Monday, July 27, 2026

Karnataka Tv

ಒಪ್ಪೋ ಎ17 ಫೋನ್ ಅನಾವರಣ..! ಉತ್ತಮ ಫೀಚರ್ಸ್..!

Technology News: ಬ್ರ್ಯಾಂಡ್ ಒಪ್ಪೋ  ಹೊಸ ಮೊಬೈಲ್ ಬಿಡುಗಡೆ ಮಾಡಿ ತಿಂಗಳು ಕಳೆದಿದೆ. 2022 ಎರಡನೇ ಕ್ವಾರ್ಟರ್​ನಲ್ಲಿ ಅತಿ ಕಡಿಮೆ ಸ್ಮಾರ್ಟ್​ಫೋನನ್ನು ಪರಿಚಯಿಸಿರುವ ಒಪ್ಪೋ ಇದೀಗ ದಿಢೀರ್ ಆಗಿ ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 ಫೋನನ್ನು ಅನಾವರಣ ಮಾಡಿದೆ. ಇದೊಂದು ಪಕ್ಕಾ ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉತ್ತಮ ಬ್ಯಾಟರಿ, ಕ್ಯಾಮೆರಾಗಳನ್ನು ಸಹ ಹೊಂದಿದೆ. ಸದ್ಯಕ್ಕೆ ಈ ಫೋನ್ ಮಲೇಷ್ಯಾದಲ್ಲಿ ಮಾತ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಪಾಕ್ ಉಗ್ರನ ಹತ್ಯೆ..?!

National News: ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ  ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್‌‌ನಲ್ಲಿ ನಡೆದಿದೆ. ಹತ್ಯೆಯಾದ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದ್ದು, ಆತನಿಂದ ಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು...

ಸಕ್ಕರೆ ಸ್ಲೋ ಪಾಯಿಸನ್..?! ಸಕ್ಕರೆ ಬಳಸೋಕು ಮುನ್ನ ಈ ವಿಷಯದ ಬಗ್ಗೆ ತಿಳಿದುಕೊಳ್ಳಿ..!

Health tips: ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ. ಮೊದಲು ನಿಮ್ಮ...

ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:

State News: ಅಕ್ಟೊಬರ್ 13ರಿಂದ 16ರವರೆಗೂ ಕೆಆರ್ ಪೇಟೆಯ ತ್ರಿವೇಣಿ ಸಂಗಮದ ನಡೆಯಲಿರುವ ಮಹಾಕುಂಭಮೇಳದ ಪ್ರಯುಕ್ತ ಇಂದು ಸಂಗಮದಲ್ಲಿ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು, ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ,...

ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!

Bagalakote News: ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ  ಕಾದಾಟ  ನಡೆಸಿದ್ದಾರೆ.  ಹೌದು  ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ  ಕಾಶಪ್ಪನವರು ಸಿದ್ದರಾಮಯ್ಯ  ಬಳಿ  ಬಂದು   ಪಕ್ಕದ   ಕುರ್ಚಿಯಲ್ಲೇ ಆಸೀನರಾದಂತಹ  ಸಂದರ್ಭದಲ್ಲಿ ವಿಜಯಾನಂದ  ಕಾಶಪ್ಪ ನವರು ಸಿದ್ದರಾಮಯ್ಯ  ಬಳಿ   ಬಂದು  ವೀಣಾ ರವರನ್ನು  ಬೇರೆಡೆ ಕೂರಿಸುವಂತೆ  ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ  ವೀಣಾ  ಕಾಶಪ್ಪರವರನ್ನು...

RSS ಮುಖಂಡನಿಗೆ ಕೊಲೆ ಬೆದರಿಕೆ..?!

State News: ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು  ಬಂದಿದೆ.ಆರ್‌ಎಸ್‌ಎಸ್ ಧರ್ಮ  ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಶಶಿಧರ ಅವರ ಮನೆ ಬಳಿ...

