಲ್ಲಿ   ಬಹಳ  ಅದ್ದೂರಿಯಾಗಿ  ನಡೆಯಲಿದೆಯಂತೆ. ಡಿ   ಬಾಸ್ ಅಭಿಮಾನಿಗಳಿಗೆ   ಹೀಗೊಂದು ಕರೆಯೋಲೆ  ಬಂದಿದೆ. ಚಾಲೆಂಜಿಂಗ್  ಸ್ಟಾರ್ ದರ್ಶನ್  ಅಭಿನಯದ  ಮೋಸ್ಟ್ ಅ,ವೈಟೆಡ್ ಸಿನಿಮಾ  ಕ್ರಾಂತಿ  ಇದೀಗ  ಅಭಿಮಾನಿಗಳಿಂದಲೇ ಪ್ರಚಾರ ಗೈಯುತ್ತಿದೆ.   ಸಕ್ಕರೆ ನಾಡು  ಮಂಡ್ಯದಲ್ಲಿಯೂ...

ದೇಶದಿಂದಾಚೆಗೂ ಡಿ ಬಾಸ್ ಕ್ರಾಂತಿ ಹವಾ..?!

Film News: ಡಿ ಬಾಸ್  ಅಭಿಮಾನದ  ಕೂಗು  ಇದೀಗ ದೇಶದಿಂದಾಚೆಗೂ  ಜೋರಾಗಿಯೇ  ಕೇಳಿ ಬರುತ್ತಿದೆ. ಚಾಲೆಂಜಿಂಗ್  ಸ್ಟಾರ್  ದರ್ಶನ್ ಮೋಸ್ಟ್  ಅವೈಟೆಡ್ ಸಿನಿಮಾ  ಪ್ರಚಾರ ವಿದೇಶದಲ್ಲಿ ನಡೆದಿದೆ. ಬಾಕ್ಸ್  ಆಫೀಸ್  ಸುಲ್ತಾನ್  ಚಾಲೆಂಜಿಂಗ್  ಸ್ಟಾರ್  ಮೋಸ್ಟ್ ಅ ವೈಟೆಡ್  ಸಿನಿಮಾ ಕ್ರಾಂತಿ  ಚಿತ್ರದ  ಪ್ರಚಾರ   ಭರದಿಂದ  ಸಾಗುತ್ತಿದೆ. ಇದೀ ಗ   ದೇಶದಾಚೆಗೂ  ಕ್ರಾಂತಿ ಹವಾ ಹಾರಾಡಿದೆ. ಆಸ್ಟ್ರೇಲಿಯಾದಲ್ಲಿ...

ಎಷ್ಟೇ ಪ್ರಯತ್ನ ಪಟ್ಟರು ನಿಮ್ಮ ತೂಕ ಕಡಿಮೆಯಾಗುತ್ತಿಲ್ವಾ..?! ಹಾಗಾದ್ರೆ ಒಮ್ಮೆ ಈ ಟಿಪ್ಸ್ ಫಾಲೋ ಮಾಡಿ :

Health tips ಪ್ರತಿಯೊಬ್ಬರು ಫಿಟ್ ಆಗಿ ಸುಂದರವಾಗಿ ಕಾಣಲು ಬಯಸುತ್ತಾರೆ ಆದರೆ ರುಚಿರುಚಿಯಾದ ಜ೦ಕ್ ಫುಡ್ ಹಾಗು ಫ್ರಯ್ಡ್ ಫುಡ್ ಅನ್ನು ಅವರು ತಿನ್ನದೆ ಬಿಡುವುದಿಲ್ಲ ಇದರಿಂದ ಅವರು ಫಿಟ್ ಆಗಿ ಕಾಣುವ ಆಸೆಯು ಆಸೆಯಾಗಿಯೇ ಉಳಿದು ಹೋಗುತ್ತದೆ. ಹಾಗಾದರೆ ಇಲ್ಲಿನಾವು ನಿಮಗೆ ಫಿಟ್ ಆಗಿರಲು ಕೆಲವು ಟಿಪ್ಸ ಅನ್ನು ಹೇಳುತ್ತೇವೆ ಈ ಟಿಪ್ಸ್ ಅನ್ನು ಅನುಸರಿಸಿದರೆ ಬೇಗ...

