Monday, July 27, 2026

Karnataka Tv

ರವಿಚಂದ್ರನ್ ಮನೆ ಶಿಫ್ಟ್..!ಕಾರಣ ಬಹಿರಂಗ..?!

Film News: ರವಿಚಂದ್ರನ್​ ಪುತ್ರ ಮನೋರಂಜನ್​ ಮದುವೆ ಬಹಳ  ಅದ್ದೂರಿಯಾಗಿ ನೆರವೇರಿತು. ಮದುವೆ  ನಂತರ ರವಿಚಂದ್ರನ್ ಇದ್ದಕ್ಕಿದ್ದಂತೆ  ತನ್ನ ಮನೆಯನ್ನಯಮದುವೆ ಬಳಿಕ ಅವರು ಬೇರೆ ಮನೆಯಲ್ಲಿ ಇರುತ್ತಾರೆ ಎಂಬುದು ಮೊದಲೇ ನಿರ್ಧಾರ  ಆಗಿತ್ತು. ‘ಒಮ್ಮೆಲೇ ಅವರನ್ನು ಬೇರೆಡೆಗೆ ಕಳಿಸಿದರೆ ಚೆನ್ನಾಗಿರುವುದಿಲ್ಲ. ಒಂದಷ್ಟು ದಿನ ನಾವೂ ಅವರ ಜೊತೆಯಲ್ಲೇ ಇರೋಣ’ ಎಂಬುದು  ತಂದೆಯಾಗಿ ರವಿಚಂದ್ರನ್​ ಭಾವನೆ. ಆ...

ಋಷಿ ಪತ್ನಿಯಾದ ಶ್ರೀರಾಮನ ಸೋದರಿ :

Devotional story: ನಮಗೆಲ್ಲಾ ತಿಳಿದಿರುವಹಾಗೆ ದಶರಥ ಮಹಾರಾಜರಿಗೆ ಮೂವರು ಹೆಂಡತಿಯರು ಹಾಗು ನಾಲ್ವರು ಮಕ್ಕಳು ,ನಾಲ್ವರು ಮಕ್ಕಳಲ್ಲಿ ಕೌಸಲ್ಯ ದೇವಿಗೆ ಜನಿಸಿದವರು ಶ್ರೀರಾಮಚಂದ್ರ ,ಸುಮಿತ್ರಾ ದೇವಿಯ ಮಕ್ಕಳು ಲಕ್ಷ್ಮಣ ಹಾಗೂ ಶತ್ರುಘ್ನ, ಕೈಕೆಯಿ ಮಗ ಭರತ ಆದರೆ ಇವರನ್ನು ಹೊರತುಪಡಿಸಿ ದಶರಥ ಮಹಾರಾಜನಿಗೆ ಮತ್ತೊಬ್ಬಳು ಮಗಳು ಇದ್ದಳು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ ಅವಳು ಶ್ರೀರಾಮಚಂದ್ರನ ಸಹೋದರಿ...

ಶ್ರೀ ಕೃಷ್ಣನ ಮಗ ಸಾಂಬನ ಬಗ್ಗೆ ನಿಮಗೆಷ್ಟು ಗೊತ್ತು ?

Devotional story ಭಾಗವತ ಪುರಾಣದಲ್ಲಿ ಶ್ರೀ ಕೃಷ್ಣನ ಸವಿಸ್ತಾರವಾದ ವಿವರಣೆ ಇದೆ, ಭಾಗವತ ಪುರಾಣದ ಪ್ರಕಾರ ಶ್ರೀ ಕೃಷ್ಣನಿಗೆ ಎಂಟು ಪತ್ನಿಯರು , ಅವರು ರುಕ್ಮಿಣಿ ,ಸತ್ಯಭಾಮ ,ಜಾಂಬವತಿ ,ಕಾಳಿಂದಿ ,ಮಿತ್ರವಿಂದಾ ,ನಾಗ್ನಜಿತಿ ,ಭದ್ರ ಮತ್ತು ಲಕ್ಷ್ಮಣ. ಒಂದು ಕಥೆಯ ಪ್ರಕಾರ ಶ್ರೀ ಕೃಷ್ಣನಿಗೆ ೮೦ ಮಕ್ಕಳು ಅವರಲ್ಲಿ ಮುಖ್ಯವಾದವರೆಂದರೆ "ಸಾಂಬ". ಯಾದವ ಕುಲ ವಿನಾಶದಲ್ಲಿ...

ಶಾಲೆಯಲ್ಲಿ ಗುಂಡು ಹಾರಿಸಿ 13 ಜನರನ್ನು ಕೊಂದ ದಾಳಿಕೋರ…! ಕೊನೆಗೆ ಆತ ಏನಾದ ಗೊತ್ತಾ..?!

International News: ರಷ್ಯಾದಲ್ಲಿ  ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ   ಬಂದಿದೆ.  ಶಾಲೆಯೊಂದರಲ್ಲಿ ದಾಳಿಕೋರನೋರ್ವ ಶೂಟೌಟ್‌ ನಡೆಸಿದ ಪರಿಣಾಮ 13 ಜನ ಮೃತಪಟ್ಟು , 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎನ್ನಲಾಗಿದೆ.ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯ ಸಂಖ್ಯೆ 88ರಲ್ಲಿ ಶೂಟೌಟ್‌ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ, ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು...

