Monday, July 27, 2026

Karnataka Tv

ಹೆಡ್ ಬುಷ್ ಟೀಮ್ ವಿರುದ್ಧ ಪರೋಕ್ಷವಾಗಿ ಸಿಡಿದ ಜಯರಾಜ್ ಮಗ-ಸೊಸೆ..

ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ರಿಲೀಸ್ ಆಗಲಿದೆ. ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರವಾದ ಹೆಡ್ ಬುಷ್ ಪ್ರಚಾರಕ್ಕೆ ಡಾಲಿ, ಧನಂಜಯ್ ಗೆಟಪ್‌ನಲ್ಲಿ ದುಬೈಗೂ ಹಾರಿದ್ದಾರೆ. ಈ ಸುದ್ದಿ ಸಖತ್ ವೈರಲ್ ಆಗಿದ್ದು, ಇದಕ್ಕೆ ಜಯರಾಜ್ ಮಗ ಮತ್ತು ಸೊಸೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಈ ಟಾಂಗ್‌ಗೆ ಇಂಡೈರೆಕ್ಟ್ ಆಗಿಯೇ, ಜಯರಾಜ್...

ದುಬೈ ಶೇಕ್ಸ್ ಜತೆ ಹೆಡ್ ಬುಷ್ ಆಟ ಆಡಲಿದ್ದಾನೆ ಜಯರಾಜ್ ..

ನಟ ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರ, ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಹಾಗಾಗಿ ಡಾಲಿ ಧನಂಜಯ್ ಈ ಸಿನಿಮಾಗೆ ಡಿಫ್ರೆಂಟ್ ಆಗಿ ಪ್ರಚಾರ ಮಾಡುತ್ತಿದ್ದಾರೆ. ಜಯರಾಜ್ ಗೆಟಪ್‌ನಲ್ಲೇ ಡಾಲಿ, ಬೆಲ್ ಬಾಟಂ ತೊಟ್ಟು, ಏರ್‌ಪೋರ್ಟ್‌ನಲ್ಲಿ ಪೋಸ್ ಕೊಟ್ಟಿದ್ದಾರೆ. ಅಲ್ಲದೇ, ಫ್ಲೈಟ್ ಹತ್ತಿ ದುಬೈ ಹೊರಟಿದ್ದಾರೆ. ಇವರ ಗೆಟಪ್...

‘ನ್ಯಾನೋ ನಾರಾಯಣಪ್ಪ’ ಆದ ಕೆಜಿಎಫ್ ತಾತಾ – ಮುಂದಿನ ತಿಂಗಳು ಸಿನಿಮಾ ತೆರೆಗೆ

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ. ಭರ್ಜರಿಯಾಗಿ ನಡೆಯುತ್ತಿದೆ ವಸಿಷ್ಠ ಸಿಂಹ ‘ಲವ್ ಲಿ’ ಚಿತ್ರದ...

ಭರ್ಜರಿಯಾಗಿ ನಡೆಯುತ್ತಿದೆ ವಸಿಷ್ಠ ಸಿಂಹ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಶೂಟಿಂಗ್

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು 'ಲವ್ ಲಿ'. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು 'ಲವ್ ಲಿ' ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ. ಲವ್...

ಬದನೇಕಾಯಿ ತಿನ್ನುವ ಮೊದಲು ಈ ವಿಷಯವನ್ನ ತಿಳಿದುಕೊಳ್ಳಿ..

ಬದನೇಕಾಯಿ ಹಲವರ ಫೇವರಿಟ್ ತರಕಾರಿ. ಇದರಿಂದ ಮಾಡುವ ಪಲ್ಯ, ಸಾಂಬಾರ್, ಕರಿ, ಇತ್ಯಾದಿ ಪದಾರ್ಥ ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ಇದನ್ನು ತುಂಬಾ ಜನ ಇಷ್ಟ ಪಡ್ತಾರೆ. ಆದ್ರೆ ನೀವು ಬದನೇಕಾಯಿ ಪ್ರಿಯರಾಗಿದ್ರೆ, ನಿಮಗೆ ವಾರಕ್ಕೆರಡು ಬಾರಿಯಾದ್ರೂ ಬದನೆ ತಿನ್ನಲೇಬೇಕು ಅಂತಿದ್ರೆ, ನೀವು ಕೆಲವು ವಿಷಯಗಳನ್ನ ತಿಳಿದುಕೊಳ್ಳಲೇಬೇಕು. ನಿಮಗೆ ಗಾಢವಾದ ನಿದ್ದೆ ಬರಬೇಕಂದ್ರೆ, ಈ ನಿಯಮವನ್ನ ಅನುಸರಿಸಿ.. ತಿಂಗಳಿಗೆ...