ಬುರ್ಖಾ ಧರಿಸಲಿಲ್ಲವೆಂದು ಪತ್ನಿಯನ್ನೇ ಕೊಂದ..! ಮತ್ತೆ ಲವ್ ಜಿಹಾದ್ ಸದ್ದು..!

Mumbai  News: ಬುರ್ಖಾ  ಧರಿಸಲಿಲ್ಲ ಎಂಬ ಕಾರಣಕ್ಕೆ ಹಾಗೂ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಹಿಂದೂ ಸಮುದಾಯದ ತನ್ನ ಪತ್ನಿ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮುಂಬೈನಲ್ಲಿ  ಮತ್ತೊಂದು ಲವ್   ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಕ್ಬಾಲ್ ಮೊಹಮ್ಮದ್ ಶೇಖ್ (36) ಎಂಬಾತ ಪತ್ನಿ ರುಪಾಲಿ ಚಂದನಶಿವೆ (20)ಯನ್ನು ಹತ್ಯೆ...

“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ

State News: ‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ  ಜ್ಞಾನೇಂದ್ರ  ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ...

ನವರಾತ್ರಿ ಮೊದಲ ದಿನ ಶ್ರೀ ಬಂಡೆ ಮಹಾ೦ಕಾಳಿ ಅಲಂಕಾರ :

Dasara Special: ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

Mandya News: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...

ಬರಿಗಾಲಿನಲ್ಲಿ ನಡೆದರೆ ಎಷ್ಟೊಂದು ಪ್ರಯೋಜನ ಗೊತ್ತಾ ?

health tips ಸಾಮಾನ್ಯವಾಗಿ ಎಲ್ಲರು ಶೂ,ಚಪ್ಪಲಿ ಇಲ್ಲದೆ ಒಂದು ಹೆಜ್ಜೆಯೂ ಹೊರಗಡೆ ಇಡುವುದಿಲ್ಲ ಆದರೆ, ಬರಿಗಾಲಲ್ಲಿ ನಡೆಯುವುದು ಎಷ್ಟು ಆರೋಗ್ಯಕರ ಎಂದು ನಿಮಗೆ ಗೊತ್ತೇ ? ಹೌದು, ಬರಿಗಾಲಲ್ಲಿ ನಡೆಯವುದರಿಂದ, ಅನೇಕ ಅರೋಗ್ಯ ಪ್ರಯೋಜನಗಳಿದೆ, ಆದರೆ ನಾವು ಅದನ್ನು ಲೆಕ್ಕಿಸುವುದಿಲ್ಲ ಕಾಲಿನ ಅಂದಕ್ಕಾಗಿ ದುಬಾರಿಯಾದ ಶೂ, ಚಪ್ಪಲಿಗಳನ್ನ ಖರೀದಿಸುತ್ತೇವೆ ,ಇದರಿಂದ ನಿಮ್ಮ ಪಾದ ಸ್ವಚ್ಛವಾಗಿ ಅಂದವಾಗಿ...

ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ..!

Manglore News: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ಕೆಪಿಸಿಸಿ ಕೋ- ರ‍್ಡಿನೇಟರ್ ಆಗಿರುವ ಎ.ಸಿ.ವಿನಯರಾಜ್ ಅವರು ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹೊಸ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರು ವಹಿಸಿದ್ದಾರೆ. ಎ.ಸಿ.ವಿನಯರಾಜ್ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ವಿನಯರಾಜ್ ಅವರು ಎನ್.ಎಸ್.ಯು.ಐ. ಘಟಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್  ಕಾರ್ಯದರ್ಶಿ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img