Monday, July 27, 2026

Karnataka Tv

ಬುದ್ಧಿವಂತರಿಗಿರುವ ಮೂರು ಲಕ್ಷಣಗಳಿವು..

ಅಳಿಲನ್ನು ನೋಡಿ, ಪರ್ವತ ನಗುತ್ತಿತ್ತಂತೆ. ಆಗ ಅಳಿಲು ನಿನ್ನ ನಗುವಿಗೆ ಕಾರಣವೇನು ಎಂದು ಕೇಳಿತು. ಆಗ ಪರ್ವತ ನೀನು ನನ್ನಷ್ಟು ದೊಡ್ಡ ಆಕಾರದವನಲ್ಲವಲ್ಲ ಎಂದಿತು. ಅದಕ್ಕೆ ಉತ್ತರಿಸಿದ ನವಿಲು, ನಾನು ಆಕಾರದಲ್ಲಿ ನಿನಗಿಂತ ಚಿಕ್ಕವನಿರಬಹುದು. ಆದ್ರೆ ನೀನು ನನ್ನಂತೆ, ಗಟ್ಟಿಯಾಗಿರುವ ಒಣ ಹಣ್ಣನ್ನು ಕತ್ತರಿಸಲಾಗುವುದಿಲ್ಲ ಎಂದಿತಂತೆ. ಅದರಂತೆ ಒಬ್ಬೊಬ್ಬರಿಗೆ ಒಂದೊಂದು ಅರ್ಹತೆ ಇರುತ್ತದೆ. ಹಾಗಾಗೇ...

ನವರಾತ್ರಿಯಲ್ಲಿ ಮರೆತೂ ಕೂಡ ಈ ತಪ್ಪುಗಳನ್ನು ಮಾಡಬೇಡಿ

ನವರಾತ್ರಿ ಸಮೀಪಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ದಿನ ಹಿಂದೂ ಧರ್ಮದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕು ಅನ್ನೋ ಪದ್ಧತಿ ಇದೆ. ಹಾಗಾಗಿ ಇಂದು ನಾವು ನವರಾತ್ರಿಯಲ್ಲಿ ಯಾವ ನಿಯಮವನ್ನು ಪಾಲಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ.. ನವರಾತ್ರಿಯಲ್ಲಿ ಉಗುರು ಕತ್ತರಿಸಬಾರದು, ಕೂದಲು...

ನವರಾತ್ರಿಯ ಮೊದಲ ದಿನಕ್ಕೆ ಈ ಪ್ರಸಾದ ಮಾಡಿ..

ಈಗ ಮಹಾಲಯದ ದಿನಗಳು ನಡೆಯುತ್ತಿದೆ. ಇದೇ ತಿಂಗಳು 25ನೇ ತಾರೀಖಿಗೆ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ಸಮಯದಲ್ಲಿ 9 ದಿನ ಹಿಂದೂಗಳು ದೇವಿಯರ ಹೆಸರಿನಲ್ಲಿ ನವರಾತ್ರಿಯನ್ನು ಆಚರಿಸುತ್ತಾರೆ. ಹಲವೆಡೆ ಕೋಲಾಟವಾಡಿ, ಆ ಸದ್ದಿನಿಂದ ದೇವಿಯನ್ನು ಪ್ರಸನ್ನಗೊಳಿಸಲಾಗುತ್ತದೆ. ಇದೇ ರೀತಿ 9 ದಿನ 9 ರೀತಿಯ ನೈವೇದ್ಯವನ್ನು ದೇವಿಗೆ ಅರ್ಪಿಸಿದರೆ, ಉತ್ತಮ ಅಂತಾ...

ಬಳಕುವ ಬಳ್ಳಿಯಂತೆ ಫಿಟ್ ಆದ ಪೊರ್ಕಿ ಬೆಡಗಿ ಪ್ರಣೀತಾ

Film News: ಪೊರ್ಕಿ  ಬೆಡಗಿ ಮಮ್ಮಿ  ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ  ಕಾಣಿಸಿಕೊಂಡು   ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು  ಹೆರಿಗೆ ಆದ ನಂತರ  ಪ್ರಣೀತಾ  ಮತ್ತೆ  ಸ್ಯಾಂಡಲ್ವುಡ್ ಗೆ  ಬರ್ತಾರಾ ಅನ್ನೋ  ಪ್ರಶ್ನೆ  ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ  ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು   ಸಿನಿ  ಟೌನ್  ನಲ್ಲಿ ಈಗ ಪ್ರಣೀತಾದ್ದೆ ಮಾತು...

