Monday, July 27, 2026

Karnataka Tv

ನವರಾತ್ರಿಯ ಮೂರನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಮೂರನೇಯ ದಿನ ಚಂದ್ರಘಂಟಾಳನ್ನು ಪೂಜಿಸಲಾಗುತ್ತದೆ. ಈ ದೇವಿಗೆ ಹಾಲಿನ ನೈವೇದ್ಯ ಮಾಡುವುದು ಉತ್ತಮ. ಹಾಗಾಗಿ ಹಾಲಿನ ಪಾಯಸದ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ಎರಡನೇಯ ದಿನದ ಪ್ರಸಾದ ರೆಸಿಪಿ.. ಒಂದು ಲೀಟರ್ ದನದ ಹಾಲನ್ನು ಬಾಣಲೆಗೆ ಹಾಕಿ, ಕಾಯಿಸಿ. ಹಾಲು ಉಕ್ಕಿ ಬಂದ ಮೇಲೂ ಕೂಡ ನೀವು, ಅದನ್ನು 10 ನಿಮಿಷ ಚೆನ್ನಾಗಿ ಕುದಿಸಬೇಕು. ಹೀಗೆ ಹಾಲು...

ಈ 3 ಗುಣಗಳಿಂದಲೇ ಕೆಲವರು ಯಶಸ್ವಿಯಾಗದೇ ಇರೋದು..

ನೀವು ಯಾವುದಾದರೂ ಉದ್ಯಮದಲ್ಲಿ ಸಫಲತೆ ಸಿಗದವರನ್ನು, ಯಾವುದಾದರೂ ಕೆಲಸದಲ್ಲಿ ಯಶಸ್ಸು ಸಾಧಿಸದೇ, ಅರ್ಧಕ್ಕೆ ಕೆಲಸ ಬಿಟ್ಟವರನ್ನು ಒಮ್ಮೆ ಮಾತನಾಡಿಸಿ, ಅವರ ಬಳಿ, ಅವರ ಸೋಲಿಗೆ ಕಾರಣವೇನು ಎಂದು ಕೇಳಿ. ಆಗ ಅವರು ನನ್ನ ಕುಟುಂಬದಲ್ಲಿ ಯಾರಿಗೂ ಉದ್ಯಮದ ಬಗ್ಗೆ ಗೊತ್ತಿರಲಿಲ್ಲ. ನನ್ನ ಬಳಿ ಕೆಲಸ ಮಾಡುತ್ತಿದ್ದವರು, ಅರ್ಧಕ್ಕೆ ಕೆಲಸಬಿಟ್ಟು ಹೋದರು. ಇತ್ಯಾದಿ ಕಾರಣಗಳನ್ನು ಹೇಳಿ,...

ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ: ಮಗುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಗೋಪಾಲಯ್ಯ ಕೆ

Mandya News: ಪಾಂಡವಪುರ ಚಂದ್ರೆ ಗ್ರಾಮದಲ್ಲಿ  35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ  ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದೆ.ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಇಂದು ಮಿಮ್ಸ್ ನ ಐ.ಸಿ.ಯು. ನಲ್ಲಿ...

ಮಂಡ್ಯ: ಸೆ. 30 ಮೈ ಶುಗರ್ ಸಕ್ಕರೆ ಕಾರ್ಖಾನೆ ಸಂಪೂರ್ಣ ಕಾರ್ಯಚರಣೆ: ಗೋಪಾಲಯ್ಯ ಕೆ

Mandya News: ಮೈ ಶುಗರ್ ಸಕ್ಕರೆ ಕಾರ್ಖಾನೆ ಸೆಪ್ಟೆಂಬರ್‌ 30 ರೊಳಗಾಗಿ ಸಂಪೂರ್ಣವಾಗಿ ಚಾಲನೆಗೊಳ್ಳಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.ಅವರ ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಖಾನೆಯ ಕೆಲಸ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಕಾರ್ಖಾನೆಯ ಎರಡನೇ ಬಯ್ಲರ್ ನ ಕಾರ್ಯ ಸೆಪ್ಟೆಂಬರ್ 19...

ಆ ಊರಲ್ಲಿ ಕರಿ ಬೆಕ್ಕು ಕಾಟ…! ಕೋಲು ಹಿಡಿದೇ ಜನರ ಓಡಾಟ…!

Odissa News: ಆ ಊರಿಗೆ ಕರಿಬೆಕ್ಕು ಉಪಟಳ ಅಧಿಕವಾಗಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಶಾಸ್ತ್ರಿನಗರ ಪ್ರದೇಶದ ಸುತ್ತಮುತ್ತ ಕರಿ ಬೆಕ್ಕೊಂದು 25 ಮಂದಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಕಪ್ಪು ಬೆಕ್ಕು ,ಮಕ್ಕಳು, ಹಿರಿಯರು ಎನ್ನದೆ ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ, ಇನ್ನೂ ಕೆಲವರು...

