Monday, July 27, 2026

Karnataka Tv

ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ: ಸುಮಲತಾ ಅಂಬರೀಶ್

Mandya News: ಜಿಲ್ಲೆಯನ್ನು ಎಲ್ಲಾ ವಿಭಾಗದಲ್ಲಿಯೂ ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಅಭಿವೃದ್ಧಿ ಕಾರ್ಯಗಳು ಬಹಳ ಮುಖ್ಯ. ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ ಎಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ರವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು...

ವಾಟ್ಸಾಪ್ ನಲ್ಲಿ ಸೆಲ್ಫೀ ಕಳುಹಿಸಿ ಯುವತಿ ಆತ್ಮಹತ್ಯೆ..!

Kerala  News: ಕೇರಳದ  ವಯನಾಡಿನಲ್ಲಿ ಯುವತಿಯೊಬ್ಬಳು ಸೆಲ್ಫೀ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ನೀರು ತುಂಬಿರುವ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಯನಾಡು ಜಿಲ್ಲೆಯ ಅಂಬಲವಾಯಲ್ ಗ್ರಾಮದಲ್ಲಿರುವ ವಿಕಾಸ್​ ಕಾಲನಿ ಸಮೀಪ ನಡೆದಿದೆ. ಸುಲ್ತಾನ ಬಥೇರಿಯಲ್ಲಿ ಲ್ಯಾಬ್‌ಟೆಕ್ನೀಶಿಯನ್ ಆಗಿರುವ ಪ್ರವೀಣಾ (೨೦) ಮೃತ ಯುವತಿ. ನೀರು ತುಂಬಿದ್ದ ಕಲ್ಲು ಕ್ವಾರಿ ಬಳಿ ನಿಂತು...

ಮಂಗಳೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Manglore News: ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ‍್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ  ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ‍್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Banglore News: ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.  ಮೃತನನ್ನು  ಖಾಸಗಿ  ಉದ್ಯೋಗಿ ಸುಮನ್ ಎಂದು  ಗುರುತಿಸಲಾಗಿದೆ. ಸುಮನ್ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾಗಿತ್ತು. ಹೀಗಾಗಿ ಆತ ಶೆಲ್ ಪೆಟ್ರೊಲ್ ಬಂಕ್‍ನಿಂದ ಬಾಟ್ಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಒನ್ ವೇಯಲ್ಲಿ ಹೋಗುತ್ತಿದ್ದ....

ಮಂಡ್ಯ : ಸುಮಲತಾ ಅಂಬರೀಷ್ ನೇತೃತ್ವದಲ್ಲಿ ದಿಶಾ ಸಭೆ

Mandya ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ. ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು...

ಸೈಮಾ ಅವಾರ್ಡ್ನ ಲ್ಲಿ ಈ ಬಾರಿ ಸ್ಟಾರ್ ಐಕಾನ್ ಯಾರು ಗೊತ್ತಾ..?! ಸೈಮಾ ಮಾಡಿದ ಆ ಟ್ವೀಟ್ ಯಾರ ಬಗ್ಗೆ..?

Film News: ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ  ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ  ಹೀರೊ. ಹೌದು  ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ  ಬಗ್ಗೆ...

ಸೈಮಾ ಅವಾರ್ಡ್ ನಲ್ಲಿ ಡಾಲಿ ಧನಂಜಯ್ ಗೆ ದರ್ಶನ್ ಪ್ರೀತಿಯ ಅಪ್ಪುಗೆ…!

Film News: ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ  ಅದ್ದೂರಿಯಾಗಿ  ನಡೆಯಿತು.ದಕ್ಷಿಣ  ಬಾರತದ ಸ್ಟಾರ್ಸ್ ಜೊತೆ  ಬಾಲಿವುಡ್ ತಾರೆಯರು ಕೂಡಾ ಪಾಲ್ಗೊಂಡು ಸಂತೋಷದ  ಕ್ಷಣಗಳನ್ನು   ಕೂಡಾ   ಹಂಚಿಕೊಂಡ್ರು.  ಜೊತೆಗೆ  ಕರುಣಾಡಿನ ಚಾಲೆಂಜಿಂಗ್  ಸ್ಟಾರ್  ದರ್ಶನ್ ಹವಾ ಸೈಮಾದಲ್ಲಿ  ಜೋರಾಗಿಯೇ ಇತ್ತು. ಜೊತೆಗೆ ದರ್ಶನ್ ಜೊತೆ ಡಾಲಿ ಸೈಮಾದಲ್ಲಿ  ಆದ  ಆ ಒಂದು ವಿಚಾರಕ್ಕೆ  ಈಗ ...

ಹರೀಶ್ ರೈ ಗೆ ದರ್ಶನ್ ಸಹಾಯ ಹಸ್ತ..!

Film  News: ಗುರುಗಳೇ ನೀವೇನು ಭಯಪಡಬೇಡಿ  ನೀವು ನನ್ನ ಸಿನಿಮಾದಲ್ಲಿ  ಮತ್ತೆ ನಟಿಸಬೇಕು ಹಾಗೆಯೇ ನೀವು ಭಯಪಡಬೇಡಿ  ನಾನಿದ್ದೇನೆ ನಿಮ್ಮ ಜೊತೆ  ಎಂದು  ಆ  ಸ್ಟಾರ್ ನಟರೊಬ್ಬರು ತನ್ನ ಗುರುನಗಳಿಗೆ ಒಂದು ಹೇಳಿಕೆಯನ್ನು  ನೀಡ್ತಾರೆ ಆ ಸ್ಟಾರ್ ನಟ. ಅಷ್ಟಕ್ಕೂ  ಆ ನಟ  ಗುರುಗಳಿಗೆ ಹೀಗೆ ಹೇಳಿದ್ಯಾಕೆ  ಆ ಬಿಗ್ ಸ್ಟಾರ್ ಯಾರು ಗೊತ್ತಾ ನಟನ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

Banglore News: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...

ಹುಲಿ ಸಿಂಹ ನಡುವಿನ ಕಾದಾಟ..! ನಾನಾ ನೀನಾ..?!

Special News: ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್​ ಹುಲಿ ಮತ್ತು ಆಫ್ರಿಕನ್​ ಸಿಂಹದ ನಡುವಿನ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img