Friday, May 8, 2026

Karnataka Tv

ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ…ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

Film News: ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ...

ಪ್ರಧಾನಿ ಮೋದಿ ರಕ್ಷಣಾ ಹೊಣೆ ಹೊತ್ತ ಮುದೋಳ ನಾಯಿ..!

ಭದ್ರತೆಯ ವಿಚಾರದಲ್ಲಿ ಶ್ವಾನ ಅಂದಾಕ್ಷಣ ನೆನಪಾಗೋದು ಮುಧೋಳ ನಾಯಿ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ನಾಯಿಯೆಂದರೆ ಮುಧೋಳ ನಾಯಿ. ಇದೀಗ ಮೋದಿ ಅವರ ಗಮನ ಸೆಳೆದು ಅವರ ವಿಶೇಷ ರಕ್ಷಣಾ ಪಡೆಗೆ ಸೇರ್ಪಡೆಯಾಗಿದೆ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ಮುಧೋಳ ನಾಯಿ. ಈಗ ದೇಶದ...

ಕಾರ್ನ್ ಫ್ಲೋರ್ ಹಾಕದೇ, ಟೇಸ್ಟಿ ಟೊಮೆಟೋ ಸೂಪ್ ತಯಾರಿಸೋದು ಹೀಗೆ..

ಟೊಮೆಟೋ ಹಣ್ಣು ಆರೋಗ್ಯಕ್ಕೆ ಉತ್ತಮ. ಆದ್ರೆ ಇದನ್ನ ಅಗತ್ಯಕ್ಕಿಂತ ಜಾಸ್ತಿ ತಿಂದ್ರೆ, ಕಿಡ್ನಿಯಲ್ಲಿ ಕಲ್ಲು ಉತ್ಪತ್ತಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಪ್ರತಿದಿನ ಟೊಮೆಟೋ ತಿನ್ನಬಾರದು ಅಂತಾ ಹೇಳಲಾಗತ್ತೆ. ಆದ್ರೆ ನೀವು ವಾರಕ್ಕೊಮ್ಮೆ ಅಥವಾ ಮೂರು ದಿನಕ್ಕೊಮ್ಮೆ ಟೋಮೆಟೋದಿಂದ ಮಾಡಿದ ಪದಾರ್ಥವನ್ನ ಸೇವಿಸಬಹುದು. ಹಾಗಾಗಿ ನಾವಿಂದು ಟೇಸ್ಟಿ ಟೋಮೆಟೋ ಸೂಪ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ...

ನಿಹಾಲ್‌ ಮಿಂಚು, ಕ್ವಾಲಿಫಯರ್‌2ಕ್ಕೆ ಮೈಸೂರು ವಾರಿಯರ್ಸ್‌

https://www.youtube.com/watch?v=PtpeCDE7eJk ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್‌ ಉಳ್ಳಾಲ್‌ (77*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್‌2 ತಲುಪಿದೆ. 165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್‌ ಕೊನೆಯ ಕ್ಷಣದಲ್ಲಿ ಆನಂದ್‌ ದೊಡ್ಡಮನಿ ಅವರ ಬೌಲಿಂಗ್‌...

ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು ಮಾಡಲ್ಲ, ಮಡಿಕೇರಿ ಪ್ರತಿಭಟನೆ ಮುಂದೂಡಿಕೆ – ಸಿದ್ಧರಾಮಯ್ಯ

ಬೆಂಗಳೂರು : ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಹಾಗೂ ಬಿಜೆಪಿ ಶಾಸಕರ ಭ್ರಷ್ಟಾಚಾರದ ವಿರುದ್ಧ ಮಡಿಕೇರಿಯಲ್ಲಿ ಆಗಸ್ಟ್ 26ರಂದು ನಡೆಸಲು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಜಿಲ್ಲಾಡಳಿತ ನಿಷೇದಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ, ಮಾಜಿ ಮುಖ್ಯಮಂತ್ರಿಯಾಗಿ ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು...

ಹೊಟೇಲ್ ಶೈಲಿಯ ಗೋಬಿ ಪೆಪ್ಪರ್ ಫ್ರೈ ತಯಾರಿಸುವುದು ಹೀಗೆ..

ಹೊಟೇಲ್‌ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಗೋಬಿ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೆಜ್ ಕಬಾಬ್, ಬೀಟ್‌ರೂಟ್ ಕಟ್ಲೇಟ್ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸ್ವಚ್ಛವಾಗಿ...

