Thursday, May 7, 2026

Karnataka Tv

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...

ಶಿವಮೊಗ್ಗ: ಆ.31ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸ್ನೇಹಿತೆಯಿಂದಲೇ ಕೊಲೆಯಾದ ಚಂದ್ರಕಲಾ…! 1 ವರ್ಷದ ಬಳಿಕ ರಹಸ್ಯ ಬಯಲು..!

Banglore Crime News: ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ  ದುರಂತದಲ್ಲಿಅಂತ್ಯ ಕಂಡಿದೆ. ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್‌ ಧೂಳು ಕೊಡವಿ...

ಅಮೇರಿಕಾದಲ್ಲಿ ಮೆಕ್ಸಿಕಾನ್ ಮಹಿಳೆಯಿಂದ ಭಾರತೀಯರಿಗೆ ಜನಾಂಗೀಯ ನಿಂದನೆ..!

American News: ಅಮೇರಿಕಾದಲ್ಲಿ ಭಾರತೀಯರ ಮೇಲೆ ನಿಂದನೆ ಆಗಿರೊ ಘಟನೆ ನಡೆದಿದೆ. ಅಮೇರಿಕಾದ ಟೆಕ್ಸಾಸ್ ರಾಜ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿದ್ದಾರೆ ಮತ್ತು ಥಳಿಸಿ ನೀವು ಅಮೇರಿಕಾವನ್ನು "ಹಾಳು" ಮಾಡುತ್ತಿದ್ದೀರಿ "ಭಾರತಕ್ಕೆ ಹಿಂತಿರುಗಿ" ಎಂದು ಜನಾಂಗೀಯ ನಿಂದನೆ ಮಾಡಿರುವುದಾಗಿ ವರದಿಯಾಗಿದೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,...

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಗುಡ್ ಬೈ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಆಗಸ್ಟ್ 26 ರಂದು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. "ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗಿನ ನನ್ನ ಅರ್ಧ ಶತಮಾನದ ಹಳೆಯ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದೇನೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ...

ಬಾಲಿವುಡ್ ನಲ್ಲಿ ರಾಕಿ ಭಾಯ್ ಗೆ ನಂ.1 ಪಟ್ಟ..?!

Bollyood News: ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...

ಡೆಲಿವರಿ ಬಾಯ್ ಗುಂಡು ಹಾರಿಸಿದ ಸಹೋದರರು…! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ…!

Utthar Pradesh News: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್‌ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ...

ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್ ಕಾರು

Technology News: ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ....

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ, ಸದ್ಯದಲ್ಲೇ ಡೀಸೆಲ್ ಸಹಾಯಧನ ಖಾತೆಗೆ ಜಮಾ

ಬೆಂಗಳೂರು : ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ " ರೈತ ಶಕ್ತಿ ಯೋಜನೆ" ಶೀಘ್ರವೇ ಚಾಲನೆ‌ ಸಿಗಲಿದೆ. ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23...

ಕೈಗೆಟಕುವ ಬೆಲೆಯಲ್ಲಿ ಓಪ್ಪೋ ಇಯರ್‌ಬಡ್ ಲಾಂಚ್…! ನೂತನ ಫೀಚರ್ಸ್..!

Technology News: ಜನಪ್ರಿಯ ಮೊಬೈಲ್ ಬ್ರ್ಯಾಂಡ್ ಓಪ್ಪೋ ದೇಶದಲ್ಲಿ ಬಜೆಟ್ ಸ್ನೇಹಿ ಬೆಲೆ ಮತ್ತು ವೈರ್‌ಲೆಸ್ ಸಿಸ್ಟಮ್‌ನೊಂದಿಗೆ ತನ್ನ ಹೊಚ್ಚ ಹೊಸ ಇಯರ್‌ಬಡ್ ಸಾಧನವನ್ನು ಇಂದು ಬಿಡುಗಡೆಗೊಳಿಸಿದೆ. Oppo Enco Buds2 (TWS) ಹೆಸರಿನಲ್ಲಿ AI-ಆಧಾರಿತ ಶಬ್ದ ರದ್ದತಿ ವೈಶಿಷ್ಟ್ಯಗಳೊಂದಿಗೆ ಮತ್ತು Dolby Atmos ಬೆಂಬಲದೊಂದಿಗೆ ನೂತನ ಇಯರ್‌ಬಡ್ ಸಾಧನವನ್ನು ಪರಿಚಯಿಸಲಾಗಿದ್ದು, ಈ ಸಾಧನವು ಒಂದೇ...

About Me

32002 POSTS
0 COMMENTS
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img