Monday, July 27, 2026

Karnataka Tv

ದೀಪಾವಳಿ ವೇಳೆಗೆ ಏರ್ಟೆಲ್ 5ಜಿ ಸೇವೆ ಲಭ್ಯ…!

Technology News: ಭಾರತದಲ್ಲಿ 5G ನೆಟ್​ವರ್ಕ್ ಸೇವೆಯನ್ನು ಆನಂದಿಸಲು ಏರ್ಟೆಲ್ ಬಳಕೆದಾರರು ಕಾದು ಕುಳಿತಿದ್ದಾರೆ. ಈಗಾಗಲೇ ರಿಲಯನ್ಸ್ ಒಡೆತನದ ಜಿಯೋ ಟೆಲಿಕಾಂ ಕಂಪನಿ ದೀಪಾವಳಿ ವೇಳೆಗ 5ಜಿ ಸೇವೆ ನೀಡುವುದಾಗಿ ಘೋಷಣೆ ಮಾಡಿದೆ. ಇದೀಗ ಭಾರ್ತಿ ಏರ್ಟೆಲ್  ಅತಿ ವೇಗದ ಇಂಟರ್ನೆಟ್‌ ಕನೆಕ್ಷನ್‌ 5G ಅನ್ನು ಸದ್ಯದಲ್ಲೇ ಎಲ್ಲ ಜನರಿಗೆ ಲಭ್ಯವಾಗಲಿದೆ ಎಂದು ಹೇಳಿದೆ. ಈ ಬಗ್ಗೆ ಏರ್ಟೆಲ್  ಎಂಟರ್‌ಪ್ರೈಸಸ್‌ನ ಉಪಾಧ್ಯಕ್ಷ ಅಖಿಲ್ ಗುಪ್ತಾ ಮಾಹಿತಿ ನೀಡಿದ್ದಾರೆ. ಮುಂದಿನ ತಲೆಮಾರಿನ...

ಜಯಶ್ರೀ ಗೆ ಕಿಸ್ ಕೊಟ್ಟ ರಾಕೇಶ್..! ವೈಲೆಂಟ್ ಆದ ಸೋನು ಗೌಡ…!

Bigboss News: ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬರುತ್ತಿರುವ ಸಂರ‍್ಭದಲ್ಲಿ ರಾಕೇಶ್ ಮೇಲೆ ಸೋನುಗೆ ಪ್ರೀತಿ ಹೆಚ್ಚುತ್ತಿದೆ. ಈ ಕಾರಣದಿಂದ ರಾಕೇಶ್ ಅವರು ಸೋನು ಅವರನ್ನು ಅವಾಯ್ಡ್ ಮಾಡುತ್ತಿದ್ದಾರೆ. ಇದು ಸೋನುಗೆ ಬೇಸರ ಮೂಡಿಸಿದೆ. ಈ ವಿಚಾರವನ್ನು ಸೋಮಣ್ಣ ಮಾಚಿಮಾಡ ಬಳಿ ಮಾತನಾಡಿದ್ದಾರೆ ಸೋನು. ‘ರಾಕೇಶ್​ ಹಾಗೂ ನನ್ನ ಮಧ್ಯೆ ಫ್ರೆಂಡ್​ಶಿಪ್​ ಇದೆ. ಪ್ರೀತಿ...

ಚೀನಾ: ಬಾನೆತ್ತರಕ್ಕೆ ಬೆಳೆದ ಕಟ್ಟಡ ಬೆಂಕಿಗಾಹುತಿ…!

International News: ಮಧ್ಯ ಚೀನಾದ ನಗರದ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬಹುತೇಕ ಎಲ್ಲಾ ಮಹಡಿಗಳಿಗೂ ಬೆಂಕಿ ಹರಡಿಕೊಂಡಿರುವುದಾಗಿ ವರದಿಯಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ.ವರದಿಗಳ ಪ್ರಕಾರ ರ‍್ಕಾರಿ ಸ್ವಾಮ್ಯದ ದೂರಸಂರ‍್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿ ಇರುವ ಎತ್ತರದ ಕಟ್ಟಡಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು...

43 ವರ್ಷಗಳಲ್ಲಿ 53 ಮಹಿಳೆಯರೊಂದಿಗೆ ಮದುವೆ..! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

Soudi  Arebia  News: ಸೌದಿ ಅರೇಬಿಯಾದ ವ್ಯಕ್ತಿಯೊಬ್ಬಮನಸ್ಸಿಗೆ ಶಾಂತಿ ಕಂಡುಕೊಳ್ಳುವ ಸಲುವಾಗಿ 43 ವರ್ಷಗಳಲ್ಲಿ  53 ಬಾರಿ ವಿವಾಹವಾಗಿದ್ದಾನೆ ಎಂದು  ತಿಳಿದು ಬಂದಿದೆ. 63 ವರ್ಷದ ಅಬು ಅಬ್ದುಲ್ಲಾ ಎಂಬ ವ್ಯಕ್ತಿಗೆ “ಶತಮಾನದ ಬಹುಪತ್ನಿತ್ವವಾದಿ” ಎಂಬ ಅಡ್ಡ ಹೆಸರು ಇಡಲಾಗಿದೆ. ನಾನು 53 ಮಹಿಳೆಯರನ್ನು ವಿವಾಹವಾಗಿದ್ದೇನೆ. ನಾನು 20  ರ‍್ಷ ವಯಸ್ಸಿನವನಾಗಿದ್ದಾಗ ಮೊದಲ ಬಾರಿಗೆ ನನಗಿಂತ 6 ...