ಬಾಳೆ ಎಲೆಯಿಂದ ಊಟ ಮಾಡಿದರೆ ಸಿಗುವ ಪ್ರಯೋಜನ ಇಷ್ಟೊಂದಾ..?!

devotional story: ಬಾಳೆ ಎಲೆ ಊಟ ಎಂದರೆ ಎಲ್ಲರಿಗು ಬಲು ಪ್ರಿಯ ಬಾಳೆ ಎಲೆಗೆ ತನ್ನದ್ದೇ ಆದ ಮಹತ್ವವಿದೆ ಸಾಮಾನ್ಯವಾಗಿ ಮದುವೆಗಳಲ್ಲಿ, ಹಬ್ಬಗಳಲ್ಲಿ ಹಾಗು ಯಾವುದೇ ಸಮಾರಂಭದಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವ ಸಂಪ್ರದಾಯವಿದೆ ಇದರಿಂದ ಊಟದ ರುಚಿಯು ಹೆಚ್ಚಾಗುತ್ತದೆ . ಊಟಮಾಡುವಾಗ ಬಾಳೆ ಎಲೆ ಇರಲೇಬೇಕು ಎಂದು ಕೆಲವರಂತೂ ಕಡ್ಡಾಯವಾಗಿ ಕೇಳುತ್ತಾರೆ, ಆದರೆ ಏಲಕ್ಕಿ...

ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

Film news: ಬಾಲಿವುಡ್‌ನ ಹಿರಿಯ ನಟಿ ಆಶಾ ಪರೇಖ್‌ ಅವರಿಗೆ 2022ರ ಸಾಲಿನ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು  ತಿಳಿದು  ಬಂದಿದೆ. ಆಶಾ ಪರೇಖ್‌ ಅವರು ಹಿಂದಿ, ಮರಾಠಿ ಹಾಗೂ ಮತ್ತಿತರ ಭಾಷೆಗಳ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.'ಆಸ್ಮಾನ್' ಸಿನಿಮಾದ ಮೂಲಕ ಬಾಲಿವುಡ್‌ಗೆ ಪಾದರ್ಪಣೆ ಮಾಡಿದ ಆಶಾ ಪಾರೇಖ್, ದೋ ಬದನ್, ಉಪಕಾರ್ ಹಾಗೂ ಕಾರವಾನ್,...

ಕುಂಕುಮದ ಮಹತ್ವ :

devotional story: ಕುಂಕುಮ ಹೆಣ್ಣುಮಕ್ಕಳ ಸಿಂಗಾರದ ವಸ್ತುಗಳಲ್ಲೊಂದು ಎನ್ನಬಹುದು ಯಾವ ಆಭರಣಗಳನ್ನು ತೊಡದಿದ್ದರೂ ಹಣೆಗೆ ಕುಂಕುಮವಿಟ್ಟರೆ ಸಾಕು ಸುಂದರವಾಗಿ ಶೋಭಿಸುತ್ತಾರೆ. ,ಎಷ್ಟೇ ಆಭರಣ ಹಾಕಿ ಅಲಂಕಾರ ಮಾಡಿಕೊಂಡರು ನೋಡುವುವರೆಲ್ಲರಿಗೂ ಮೊದಲು ಗಮನ ಸೆಳೆಯುವುದು ಹಣೆಯಲ್ಲಿರುವ ಕುಂಕುಮ. ಕುಂಕುಮವನ್ನು ಹಣೆಗೆ ಹಚ್ಚಿಕೊಳ್ಳುವುದರಿಂದ ನಮಗೆ ಬಹಳಷ್ಟು ಲಾಭಗಳಿವೆ ಎಂದು ಹಿಂದೂ ಧರ್ಮದಲ್ಲಿ ಹೇಳಲಾಗಿದೆ .ಕುಂಕುಮವು ಸೌಭಾಗ್ಯ ಮತ್ತು ಅದೃಷ್ಟದ...

ಈ ಹೂಗಳನ್ನು ದೇವರಿಗೆ ಅರ್ಪಿಸಬಾರದು :

devotional story: ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ ಮನೆಯಲ್ಲಿಯೇ ಆಗಲಿ ದೇವಲಯದಲ್ಲಿಆಗಲಿ ಪೂಜೆಯಲ್ಲಿ ವಿವಿದ ವಿಧದ ಹೂವುಗಳನ್ನು ದೇವರಿಗೆ ಅರ್ಪಿಸುತ್ತಾರೆ ಹಾಗು ಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಹೂವುಗಳನ್ನು ಭಕ್ತರಿಗೆ ನೀಡಲಾಗುತ್ತದೆ ಇದು ಭಕ್ತರ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂಬುವುದಾಗಿಯೂ  ಭಾವಿಸಲಾಗುತ್ತದೆ. ಹಾಗು ದೇವಾಲಯದ ಒಳಗಡೆ ಹೋದಾಗ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img