ನಿಮಗೆ ಗಾಢವಾದ ನಿದ್ದೆ ಬರಬೇಕಂದ್ರೆ, ಈ ನಿಯಮವನ್ನ ಅನುಸರಿಸಿ..

ಮನುಷ್ಯನಿಗೆ ಊಟ ತಿಂಡಿ ಎಷ್ಟು ಮುಖ್ಯವೋ, ನಿದ್ದೆ ಕೂಡ ಅಷ್ಟೇ ಮುಖ್ಯ. ನೀವು ರಾತ್ರಿ ಮಲಗಿದ ತಕ್ಷಣ ನಿದ್ದೆ ಬಂದು, ನಿಮಗೆ ಡೈರೆಕ್ಟ್ ಬೆಳಿಗ್ಗೆನೇ ಎಚ್ಚರಾದ್ರೆ, ನೀವು ಆರೋಗ್ಯವಂತರು ಎಂದರ್ಥ. ಆದ್ರೆ ನಿಮಗೆ ರಾತ್ರಿ ಎಷ್ಟು ಬೇಗ ಮಲಗಿದ್ರೂ, ಲೇಟಾಗೇ ನಿದ್ದೆ ಬರೋದು, ಪದೇ ಪದೇ ಎಚ್ಚರಾಗೋದು ಆದ್ರೆ, ನಿಮ್ಮ ಆರೋಗ್ಯದಲ್ಲಿ ಸಮಸ್ಯೆ ಇದೆ...

ಜೋಗಿ ಪ್ರೇಮ್ ಬಿಡುಗಡೆ ಮಾಡಿದರು “ರಾಣ” ಚಿತ್ರದ “ಗಲ್ಲಿ ಬಾಯ್” ಹಾಡು…

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ "ರಾಣ" ಚಿತ್ರದ "ಗಲ್ಲಿ ಬಾಯ್" ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ತುಂಬಾ...

“ಉಸಿರೇ ಉಸಿರೇ” ಚಿತ್ರತಂಡದಿಂದ ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬ ಆಚರಣೆ.

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ "ಉಸಿರೇ ಉಸಿರೇ" ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯಿಸುತ್ತಿದ್ದಾರೆ. "ಉಸಿರೇ ಉಸಿರೇ" ಚಿತ್ರತಂಡದಿಂದ ದೇವರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ "ಉಸಿರೇ ಉಸಿರೇ" ಚಿತ್ರದಲ್ಲಿನ ದೇವರಾಜ್ ರವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಯಿತು. "ಬಿಗ್ ಬಾಸ್" ಖ್ಯಾತಿಯ ರಾಜೀವ್ ಈ...

ಸದ್ದಿಲ್ಲದೆ ಶುರುವಾಯಿತು “ಶರ”…

ಕೊರೋನ ನಂತರ ಸಾಲು ಸಾಲು ಹೊಸ ಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ. ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ "ಶರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು. ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್...

ನವರಾತ್ರಿಯ ಆರನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಆರನೇಯ ದಿನ ಕಾತ್ಯಾಯಿನಿ ದೇವಿಯನ್ನು ಪೂಜಿಸಲಾಗುತ್ತದೆ. ಈಕೆಗೆ ಜೇನುತುಪ್ಪವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಬರೀ ನಾಲ್ಕೇ ನಾಲ್ಕು ಸಾಮಗ್ರಿ ಬಳಸಿ, ತಯಾರಿಸುವ ಪ್ರಸಾದದ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ಐದನೇಯ ದಿನದ ಪ್ರಸಾದ ರೆಸಿಪಿ.. ಅರ್ಧ ಕಪ್ ಹಾಲಿನ ಕೆನೆ, ಒಂದು ಕಪ್ ಸೇಬು ಹಣ್ಣು, (ನೀವು ಇದರೊಂದಿಗೆ, ಬಾಳೆಹಣ್ಣು, ಚಿಕ್ಕು, ಇನ್ನಿತರೆ ಹಣ್ಣನ್ನು ಬಳಸಬಹುದು)....

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img