’RRR ಸಿನಿಮಾಕ್ಕೆ ಸಿಗಲಿದೆಯಾ ಅಸ್ಕರ್ ಅವಾರ್ಡ್..?!

Film News: ಭಾರತದ ಯಾವ ಸಿನಿಮಾ ಕೂಡ ಆಸ್ಕರ್ ಪ್ರಶಸ್ತಿ ಪಡೆದಿಲ್ಲ. 21 ವರ್ಷ ಗಳ  ಹಿಂದೆ ಆಮಿರ್ ಖಾನ್ ನಟನೆಯ ‘ಲಗಾನ್’ ಸಿನಿಮಾ ಆಸ್ಕರ್​ಗೆ ನಾಮ ನಿರ್ದೇಶನಗೊಡಿತ್ತು. ಇದಾದ ಬಳಿಕ ಭಾರತದ ಯಾವ ಸಿನಿಮಾಗಳೂ ಆಸ್ಕರ್​ಗೆ ನಾಮಿನೇಟ್ ಆಗಿಲ್ಲ. ಈ ಬಾರಿ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ನ ಎರಡು ವಿಭಾಗಗಳಲ್ಲಿ ನಾಮ ನರ‍್ದೇಶನಗೊಳ್ಳುವ ಸಾಧ್ಯತೆ ದಟ್ಟವಾಗಿದೆ....

ವಿಶ್ವದ ಎರಡನೇ ಶ್ರೀಮಂತ ಗೌತಮ್ ಅದಾನಿ..!

National News: ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್‌ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್  ಅವರು 273.5 ಬಿಲಿಯನ್ ಡಾಲರ್ ನಿವ್ವಳ...

ಮಂಡ್ಯ: ಬಿಸಿಯೂಟ ಸೇವಿಸಿದ 29 ವಿಧ್ಯಾರ್ಥಿಗಳು ಅಸ್ವಸ್ಥ

Mandya  News: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ  ಘಟನೆ ಬೆಳಕಿಗೆ ಬಂದಿದೆ.ಇನ್ನೂ ಬಿಸಿ ಊಟದಲ್ಲಿ ಹಲ್ಲಿ ಬಿದ್ದ ಕಾರಣ 19 ವಿದ್ಯಾರ್ಥಿನಿಯರು 10 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ವಾಂತಿ ಬೀದಿಯಿಂದ ಬಳಲುತ್ತಿದ್ದಾರೆ ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ...

ಹಿರಿಯ ರಾಜಕಾರಣಿ ಧರ್ಮಪತ್ನಿ ಸುಶೀಲಮ್ಮರವರ ನಿಧನಕ್ಕೆ ಕೆ. ಗೋಪಾಲಯ್ಯ ಸಂತಾಪ

Mandya News: ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ನಿಧನರಾದ    ಹಿರಿಯ ರಾಜಕಾರಣಿ ದಿವಂಗತ ಕೆ.ವಿ.ಶಂಕರೇಗೌಡರವರ ಧರ್ಮಪತ್ನಿ ಸುಶೀಲಮ್ಮರವರ ಅಂತಿಮ ದರ್ಶನ ಪಡೆದು    ಸಂತಾಪ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಅವರು ಉಪಸ್ಥಿತರಿದ್ದರುನಿತ್ಯ ಸಚಿವ ಶಂಕರೇಗೌಡ ಅವರ ಪತ್ನಿ ಸುಶೀಲಮ್ಮ ಅವರ ನಿಧನ ದುಃಖ...

ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ: ಸುಮಲತಾ ಅಂಬರೀಶ್

Mandya News: ಜಿಲ್ಲೆಯನ್ನು ಎಲ್ಲಾ ವಿಭಾಗದಲ್ಲಿಯೂ ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಅಭಿವೃದ್ಧಿ ಕಾರ್ಯಗಳು ಬಹಳ ಮುಖ್ಯ. ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ ಎಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ರವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು...

ವಾಟ್ಸಾಪ್ ನಲ್ಲಿ ಸೆಲ್ಫೀ ಕಳುಹಿಸಿ ಯುವತಿ ಆತ್ಮಹತ್ಯೆ..!

Kerala  News: ಕೇರಳದ  ವಯನಾಡಿನಲ್ಲಿ ಯುವತಿಯೊಬ್ಬಳು ಸೆಲ್ಫೀ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ನೀರು ತುಂಬಿರುವ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಯನಾಡು ಜಿಲ್ಲೆಯ ಅಂಬಲವಾಯಲ್ ಗ್ರಾಮದಲ್ಲಿರುವ ವಿಕಾಸ್​ ಕಾಲನಿ ಸಮೀಪ ನಡೆದಿದೆ. ಸುಲ್ತಾನ ಬಥೇರಿಯಲ್ಲಿ ಲ್ಯಾಬ್‌ಟೆಕ್ನೀಶಿಯನ್ ಆಗಿರುವ ಪ್ರವೀಣಾ (೨೦) ಮೃತ ಯುವತಿ. ನೀರು ತುಂಬಿದ್ದ ಕಲ್ಲು ಕ್ವಾರಿ ಬಳಿ ನಿಂತು...

About Me

32739 POSTS
0 COMMENTS
- Advertisement -spot_img

Latest News

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...
- Advertisement -spot_img