ಮೋದಿ ಹುಟ್ಟುಹಬ್ಬದಂದು ನವಜಾತ ಶಿಶುಗಳಿಗೆ ಸಿಗಲಿದೆ ಚಿನ್ನದ ಉಂಗುರ..!

National News: ನರೇಂದ್ರ  ಮೋದಿ ಹುಟ್ಟುಹಬ್ಬದ ದಿನದಂದು ತಮಿಳುನಾಡು ಬಿಜೆಪಿಯು ಬೇರೆಯದ್ದೇ ರೀತಿಯಲ್ಲಿ ಕೆಲಸ ಮಾಡಲು ಮುಂದಾಗಿದೆ. ಇಲ್ಲಿ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕವು ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ನೀಡಲಿದೆ. ಈ ದಿನ ಜನಿಸಿದ ಶಿಶುಗಳಿಗೆ ಸುಮಾರು 2 ಗ್ರಾಂನ ಉಂಗುರವನ್ನು ನೀಡಲಾಗುತ್ತದೆ. “ನಾವು ಚೆನ್ನೈನ ರ‍್ಕಾರಿ ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು...

ಮಡಿಕೇರಿ:ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿ

Madikeri News: ಮಡಿಕೇರಿಯ ಈ ಬಾರಿ ತಲಕಾವೇರಿ ತೀರ್ಥೋದ್ಭವ   ಮುಹೂರ್ತ  ನಿಗಧಿಯಾಗಿದೆ. ಅಕ್ಟೋಬರ್ 17ರ ಸಂಜೆ 7:30ಕ್ಕೆ ತೀರ್ಥೋದ್ಭವವಾಗಲಿದೆ. ಅಂದು ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.  ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕರ‍್ಯದಲ್ಲಿ ಈ ಸುಮೂರ್ತ ನಿಗದಿಯಾಗಿದೆ. https://karnatakatv.net/banglore-beggers-control-rules/ https://karnatakatv.net/deepavali-5g-network-airtel/ https://karnatakatv.net/mandya-students-admitted/

ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ

Banglore News: ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭಿಕ್ಷಾಟನೆಯನ್ನು ಎರಡು ಮೂರು ತಿಂಗಳಿನಲ್ಲಿ ನಿಯಂತ್ರಣ ಮಾಡುವ ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ. ಮಕ್ಕಳನ್ನು  ಬಾಡಿಗೆ ಪಡೆದು ಇಲ್ಲವೇ ಅಪಹರಿಸಿ ಬಿಕ್ಷಾಟನೆ ನಡೆಸಲಾಗುತ್ತಿದೆ. ಇವೆಲ್ಲವನ್ನು ನಿಯಂತ್ರಿಸಲು ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ  ಎಂಬುವುದಾಗಿ ತಿಳಿಸಿದ್ದಾರೆ. https://karnatakatv.net/sumalatha-ambareesh-talk-about-mandya/ https://karnatakatv.net/watsapp-selfie-life-ends/ https://karnatakatv.net/manglore-train-accident/

ಮುಳುಗುತ್ತಿದ್ದ ದೋಣಿಯಿಂದ ಪವಾಡವೆಂಬಂತೆ 18 ಜನ ಬಚಾವ್…!

