Monday, July 27, 2026

Karnataka Tv

ನವರಾತ್ರಿಯ 8ನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಎಂಟನೇಯ ದಿನ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಅಂದ್ರೆ ದುರ್ಗೆಯ ಪೂಜೆ ಮಾಡಲಾಗುತ್ತದೆ. ಈ ದಿನ ತೆಂಗಿನಕಾಯಿಯನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ತೆಂಗಿನಕಾಯಿಯ ಬರ್ಫಿ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಒಣಕೊಬ್ಬರಿ ತುರಿ, 5 ಸ್ಪೂನ್ ತುಪ್ಪ, ಅರ್ಧ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, ಅವಶ್ಯಕತೆ ಇದ್ದರೆ ಡ್ರೈಫ್ರೂಟ್ಸ್...

ನವರಾತ್ರಿಯ ಏಳನೇಯ ದಿನದ ಪ್ರಸಾದ ರೆಸಿಪಿ: ಸರಸ್ವತಿಗೆ ಬಲು ಇಷ್ಟ ಇದು..

ನವರಾತ್ರಿಯ ಏಳನೇಯ ದಿನ ಕಾಲರಾತ್ರಿಯನ್ನು ಪೂಜಿಸಲಾಗುತ್ತದೆ. ಈ ದಿನ ದೇವಿಗೆ ಬೆಲ್ಲವನ್ನು  ನೈವೇದ್ಯದ ರೂಪದಲ್ಲಿ ಕೊಡಲಾಗುತ್ತದೆ. ಈ ದಿನ ಸರಸ್ವತಿ ಪೂಜೆಯನ್ನು ಮಾಡುವ ಕಾರಣಕ್ಕೆ, ಆಕೆಗೆ ಇಷ್ಟವಾದ ಸೌತೇಕಾಯಿಯ ಸಿಹಿ ದೋಸೆ ಅಥವಾ ಇಡ್ಲಿಯನ್ನು ನೈವೇದ್ಯದ ರೂಪದಲ್ಲಿ ಇಡಲಾಗುತ್ತದೆ. ಹಾಗಾಗಿ ನಾವಿಂದು ಸೌತೇಕಾಯಿಯ ಸಿಹಿ ದೋಸೆಯ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ...

ಭೃಗು ಋಷಿ ಮಹಾವಿಷ್ಣುವಿನ ಎದೆಗೆ ಒದ್ದಿದ್ಯಾಕೆ..? ನಂತರ ಏನಾಯಿತು..?

ಭೃಗು ಋಷಿ ವಿಷ್ಣು ದೇವನ ಎದೆಗೆ ಒದ್ದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಭೃಗು ಋಷಿ ಯಾಕೆ ವಿಷ್ಣುವಿನ ಎದೆಗೆ ಒದ್ದರು, ಆಮೇಲೇನಾಯ್ತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಬ್ರಹ್ಮನ ಮಾನಸ ಪುತ್ರರಾದ ಭೃಗು ಋಷಿ, ಶ್ರಾವಣ ಮತ್ತು ಭಾದ್ರಪದ ಮಾಸದಲ್ಲಿ ಸೂರ್ಯನ ರಥದಲ್ಲಿ ಸಂಚರಿಸುವ ಏಕೈಕ ಋಷಿಯಾಗಿದ್ದಾರೆ. ಹೀಗೆ...

ಗರ್ಭಾವಸ್ಥೆಯ ವೇಳೆ ಮಹಿಳೆ ಕಷ್ಟ ಅನುಭವಿಸೋದೇಕೆ ಗೊತ್ತಾ..?

ಹೆಣ್ಣು ಪಡುವಷ್ಟು ದೈಹಿಕ ಕಷ್ಟ ಗಂಡು ಪಡುವುದಿಲ್ಲ. ಗಂಡಸರಿಗೆ ಹಲವು ಮಾನಸಿಕ ಕಷ್ಟಗಳಿರುತ್ತದೆ. ಆದ್ರೆ ಗಂಡಿಗಿಂತ ಹೆಣ್ಣು ಹೆಚ್ಚು ದೈಹಿಕ ಕಷ್ಟ ಅನುಭವಿಸುತ್ತಾಳೆ. ಋತುಮತಿಯಾದಾಗ ಒಂದು ರೀತಿಯ ಕಷ್ಟ, ಗರ್ಭಾವಸ್ಥೆಯಲ್ಲಿ ಇನ್ನೊಂದು ರೀತಿಯ ಕಷ್ಟ, ಹೆರಿಗೆ ಸಮಯದಲ್ಲಿ ಒಂದು ಜನ್ಮ ಕಳೆದು ಬಂದ ಅನುಭವ. ಬಾಣಂತನದಲ್ಲೂ ಮಾನಸಿಕ ಹಿಂಸೆ, ಮತ್ತೆ ವೃದ್ಧಾಪ್ಯ ಸಮೀಪಿಸುತ್ತಿದ್ದಂತೆ, ಕಷ್ಟ....

