Monday, July 27, 2026

Karnataka Tv

ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನದ ಮಹಾ ಅಭಿಯಾನ…!

National News: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂರ‍್ಭದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ  ಪ್ರಾರಂಭಿಸಲಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮೋದಿ ಹುಟ್ಟುಹಬ್ಬದ ದಿನದಂದು ಕೊವಿಡ್ ಲಸಿಕೆ ಅಭಿಯಾನ ನಡೆದಿದ್ದು, ಇದಕ್ಕೆ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಕಳೆದ ರ‍್ಷ ಸೆಪ್ಟೆಂಬರ್ 17 ರಂದು, ದೇಶಾದ್ಯಂತ...

ನಮಗೆ ಪೂರ್ವ ಜನ್ಮದ ನೆನಪು ಯಾಕೆ ಇರೋದಿಲ್ಲಾ ಅಂತಾ ಗೊತ್ತಾ..?

ಎಲ್ಲರಿಗೂ ತಮ್ಮ ಪೂರ್ವ ಜನ್ಮದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಇರುತ್ತದೆ. ಆದ್ರೆ ಯಾರಿಗೂ ಪೂರ್ವ ಜನ್ಮದಲ್ಲಿ ತಾವೇನಾಗಿದ್ವಿ. ಎಲ್ಲಿದ್ವಿ. ಇತ್ಯಾದಿ ವಿಷಯಗಳ ಬಗ್ಗೆ ನೆನಪೇ ಇರೋದಿಲ್ಲಾ. ಹಾಗಾದ್ರೆ ಯಾಕೆ ನಮಗೆ ಹಿಂದಿನ ಜನ್ಮದ ಬಗ್ಗೆ ನೆನಪಿರುವುದಿಲ್ಲ ಅನ್ನೋ ಬಗ್ಗೆ ಕೆಲ ಮಾಹಿತಿಯನ್ನ ತಿಳಿಯೋಣ ಬನ್ನಿ.. ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..? ಇದಕ್ಕೆ ವೈಜ್ಞಾನಿಕ...

ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ..

ಮನುಷ್ಯ ಜೀವನದಲ್ಲಿ ಬಯಸುವುದು ದುಡ್ಡು ಮಾತ್ರ. ಹಾಗಂತ ಎಲ್ಲ ಮನುಷ್ಯರೂ ದುಡ್ಡನ್ನೇ ಬಯಸಲ್ಲ. ದುಡ್ಡಿದ್ದವರು, ಪ್ರೀತಿ ಬಯಸುತ್ತಾರೆ. ದುಡ್ಡು, ಪ್ರೀತಿ ಸಿಕ್ಕವರು, ಆಯಸ್ಸು ಬಯಸುತ್ತಾರೆ. ಈ ಮೂರು ಇದ್ದವರು ಉತ್ತಮ ಆರೋಗ್ಯ ಸಿಗಲಿ ಎಂದು ಬಯಸುತ್ತಾರೆ. ಯಾಕಂದ್ರೆ ಆಯಸ್ಸು ಹೆಚ್ಚಾದ್ರೆ ಸಾಕಾಗಲ್ಲ. ಬದುಕಿರುವ ತನಕ ನಾವು ಆರೋಗ್ಯವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಮನುಷ್ಯ ಆರೋಗ್ಯವಾಗಿರಬೇಕು....

ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..?

ಪತಿ- ಪತ್ನಿ ಸಂಬಂಧ ಅಂದ್ರೆ ಉತ್ತಮವಾದ ಸಂಬಂಧ. ಇಂಥ ಸಂಬಂಧ ಇನ್ನೂ ಉತ್ತಮವಾಗಿರಬೇಕು. ಮತ್ತು ಪತಿ- ಪತ್ನಿ ಮಧ್ಯೆ ಬಿರುಕು ಬರಬಾರದು ಅಂತಿದ್ರೆ, ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಲಾಗಿದೆ. ಈ ಬಗ್ಗೆ ಭೀಷ್ಮ ಪಿತಾಮಹರು ಹೇಳಿದ್ದು, ಯಾಕೆ ಪತಿ- ಪತ್ನಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಿದ್ದಾರೆ. ಎಂಥ ಮನೆಯಲ್ಲಿ ಹೆಣ್ಣು...