Maharashtra News: ಮಹಾರಾಷ್ಟ್ರದ ಅರೇಬಿಯನ್  ಸಮುದ್ರದಲಮಲ್ಲಿ ಮುಳುಗುತ್ತಿದ್ದ  ದೋಣಿಯಿಂದ 18 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿ 17 ಮಂದಿ ಭಾರತೀಯರು ಮತ್ತು ಒಬ್ಬ ಇಥಿಯೋಪಿಯನ್ ಪ್ರಜೆ ಇದ್ದರು. ದೋಣಿ ಮುಳುಗುತ್ತಿರುವುದು ಗೊತ್ತಾದ ಕೂಡಲೇ ದೋಣಿಯಲ್ಲಿದ್ದವರು ಭಾರತೀಯ ಕೋಸ್ಟ್ ಗಾರ್ಡ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತತ್‌ಕ್ಷಣ ಕರ‍್ಯಪ್ರವೃತ್ತರಾದ ಕೋಸ್ಟ್‌ಗರ‍್ಡ್ ಸಿಬಂದಿ ರಕ್ಷಣಾ ಕರ‍್ಯಾಚರಣೆ ಆರಂಭಿಸಿದರು.ಕೋಸ್ಟ್...

ದೀಪಾವಳಿ ವೇಳೆಗೆ ಏರ್ಟೆಲ್ 5ಜಿ ಸೇವೆ ಲಭ್ಯ…!

Technology News: ಭಾರತದಲ್ಲಿ 5G ನೆಟ್​ವರ್ಕ್ ಸೇವೆಯನ್ನು ಆನಂದಿಸಲು ಏರ್ಟೆಲ್ ಬಳಕೆದಾರರು ಕಾದು ಕುಳಿತಿದ್ದಾರೆ. ಈಗಾಗಲೇ ರಿಲಯನ್ಸ್ ಒಡೆತನದ ಜಿಯೋ ಟೆಲಿಕಾಂ ಕಂಪನಿ ದೀಪಾವಳಿ ವೇಳೆಗ 5ಜಿ ಸೇವೆ ನೀಡುವುದಾಗಿ ಘೋಷಣೆ ಮಾಡಿದೆ. ಇದೀಗ ಭಾರ್ತಿ ಏರ್ಟೆಲ್  ಅತಿ ವೇಗದ ಇಂಟರ್ನೆಟ್‌ ಕನೆಕ್ಷನ್‌ 5G ಅನ್ನು ಸದ್ಯದಲ್ಲೇ ಎಲ್ಲ ಜನರಿಗೆ ಲಭ್ಯವಾಗಲಿದೆ ಎಂದು ಹೇಳಿದೆ. ಈ ಬಗ್ಗೆ ಏರ್ಟೆಲ್  ಎಂಟರ್‌ಪ್ರೈಸಸ್‌ನ ಉಪಾಧ್ಯಕ್ಷ ಅಖಿಲ್ ಗುಪ್ತಾ ಮಾಹಿತಿ ನೀಡಿದ್ದಾರೆ. ಮುಂದಿನ ತಲೆಮಾರಿನ...

ಜಯಶ್ರೀ ಗೆ ಕಿಸ್ ಕೊಟ್ಟ ರಾಕೇಶ್..! ವೈಲೆಂಟ್ ಆದ ಸೋನು ಗೌಡ…!

Bigboss News: ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬರುತ್ತಿರುವ ಸಂರ‍್ಭದಲ್ಲಿ ರಾಕೇಶ್ ಮೇಲೆ ಸೋನುಗೆ ಪ್ರೀತಿ ಹೆಚ್ಚುತ್ತಿದೆ. ಈ ಕಾರಣದಿಂದ ರಾಕೇಶ್ ಅವರು ಸೋನು ಅವರನ್ನು ಅವಾಯ್ಡ್ ಮಾಡುತ್ತಿದ್ದಾರೆ. ಇದು ಸೋನುಗೆ ಬೇಸರ ಮೂಡಿಸಿದೆ. ಈ ವಿಚಾರವನ್ನು ಸೋಮಣ್ಣ ಮಾಚಿಮಾಡ ಬಳಿ ಮಾತನಾಡಿದ್ದಾರೆ ಸೋನು. ‘ರಾಕೇಶ್​ ಹಾಗೂ ನನ್ನ ಮಧ್ಯೆ ಫ್ರೆಂಡ್​ಶಿಪ್​ ಇದೆ. ಪ್ರೀತಿ...

About Me

32737 POSTS
0 COMMENTS
- Advertisement -spot_img

Latest News

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...
- Advertisement -spot_img