Monday, July 27, 2026

Karnataka Tv

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....

ರಾಯಚೂರು : ಕುಸಿತಗೊಂಡ ಮನೆಯಿಂದ ಹಿರಿಯಜೀವಿ ಬದುಕಿದ್ದೆ ರೋಚಕ …!

Raichoor News: ರಾಯಚೂರು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆ ಅವಾಂತರದಿಂದಾಗಿ  ಜನರು  ಹೈರಾಣಾಗಿದ್ದಾರೆ. ವರುಣನ ಅಬ್ಬರಕ್ಕೆ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿತವಾಗಿದೆ. ರಾಯಚೂರು ತಾಲ್ಲೂಕಿನಲ್ಲೇ 60 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಅದೇ ರೀತಿ  ಒಂದು...

ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ 30660 ಕ್ಯೂಸೇಕ್ ನೀರು ಕೃಷ್ಣೆ ನದಿಗೆ ಬಿಡುಗಡೆ

Chikkodi News: ಚಿಕ್ಕೋಡಿಯಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ೧೦೫ ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ  ಇಂದು  ನೀರು   ಬಿಡುಗಡೆ  ಮಾಡಲಾಯಿತು. ಕೊಯ್ಲಾ  ಜಲಾಶಯ  ತುಂಬಿದ ಕಾರಣ ಅಧಿಕಾರಿಗಳು  9 ಗಂಟೆಗೆ  ನದಿಗೆ  ನೀರು  ಬಿಡುಗಡೆ ಮಾಡಲಾಯಿತು. ಈಗಾಗಲೇ ಶೇಖಡಾ ೯೬% ರಷ್ಟು ಭರ್ತಿಯಾಗಿರುವ ಕೊಯ್ನಾ ಜಲಾಶಯದಿಂದ 30660 ಕ್ಯೂಸೇಕ್ ನೀರು ಕೃಷ್ಣೆಗೆ ಹರಿಸಲಾಯಿತು. ಈಗಾಗಲೇ ಚಿಕ್ಕೋಡಿ...

ದಾವಣಗೆರೆ: ತೆಪ್ಪ ಬಳಸಿ ಅಡಿಕೆ ಕೊಯ್ಲು ಮಾಡುತ್ತಿರುವ ಬೆಳೆಗಾರರು..!

Davangere News: ಮಹಾಮಳೆಗೆ  ದಾವಣಗೆರೆ   ಜನರು  ತತ್ತರಿಸಿ ಹೋಗಿದ್ದಾರೆ. ಫಸಲಿಗೆ  ಬಂದಂತಹ ಬೆಲೆಯನ್ನು  ತೆಗೆದಿಹಡಲು  ಅಡಿಗೆ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಬಳಿಯ ಕೆರೆಯಾಗಲಹಳ್ಳಿ ಬಳಿ ಕೆರೆ ಕೋಡಿ ಬಿದ್ದ ಪರಿಣಾಮ ಅಡಿಕೆ ತೋಟ ಜಲಾವೃತವಾಗಿದೆ.ಈ  ಕಾರಣದಿಂದ ಅಡಿಕೆ  ಬೆಳೆಗಾರರು ಪರದಾಡುವಂತಾಗಿದೆ. ಅಲ್ಲದೆ, ಸದ್ಯ ಅಡಿಕೆ ಬೆಲೆ ಹೆಚ್ಚಳವಾಗಿ 60 ಸಾವಿರ...

ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ರಿಕ್ಷಾ, ಆಟೋ ಚಾಲಕ ಸ್ಥಳದಲ್ಲೇ ಸಾವು

Manglore News: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ...

ಮಂಡ್ಯ: ಕೇಂದ್ರೀಯ ವಿದ್ಯಾಲಯ ಶಾಲೆ ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರ

Mandya News: ಮಂಡ್ಯ ಜಿಲ್ಲೆಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 25.00 ಕೋಟಿ ಅನುದಾನ ಬಿಡುಗಡೆಗೊಂಡಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರಿಸುವ ಸಂಬಂಧ ಹಾಗೂ ಶಾಲೆಯ ಪ್ರಗತಿ ಕುರಿತು ಇಂದು ದಿನಾಂಕ:  13/09/2022 ರಂದು ಮಂಡ್ಯ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು...