ವಾಟ್ಸ್ಆ್ಯಪ್ ಅನ್ನು ಸುಲಭವಾಗಿ ಹೀಗೆ ಮಾಡಿ ಡಿಲೀಟ್ ಮಾಡಿಬಿಡಿ..!

Technology News: ಒಂದು ವೇಳೆ ವಾಟ್ಸ್​ಆ್ಯಪ್ ಡಿಲೀಟ್​ ಮಾಡಬೇಕು ಅಂದುಕೊಂಡಿದ್ದರೆ ಕೆಲ ವಿಚಾರಗಳನ್ನು ನೀವು ತಿಳಿದುಕೊಳ್ಳಬೇಕು. ಅಂದಹಾಗೆ ವಾಟ್ಸ್​ಆ್ಯಪ್​ ಖಾತೆಯಲ್ಲಿನ ಮಾಹಿತಿಯನ್ನು ಡಿಲೀಟ್ ಮಾಡುವುದಕ್ಕೆ ೯೦ ದಿನಗಳ ಕಾಲ ಸಮಯ ತೆಗೆದುಕೊಳ್ಳಲಾಗುತ್ತದೆ. ಇಲ್ಲಿದೆ ನೋಡಿ ವಾಟ್ಸ್​ಆ್ಯಪ್ ಅನ್ನು ಡಿಲೀಟ್ ಮಾಡುವ ಸುಲಭ ವಿಧಾನ ,ನಿಮ್ಮ ಆಂಡ್ರಾಯ್ಡ್ ಸ್ಮರ‍್ಟ್​ಫೋನ್​ನಲ್ಲಿ ವಾಟ್ಸ್​ಆ್ಯಪ್ ತೆರೆಯಿರಿ.ಇನ್ನಷ್ಟು ಆಯ್ಕೆಗಳನ್ನು ಟ್ಯಾಪ್ ಮಾಡಿ, ನಂತರ...

ಮಂಡ್ಯ: ಅಶೋಕ್ ಜಯರಾಮ್ ನೇತತ್ವದಲ್ಲಿ ಉಚಿತ ಆರೋಗ್ಯ ,ದಂತ ತಪಾಸಣ ಶಿಬಿರ

Mandya News: ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದಂದು ಎಸ್ ಡಿ ಜಯರಾಮ್ ಅವರ ಪುತ್ರ ಅಶೋಕ್ ಜಯರಾಮ್ ನೇತೃತ್ವದಲ್ಲಿ ಉಚಿತ ಆರೋಗ್ಯ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಎಸ್ ಡಿ ಜಯರಾಮ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಹಳ್ಳಿ ಮಂಡ್ಯ ಈ ಶಾಲೆಯಲ್ಲಿ ತಪಾಸಣಾ ಶಿಬಿರವನ್ನು...

ವೆಬ್ ಸಿರೀಸ್‌ನಲ್ಲಿ ಬ್ಯುಸಿ ಹರ್ಷಿಕಾ ಪೂಣಚ್ಚ…!

Film News: ಕೊಡಗಿನ ಬೆಡಗಿ ಬ್ಯೂಟಿ ಜೊತೆ ಪ್ರತಿಭೆ ಇರುವ ನಟಿ ಹರ್ಷಿಕಾ ಪೂಣಚ್ಚ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಪ್ರಯೋಗಾತ್ಮಕ ಪಾತ್ರಗಳ ಮೂಲಕ ಕಾಣಿಸಿಕೊಳ್ಳುವ ಈ ನಟಿ, ಇದೀಗ ವೆಬ್ ಸಿರೀಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಮರ್ ಫಿಲ್ಮ್ ಪ್ಯಾಕ್ಟರಿಯಿಂದ ನಿರ್ಮಾಣವಾಗುತ್ತಿರುವ ಈ ವೆಬ್ ಸಿರೀಸ್‌ನಲ್ಲಿ ಎಂದೂ ಮಾಡಿರದ ಭಿನ್ನ ಪಾತ್ರದ...

ಮಹಾರಾಷ್ಟ್ರ : ಜಾನ್ಸನ್ ಬೇಬಿ ಪೌಡರ್ ಲೈಸೆನ್ಸ್ ರದ್ದು..!

Maharashtra News: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್‌ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್​ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ರ‍್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನರ‍್ಧಾರ...

ಮಂಡ್ಯ: ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ

Mandya News: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img