ಯಶಸ್ಸು ಗಳಿಸಬೇಕೆಂದರೆ ಕೃಷ್ಣನ ಈ 10 ಮಾತನ್ನ ಕೇಳಿ..- ಭಾಗ 2

ಹಿಂದಿನ ಭಾಗದಲ್ಲಿ ನಾವು ಕೃಷ್ಣ ಪರಮಾತ್ಮ ಹೇಳಿದ 10 ಮಾತುಗಳಲ್ಲಿ 5 ಮಾತುಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳ ಬಗ್ಗೆ ವಿವರಣೆ ತಿಳಿಯೋಣ.. ಆರನೇಯದಾಗಿ ಯಶಸ್ಸು ಗಳಿಸಲು, ನಿಮ್ಮವರಿಂದ ದೂರವಾಗಬೇಕು ಎಂದಾದಲ್ಲಿ ದೂರವಾಗಿ. ಕೆಲವರಿಗೆ ಅಪ್ಪ- ಅಮ್ಮನನ್ನು ಬಿಟ್ಟು, ಬೇರೆ ಊರಿಗೆ ಹೋಗಲು ಇಷ್ಟವಿರುವುದಿಲ್ಲ. ಅದಕ್ಕೆ ಅಪ್ಪ-...

ಎಸಿಬಿ ರದ್ದು ವಿಚಾರ: ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ – CM ಬೊಮ್ಮಾಯಿ

ಬೆಂಗಳೂರು : ಎಸಿಬಿ ವಿಚಾರವಾಗಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ಖಾಸಗಿ ವ್ಯಕ್ತಿ...

ಯಶಸ್ಸು ಗಳಿಸಬೇಕೆಂದರೆ ಶ್ರೀಕೃಷ್ಣನ ಈ 10 ಮಾತನ್ನ ಕೇಳಿ..- ಭಾಗ 1

ಕುರುಕ್ಷೇತ್ರ ಯುದ್ಧ ನಡೆಯುವ ವೇಳೆ ಅರ್ಜುನ ಬೇಸರಗೊಂಡಿದ್ದ. ಎದುರಾಳಿಗಳೂ ತಮ್ಮವರೇ, ಸಂಬಂಧಿಕರು, ಗುರುಗಳು, ಹಿರಿಯರೊಂದಿಗೆ ನಾನು ಯುದ್ಧ ಮಾಡುವುದಿಲ್ಲವೆಂದು ಅರ್ಜುನ ಕೈ ಚೆಲ್ಲಿ ಕುಳಿತಿದ್ದ. ಆಗ ಶ್ರೀಕೃಷ್ಣ ಭಗವದ್ಗೀತೆಯ ಸಾರವನ್ನು ಹೇಳಿ, ಯುದ್ಧ ಯಾಕೆ ಮುಖ್ಯವಾಗಿದೆ ಎಂದು ಹೇಳಿದ. ನಂತರವೇ ಅರ್ಜುನ ಯುದ್ಧಕ್ಕೆ ಇಳಿದಿದ್ದು. ಇಂಥ ಶ್ರೀಕೃಷ್ಣ ಪರಮಾತ್ಮ, ಜೀವನದಲ್ಲಿ ನಾನು ಉದ್ಧಾರವಾಗಬೇಕು ಅಂದರೆ,...

BREAKING: ಬ್ರಹ್ಮೋಸ್ ಕ್ಷಿಪಣಿ ಮಿಸ್ ಫೈರ್: ಕೇಂದ್ರ ಸರ್ಕಾರದಿಂದ 3 ಐಎಎಫ್ ಅಧಿಕಾರಿಗಳ ಸೇವೆ ರದ್ದುಗೊಳಿಸಿ ಆದೇಶ

ನವದೆಹಲಿ: ಈ ವರ್ಷದ ಆರಂಭದಲ್ಲಿ ಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕವಾಗಿ ಹಾರಿಸಿದ ನಂತರ ಪಾಕಿಸ್ತಾನದಲ್ಲಿ ಇಳಿದ ಘಟನೆಗೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ (ಐಎಎಫ್) ಮೂವರು ಅಧಿಕಾರಿಗಳ ಸೇವೆಯನ್ನು ಕೇಂದ್ರ ಸರ್ಕಾರ ಮಂಗಳವಾರ ರದ್ದುಗೊಳಿಸಿದೆ ಎಂದು ಎಎನ್ಐ ವರದಿ ಮಾಡಿದೆ. ಒಬ್ಬ ಗ್ರೂಪ್ ಕ್ಯಾಪ್ಟನ್ ಮತ್ತು ಇಬ್ಬರು ವಿಂಗ್ ಕಮಾಂಡರ್ ಗಳ ಸೇವೆಯನ್ನು ರದ್ದುಗೊಳಿಸಲಾಯಿತು. "ಮಾರ್ಚ್ 9, 2022...

About Me

32008 POSTS
0 COMMENTS
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img