ನಾಲ್ವರು ಸಾಧುಗಳ ಮೇಲೆ ಹಲ್ಲೆ.. ಕಾರಣವೇನು ಗೊತ್ತಾ..?

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಲ್ವರು ಸಾಧುಗಳ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮಕ್ಕೆ ಬಂದ ಸಾಧುಗಳನ್ನು ಮಕ್ಕಳು ಕಳ್ಳರೆಂದು ತಿಳಿದು, ಚೆನ್ನಾಗಿ ಥಳಿಸಿದ್ದಾರೆ. ಇಲ್ಲಿನ ಲವಣ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಆದ್ರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ ಸ್ಥಳೀಯ ಪೊಲೀಸರು, ನಮಗೆ ಯಾವುದೇ ದೂರು ಬರದಿದ್ದರೂ ಕೂಡ, ನಾವು...

ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ: ಶಾಂತಾ ಎಲ್.ಹುಲ್ಮನಿ

Mandya News: ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಂತರ್ ರಾಜ್ಯ ಮಟ್ಟದಲ್ಲಿ ನಡೆಯುವಂತಹ ಟೇಬಲ್ ಟೆನ್ನಿಸ್ ಮತ್ತು ವಾಲಿಬಾಲ್  ಪಂದ್ಯಗಳಲ್ಲಿ ನಾನು ಸಹ ಭಾಗವಹಿಸಿದ್ದೇನೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಜಿ. ಪಂ. ಸಿಇಒ ಶಾಂತಾ ಎಲ್.ಹುಲ್ಮನಿ ಅವರು ತಿಳಿಸಿದರು.ನಗರದ  ಸರ್ ಎಂ ವಿ ಕ್ರೀಡಾಂಗಣದಲ್ಲಿ ನಡೆದ  ಜಿಲ್ಲಾ ಮಟ್ಟದ ದಸರಾ...

ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು 8 ತಿಂಗಳ ಮಗು ಸಾವು

Lacknow News: ಲಕ್ನೋದಲ್ಲಿ ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್ ಮಾಡುತ್ತಿದ್ದ ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು ಮಗುವೊಂದು ಮೃತಪಟ್ಟ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ನೇಹಾ(8 ತಿಂಗಳು) ಸಾವನ್ನಪ್ಪಿದ ಮಗು. ನೇಹಾಳನ್ನು ಮಂಚದ ಮೇಲೆ ಮಲಗಿಸಿ ಆಕೆಯ ತಾಯಿ ಬಟ್ಟೆ ಒಗೆಯಲು ಹೋಗಿದ್ದರು. ಅಲ್ಲೇ ಪಕ್ಕಕ್ಕೆ ಮೊಬೈಲ್‍ನ್ನು ಚರ‍್ಜ್‍ಗೆಹಾಕಿಟ್ಟು ಹೋಗಿದ್ದರು. ಆದರೆ ಲಾವಾ ಮೊಬೈಲ್ ಕೆಲ ಸಮಯದ...

ಕೋಪ ಬಂದಾಗ ಪತಿ-ಪತ್ನಿ ಅನುಸರಿಸಬೇಕಾದ 2 ನಿಯಮಗಳಿದು..

ಎಲ್ಲಾ ಸಂಬಂಧಕ್ಕಿಂತ ಸುಂದರ ಸಂಬಂಧ ಅಂದ್ರೆ ತಾಯಿ ಮಗುವಿನದ್ದು. ಆದ್ರೆ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿಯದ್ದು. ಈ ಸಂಬಂಧದಿಂದಲೇ ಒಂದು ಕುಟುಂಬ ತಯಾರಾಗೋದು. ಇಂಥ ಪವಿತ್ರ ಸಂಬಂಧ ಹಾಳು ಮಾಡಿಕೊಳ್ಳಬಾರದೆಂದರೆ, ಪತಿ- ಪತ್ನಿ ಕೆಲ ನಿಯಮಗಳನ್ನ ಅನುಸರಿಸಬೇಕಾಗುತ್ತದೆ. ಅದರಲ್ಲೂ ಜಗಳವಾಗಬಾರದು, ಕೋಪ ಬಂದಾಗ ಏನು ಮಾಡಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

About Me

32745 POSTS
0 COMMENTS
- Advertisement -spot_img

Latest News

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ...
- Advertisement -spot_img