Friday, May 8, 2026

Karnataka Tv

ಮೈಸೂರು : ವಿದ್ಯಾರ್ಥಿಗಳ ನಡುವೆ ಮಾರಾಮಾರಿ,ಲಾಠಿ ಬೀಸಿದ ಪೊಲೀಸರು

Mysoor News: ಮೈಸೂರಿನಲ್ಲಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಮೈಸೂರಿನ ನಜರ್ ಬಾದ್ ನ ವಾಣಿ ವಿಲಾಸ ಕಾಲೇಜು  ಆವರಣದಲ್ಲಿ ಈ ಗಲಾಟೆ ಆಗಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾಠಿ ಬೀಸಿ ಗುಂಪನ್ನು ಚದುರಿಸುವ ಕೆಲಸ ಮಾಡಿದೆ. ಮೈಸೂರಿನ ವಾಣಿ ವಿಲಾಸ ಕಾಲೇಜಿನಲ್ಲಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮವಿತ್ತು. ಆದರೆ...

ನಟ ರಾಜು ಶ್ರೀವಾಸ್ತವ ಅವರ ಆರೋಗ್ಯದಲ್ಲಿ ಚೇತರಿಕೆ

Film News: ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್‌ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...

KGF-2ನಲ್ಲಿ ರಾಕಿಭಾಯ್ ಜೊತೆ ನಟಿಸಿದ್ದ ನಟ ಹರೀಶ್ ರೈಗೆ ಕ್ಯಾನ್ಸರ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ ನಟಿಸಿದ್ದಂತ ನಟ ಹರೀಶ್ ರೈಗೆ ಕ್ಯಾನ್ಸರ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಈಗ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡಿದ್ದಂತ ಚಿತ್ರ ಕೆಜಿಎಫ್-2ನಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ...

ಜಿಯೋ ಧಮಾಕ ಆಫರ್…!

Technology News: ರಿಲಯನ್ಸ್ ಒಡೆತನದ ಜಿಯೋ ಸಂಸ್ಥೆ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಇದೀಗ ಜಿಯೋ ಹೊಸ ಯೋಜನೆಯಿಂದ ಗ್ರಾಹಕರಿಗೆ ಮತ್ತೆ ಹತ್ತಿರವಾಗುತ್ತಿದೆ.ಹೊಸ ಪ್ಲ್ಯಾನ್ ಮೂಲಕ ವರ್ಷದ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಜಿಯೋ 2999 ರೂ. ಪ್ಲಾನ್: ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 912.5GB...

ಸೊಳ್ಳೆಗಳಿಂದ ಮುಕ್ತಿ ನೀಡುತ್ತೆ ಈ ಲ್ಯಾಂಪ್..!

Technology News: ಮನೆಯಲ್ಲಿ  ಸ್ವಲ್ಪ ರಿಲ್ಯಾಕ್ಸ್ ಆಗಿ ಕೂರೋನ ಅನ್ನುವ ಸಮಯದಲ್ಲಿ ಕಿವಿಯಲ್ಲಿ ಗುಯಿಂಗುಟ್ಟಿ  ಮೈಯಲ್ಲಿರೊ ರಕ್ತವನ್ನು ಹೀರಿ ಇರಿಟೇಟ್ ಮಾಡೋ ಈ ಸೊಳ್ಳೆಯಿಂ ಪೂರ್ಣ ಪ್ರಮಾಣದಲ್ಲಿ ಮುಕ್ತಿ ಪಡೆಯೋದಕ್ಕೆ ಏನೇನೋ ಕ್ರೀಂ ಲೋಷನ್ ಹಚ್ಚಿ ಸುಸ್ತಾಗ್ತೀವಿ. ಮಾತ್ರವಲ್ಲ ಇವುಗಳು ಆರೋಗ್ಯದ ಮೇಕೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಆತಂಕವೂ ಇರುತ್ತದೆ. ಇನ್ನು ಮಕ್ಕಳಿದ್ದ ಮನೆಯಲ್ಲಿ ಮಕ್ಕಳು...

ಡಿಜಿಟಲ್ ಆರ್ಥಿಕತೆಗೆ ರಾಜ್ಯದಿಂದ 300 ಬಿಲಿಯನ್ ಡಾಲರ್ ಕೊಡುಗೆ ಗುರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಇನ್ನು ಮೂರು ವರ್ಷಗಳಲ್ಲಿ ದೇಶದ ಡಿಜಿಟಲ್ ಆರ್ಥಿಕತೆಯು ಒಂದು ಟ್ರಿಲಿಯನ್ ಡಾಲರ್ ತಲುಪಲಿದೆ. ಇದಕ್ಕೆ ಕರ್ನಾಟಕವು 300 ಶತಕೋಟಿ ಡಾಲರ್ ಕಾಣಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಗುರುವಾರ ಆರಂಭವಾದ ಮೂರು ದಿನಗಳ 18ನೇ ವರ್ಷದ ಸಿಐಐ ಇನ್ನೋವರ್ಜ್ ಸಮಾವೇಶದಲ್ಲಿ ಅವರು...

ಮಂಡ್ಯ: ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಸೂಚನೆ: ಜಿಲ್ಲಾಧಿಕಾರಿ ಎಸ್.ಅಶ್ವತಿ

Mandya News: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿ.ವಿ.ಗಳ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ 'ಕರ್ನಾಟಕ ವಿವಿಗಳ ಕಾಯ್ದೆ-2000'ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ,...

“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ

Kolar News: ರಾಜ್ಯದಲ್ಲಿ 40% ಕಮಿಷನ್ ವಿಚಾರವಾಗಿ ಕಾಂಗ್ರೆಸ್ ಬಿಜಪಿ ಮಧ್ಯೆ ಮತ್ತೆ ವಾಕ್ ಸಮರ ಶುರುವಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮೀಷನ್ ಆರೋಪ ಈ ವಿಚಾರವಾಗಿ ಕೋಲಾರದಲ್ಲಿ ಜೆಡಿಎಸ್ MLC ಶರವಣ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾ ಹಾಗೆಯೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ ಅವರು ಅದಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ....

ಕೆಲವೇ ದಿನಗಳಲ್ಲಿ ಭಾರತದ ಮೊದಲ 200MP ಕ್ಯಾಮೆರಾ ಫೋನ್ ಬಿಡುಗಡೆ!

Technology News: ಇತ್ತೀಚಿಗಷ್ಟೆ ಚೀನಾದಲ್ಲಿ Motorola X30 Pro ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದ್ದ ಅದೇ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ Moto Edge 30 Ultra ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವೈಶಿಷ್ಟ್ಯಗಳಿಂದ ತಿಳಿದುಬಂದಿದೆ. ಅದರಂತೆ, ನೂತನ Moto Edge 30 Ultra ಸ್ಮಾರ್ಟ್‌ಫೋನ್‌ ಸ್ಕ್ರೀನ್ ಎಲ್ಲಾ ಕಡೆಗಳಲ್ಲಿ ಕನಿಷ್ಠ ಬೆಜೆಲ್‌ಗಳಿಂದ ಆವೃತವಾಗಿರುವ 6.73...

About Me

32008 POSTS
0 COMMENTS
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img