Thursday, May 7, 2026

Karnataka Tv

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಗುಡ್ ಬೈ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಆಗಸ್ಟ್ 26 ರಂದು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. "ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗಿನ ನನ್ನ ಅರ್ಧ ಶತಮಾನದ ಹಳೆಯ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದೇನೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ...

ಬಾಲಿವುಡ್ ನಲ್ಲಿ ರಾಕಿ ಭಾಯ್ ಗೆ ನಂ.1 ಪಟ್ಟ..?!

Bollyood News: ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...

ಡೆಲಿವರಿ ಬಾಯ್ ಗುಂಡು ಹಾರಿಸಿದ ಸಹೋದರರು…! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ…!

Utthar Pradesh News: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್‌ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ...

ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್ ಕಾರು

Technology News: ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ....

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ, ಸದ್ಯದಲ್ಲೇ ಡೀಸೆಲ್ ಸಹಾಯಧನ ಖಾತೆಗೆ ಜಮಾ

ಬೆಂಗಳೂರು : ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ " ರೈತ ಶಕ್ತಿ ಯೋಜನೆ" ಶೀಘ್ರವೇ ಚಾಲನೆ‌ ಸಿಗಲಿದೆ. ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23...

ಕೈಗೆಟಕುವ ಬೆಲೆಯಲ್ಲಿ ಓಪ್ಪೋ ಇಯರ್‌ಬಡ್ ಲಾಂಚ್…! ನೂತನ ಫೀಚರ್ಸ್..!

Technology News: ಜನಪ್ರಿಯ ಮೊಬೈಲ್ ಬ್ರ್ಯಾಂಡ್ ಓಪ್ಪೋ ದೇಶದಲ್ಲಿ ಬಜೆಟ್ ಸ್ನೇಹಿ ಬೆಲೆ ಮತ್ತು ವೈರ್‌ಲೆಸ್ ಸಿಸ್ಟಮ್‌ನೊಂದಿಗೆ ತನ್ನ ಹೊಚ್ಚ ಹೊಸ ಇಯರ್‌ಬಡ್ ಸಾಧನವನ್ನು ಇಂದು ಬಿಡುಗಡೆಗೊಳಿಸಿದೆ. Oppo Enco Buds2 (TWS) ಹೆಸರಿನಲ್ಲಿ AI-ಆಧಾರಿತ ಶಬ್ದ ರದ್ದತಿ ವೈಶಿಷ್ಟ್ಯಗಳೊಂದಿಗೆ ಮತ್ತು Dolby Atmos ಬೆಂಬಲದೊಂದಿಗೆ ನೂತನ ಇಯರ್‌ಬಡ್ ಸಾಧನವನ್ನು ಪರಿಚಯಿಸಲಾಗಿದ್ದು, ಈ ಸಾಧನವು ಒಂದೇ...

ಮಹಾ ಕದನಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ

https://www.youtube.com/watch?v=Qr9qrPAQjM0 ದುಬೈ: ಪ್ರತಿಷ್ಠಿತ  ಏಷ್ಯಾಕಪ್ ಟೂರ್ನಿ ನಾಳೆಯಿಂದ ಆರಂಭವಾಗಲಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್ಸ್‍ನಲ್ಲಿ  ಭರ್ಜರಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಲಯ ಕಳೆದುಕೊಂಡಿದ್ದಾರೆ. ಮೂರು ವರ್ಷಗಳಿಂದ ಶತಕ ಸಿಡಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ ವೈಫಲ್ಯ ಅನುಭವಿಸಿದರು. ವಿರಾಟ್ ಕೊಹ್ಲಿ...

ಯುಎಸ್ ಓಪನ್‍ನಿಂದ ಹೊರ ನಡೆದ ಜೊಕೊವಿಕ್

https://www.youtube.com/watch?v=pECuZyG2Z5s ಸರ್ಬಿಯಾ: ನಿರೀಕ್ಷೆಯಂತೆ ಅಗ್ರ ಟೆನಿಸ್ ಆಟಗಾರ ನವೋಕ್ ಜೋಕೊವಿಕ್ ಮುಂಬರುವ ಪ್ರತಿಷ್ಠಿತ ಯುಎಸ್ ಓಪನ್ ಟೂರ್ನಿ ಆಡುತ್ತಿಲ್ಲಘಿ ಎಂದು ತಿಳಿಸಿದ್ದಾರೆ. ಗುರುವಾರ ಟ್ವೀಟರ್‍ನಲ್ಲಿ ಈ ಬಾರಿ ಬೇಸರಗೊಂಡು ಯುಎಸ್ ಓಪನ್ ಆಡಲು ನ್ಯೂಯಾರ್ಕ್‍ಗೆ ಹೋಗುತ್ತಿಲ್ಲ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾಗದಳು. ನನ್ನ ಸಹ ಆಟಗಾರರಿಗೆ ಶುಭಾಶಯಗಳು. https://www.youtube.com/watch?v=XU7AE6AkDlM ನಾನು ಸಕಾರಾತ್ಮಕವಾಗಿರುತ್ತೇನೆ. ಅವಕಾಶಕ್ಕಾಗಿ ಕಾಯುತ್ತಿರುತ್ತೇನೆ. ಟೆನಿಸ್ ಲೋಕದಲ್ಲಿ ನಿಮ್ಮ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್: ಪ್ರೀಕ್ವಾರ್ಟರ್‍ಗೆ ಪ್ರಣಯ್,ಧ್ರುವ ಅರ್ಜುನ್ 

https://www.youtube.com/watch?v=rsfNYRhKGBU ಟೋಕಿಯೊ: ಅಗ್ರ ಆಟಗಾರ ಎಚ್.ಎಸ್.ಪ್ರಣಯ್ ಪ್ರತಿಷ್ಠಿತ ಬಿಡಬ್ಲ್ಯುಎ ಚಾಂಪಿಯನ್‍ಶಿಪ್‍ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದ ಪ್ರೀಕ್ವಾರ್ಟರ್‍ನಲ್ಲಿ  ಪ್ರಣಯ್, 76 ನಿಮಿಷಗಳ ಕಾಲ ಯುವ ಆಟಗಾರ ಲಕ್ಷ್ಯ ಸೇನ್ ವಿರುದ್ಧ 17-21, 21-16, 21-17 ಅಂಕಗಳಿಂದ ಮಣಿಸಿ ಕ್ವಾರ್ಟರ್ ಪ್ರವೇಶಿಸಿದರು. ಮೊದಲ ಸುತ್ತಿನಲ್ಲಿ ಪ್ರಣಯ್3-0 ಮುನ್ನಡೆ ಪಡೆದರು. ಆದರೆ ತಪ್ಪುಗಳು ಲಕ್ಷ್ಯಸೇನ್‍ಗೆ ಲಾಭಾವಾಯಿತು. ಕೂಡಲೇ ಎಚ್ಚೆತ್ತ...

About Me

32008 POSTS
0 COMMENTS
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img