ನಿರ್ಮಾಪಕ ಬಾ.ಮಾ ಹರೀಶ್ ಗೆ ಮಾತೃವಿಯೋಗ

State News: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ನಿರ್ಮಾಪಕ ಬಾ.ಮಾ ಹರೀಶ್ ತಾಯಿ ಪ್ರೇಮ ನಿಧನಹೊಂದಿದ್ದಾರೆ. ಪ್ರೇಮ ಅವರಿಗೆ 74 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರೋ ಬಾ.ಮಾ ಹರೀಶ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು...

ಅಮೂಲ್ಯ ಗೆ ಹುಟ್ಟುಹಬ್ಬದ ಸಂಭ್ರಮ…!

Film News: ಅಮೂಲ್ಯ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹುಟ್ಟು ಹಬ್ಬಕ್ಕೆ ವಿಶೇಷ ಅನ್ನುವಂತೆ ಎರಡು ಮಕ್ಕಳು ಜೊತೆಯಾಗಿವೆ. ಹೀಗಾಗಿ ಅಮೂಲ್ಯ ಬಾಳಲ್ಲಿ ಸಂಭ್ರಮ ಮನೆಮಾಡಿದೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಮೂಲ್ಯ ಅವರಿಗೆ ಅವರ ಅಭಿಮಾನಿಗಳು ಎಂದಿನಂತೆ ಬೇಡಿಕೆ ಇಟ್ಟಿದ್ದಾರೆ. ಆದಷ್ಟು ಬೇಗ ಮತ್ತೆ ನೀವು ಸಿನಿಮಾ ರಂಗಕ್ಕೆ ಬರಬೇಕು ಎಂದು ಮನವಿ...

ಇಂದಿನ ಟಾಪ್ 5 ನ್ಯೂಸ್…!

“ಇಷ್ಟೊತ್ತಿಗೆ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವಾ..?” : ಡಿಕೆಶಿ ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್...

ಇವರ ಪಾಲಿಗೆ ಜೆಸಿಬಿ ಯೇ ಆ್ಯಂಬುಲೆನ್ಸ್…!

Special News: ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಜೆಸಿಬಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮದ್ಯಪ್ರದೇಶದ ಬಾರ್ಹಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವ್ಯಕ್ತಿ ಕೂಡಲೇ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾನೆ. ಆತನ ಪಾದದಿಂದ ವಿಪರೀತ ರಕ್ತಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ಧಾವಿಸಬೇಕಿತ್ತು. ಆದರೆ ಆಂಬುಲೆನ್ಸ್‌ ತಡವಾಗಿ ಬಂದ ಹಿನ್ನೆಲೆಯಲ್ಲಿ ಆತನನ್ನು ಸ್ಥಳೀಯರಿಬ್ಬರು ಜೆಸಿಬಿಯಲ್ಲೇ...

ಪನೀರ್ ತಿನ್ನುವ ಮುನ್ನ ಹುಷಾರ್…! ಕಲಬೆರಕೆಯಾಗುತ್ತಿದೆ ಪನೀರ್..?!

Special News: ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...

ಆದಷ್ಟು ಬೇಗ ಬರಲಿದೆ ಬಿಗ್ ಬಾಸ್ ಸೀಸನ್ 9…!

Film News: ಓಟಿಟಿಯಲ್ಲಿ ಬಿಗ್ ಬಾಸ್ ಶೋ ಸಂಚಲನ ಮೂಡಿಸುತ್ತಿದೆ. ಬೇರೆ ಬೇರೆ ಕ್ಷೇತ್ರದಿಂದ ಸ್ರ‍್ಧಿಗಳ ಆಯ್ಕೆ ನಡೆದಿದೆ. ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್, ರೂಪೇಶ್ ಶೆಟ್ಟಿ, ಸೋಮಣ್ಣ, ರ‍್ಯರ‍್ಧನ್, ಜಶ್ವಂತ್, ನಂದು, ಜಯಶ್ರೀ ಓಟಿಟಿ ಮೂಲಕ ಗಮನ ಸೆಳೆದಿದ್ದಾರೆ. ಈ ಪೈಕಿ ಕೆಲವರು ಬಿಗ್ ಬಾಸ್ ಹೊಸ ಸೀಸನ್‌ನಲ್ಲಿ ಭಾಗವಹಿಸಿಲಿದ್ದಾರೆ. ಸೆಪ್ಟೆಂಬರ್ ೨೫ಕ್ಕೆ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img