ವಾಟ್ಸಾಪ್ ಮೂಲಕವೇ ಬುಕ್ ಮಾಡಬಹುದು ಆಟೋ, ಟ್ಯಾಕ್ಸಿ..?!

Technology News: ಇನ್ನು ಗ್ರಾಹಕರು ಉಬರ್‌ ಆ್ಯಪ್‌ ಬದಲಾಗಿ ನೇರವಾಗಿ ವಾಟ್ಸ್​ಆ್ಯಪ್​​ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್‌ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ...

ಪಿಎಫ್ಐ ಮೇಲೆ ಎನ್ ಐಎ 2ನೇ ಸುತ್ತಿನ ಸರಣಿ ದಾಳಿ..!

State News: ಎನ್‌ಐಎ ನಡೆಸುತ್ತಿರುವ ಎರಡನೇ ಸುತ್ತಿನ ಸರಣಿ ದಾಳಿ ಮತ್ತಷ್ಟು  ಚುರುಕುಗೊಂಡಿದೆ. ವಿವಾದಾತ್ಮಕ ಇಸ್ಲಾಮಿಸ್ಟ್ ಗುಂಪಿನಿಂದ ಭಯೋತ್ಪಾದಕ ನಿಧಿ ಮತ್ತು ಆಪಾದಿತ ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎನ್ಐಎ ದಾಳಿಗಳನ್ನು ನಡೆಸಲಾಗಿದೆ. ರಾಜ್ಯಗಳ ವಿವಿಧ ತನಿಖಾ ಸಂಸ್ಥೆಗಳ ಜೊತೆ ಸೇರಿ ಪಿಎಫ್‌ಐ ಮೇಲೆ ಮತ್ತೊಂದು ಸುತ್ತಿನ ದಾಳಿ ಮಾಡಿದೆ. ಸೆ.22ರಂದು ನಡೆಸಿದ ದಾಳಿಯಲ್ಲಿ ಪಿಎಫ್‌ಐ...

“ಪೂರ್ಣಚಂದ್ರ ಫಿಲಂಸ್” ನಿರ್ಮಾಣದ ಚೊಚ್ಚಲ ಕಾಣಿಕೆ “ಬ್ರಹ್ಮ ಕಮಲ”.

Film News: "ದಾರಿ ಯಾವುದಯ್ಯಾ ವೈಕುಂಠಕೆ" ಖ್ಯಾತಿಯ ನಿರ್ದೇಶಕ "ಸಿದ್ದು ಪೂರ್ಣಚಂದ್ರ" ರವರು   ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಸಿನಿಮಾದ ಶೀರ್ಷಿಕೆ "ಬ್ರಹ್ಮಕಮಲ". ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿ ಬೆಂಗಳೂರಿನ ಸುತ್ತಮುತ್ತ  ನಡೆಯುತ್ತಿದೆ.ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ. ತಾರಾಗಣದಲ್ಲಿ ಅಧ್ವಿತಿ ಶೆಟ್ಟಿ, ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ...

ವಿಮಾನಕ್ಕೆ ಡಿಕ್ಕಿಯಾಯಿತು ಹಕ್ಕಿ…! ಮುಂದೇನಾಯ್ತು ಗೊತ್ತಾ..?!

Kerala News: ಕೇರಳದ  ಕಣ್ಣೂರಿನಲ್ಲಿ ವಿಮಾನಕ್ಕೆ  ಹಕ್ಕಿ ಡಿಕ್ಕಿಯಾಗಿ  ತುರ್ತು  ಭೂಸ್ಪರ್ಶವಾದ ಘಟನೆ ನಡೆದಿದೆ. ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ತಕ್ಷಣ ತುರ್ತು ಭೂಸ್ಪರ್ಶ...

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಹಳದಿಗಟ್ಟಿದ ಹಲ್ಲನ್ನು ಸ್ವಚ್ಛಗೊಳಿಸಲು ಈ ರೆಮಿಡಿ ಬಳಸಿ..

ಸೌಂದರ್ಯದ ಬಗ್ಗೆ ಎಲ್ಲರೂ ಗಮನ ಕೊಡ್ತಾರೆ. ಇಂದಿನ ಪೀಳಿಗೆಯವರು ಕೊಂಚ ಹೆಚ್ಚೇ ಗಮನ ಕೊಡ್ತಾರೆ. ಆದ್ರೆ ನೀವು ನಿಮ್ಮ ತ್ವಚೆ, ಮುಖ, ಕೂದಲಿನ ಸೌಂದರ್ಯದ ಬಗ್ಗೆ ಅಷ್ಟೇ ಗಮನ ಹರಿಸಿದ್ರೂ ಸಾಲದು. ಹಲ್ಲಿನ ಬಗ್ಗೆಯೂ ಗಮನ ಹರಿಸಿ. ಯಾಕಂದ್ರೆ ನೀವು ನಗುವಾಗ, ನಿಮ್ಮ ಹಲ್ಲು ಕಾಣುವ ಕಾರಣ, ಅದರ ಆರೋಗ್ಯವನ್ನೂ ನಾವು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img