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ಇಂಥ 6 ಜನರನ್ನು ಎಂದಿಗೂ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಡಿ..

ಸ್ನೇಹಿತರು ಅತ್ಯುತ್ತಮರಾಗಿದ್ದರೆ, ಜೀವಕ್ಕೆ ಜೀವ ಕೊಡಲೂ ಕೂಡ ತಯಾರಿದ್ದರೆ, ರಕ್ತ ಸಂಬಂಧಕ್ಕಿಂತಲೂ ಅಂಥ ಸ್ನೇಹ ಸಂಬಂಧ ಬಲಿಷ್ಟವಾಗಿರುತ್ತದೆ. ಹಲವರಿಗೆ ಸ್ನೇಹಿತರು ಸಂಬಂಧಿಕರಿಗಿಂತಲೂ ಆತ್ಮೀರಾಗಿರುವ ಎಷ್ಟೋ ಉದಾಹರಣೆಯನ್ನ ನಾವು ನೀವು ನೋಡಿರುತ್ತೇವೆ. ಆದ್ರೆ ಚಾಣಕ್ಯರ ಪ್ರಕಾರ, ನೀವು ಕೆಲರೊಂದಿಗೆ ಸ್ನೇಹ ಮಾಡುವಂತಿಲ್ಲ. ಅವರನ್ನು ಪೂರ್ತಿಯಾಗಿ ನಂಬುವಂತಿಲ್ಲ. ಹಾಗಾದ್ರೆ ಎಂಥವರೊಂದಿಗೆ ನಾವು ಸ್ನೇಹ ಮಾಡಬಾರದು ಅನ್ನೋ ಬಗ್ಗೆ...

ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ

ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದಲ್ಲಿ ಪಂಚ ಭಾಷೆಯಲ್ಲಿ ಮೂಡಿ ಬರ್ತಿರುವ ಬನಾರಸ್ ಸಿನಿಮಾದ ಟ್ರೇಲರ್ ಇದೇ 26ಕ್ಕೆ ರಿಲೀಸ್ ಆಗ್ತಿದೆ. ಝೈದ್ ಖಾನ್ ನಾಯಕನಾಗಿ, ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸಿದ್ದು, ಜಯತೀರ್ಥ ನಿರ್ದೇಶನದಲ್ಲಿ ಚಿತ್ರ ತಯಾರಾಗಿರುವ ಈ ಚಿತ್ರ ನವೆಂಬರ್ 4ರಂದು ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ‌. https://karnatakatv.net/a-husband-should-not-tell-some-secrets-to-his-wife/ https://karnatakatv.net/news-about-vikranth-rona-movie/

ಪತಿಯಾದವನು ಪತ್ನಿಗೆ ಕೆಲ ಸಿಕ್ರೇಟ್‌ಗಳನ್ನು ಹೇಳಬಾರದಂತೆ..!

ಈ ಪ್ರಪಂಚದಲ್ಲಿ ಪವಿತ್ರವಾದ ಸಂಬಂಧ ಅಂದ್ರೆ ತಾಯಿ ಮಗುವಿನ ಸಂಬಂಧ. ಆದ್ರೆ ಇದೋ ರೀತಿ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿ ಸಂಬಂಧ. ಯಾಕಂದ್ರೆ ಒಂದು ಕುಟುಂಬ ತಯಾರಾಗೋದೇ, ಪತಿ- ಪತ್ನಿಯಿಂದ. ಅಂಥ ಸುಂದರ ಸಂಬಂಧ ಸುಂದದರವಾಗಿಯೇ ಇರಬೇಕು ಅಂದ್ರೆ ಪತಿಯಾದವನು, ಪತ್ನಿಗೆ ಕೆಲ ವಿಷಯಗಳನ್ನು ಹೇಳಬಾರದು. ಇದು ಪತ್ನಿಯರಿಗೂ ಅನ್ವಯಿಸುತ್ತದೆ. ಹಾಗಾದ್ರೆ ಪತಿ...

ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಇಪ್ಪತ್ತೈದು ಸಾವಿರ ಬಹುಮಾನ..!

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು...

ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್‌ನಲ್ಲಿ ಮಿಂಚಿದ ಕನ್ನಡತಿ ಇತಿ ಆಚಾರ್ಯ..

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯದ 'ಕವಚ' ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಇತಿ ಪಾತ್ರವಾಗಿದ್ದಾರೆ. ಹೆಡ್ ಬುಷ್ ಟೀಮ್ ವಿರುದ್ಧ ಪರೋಕ್ಷವಾಗಿ ಸಿಡಿದ ಜಯರಾಜ್...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img