Banglore News:
ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ....
https://www.youtube.com/watch?v=xKP9wwtD1jY
ಬೆಂಗಳೂರು: ನಾಯಕ ಮನೀಶ್ ಪಾಂಡೆ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 7 ರನ್ಗಳ ರೋಚಕ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಗುಲ್ಬರ್ಗಾ ಮೊದಲ ಸ್ಥಾನಕ್ಕೇರಿತು.
ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ನಾಯಕ ಮನೀಶ್ ಪಾಂಡೆ ಅಜೇಯ 57, ಜೆಸ್ವತ್...
Dakshina kannada News:
ಧಕ್ಷಿಣ ಕನ್ನಡದಲ್ಲಿ ಮತ್ತೆ ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದೆ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ ಟಿ.ಸಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ...
https://www.youtube.com/watch?v=xKP9wwtD1jY
ಹೊಸದಿಲ್ಲಿ: ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಆಡದಿರುವುದು ಉಳಿದ ತಂಡಗಳಿಗೆ ನೆಮ್ಮದಿ ಸಿಕ್ಕಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ತಿರುಗೇಟು ಕೊಟ್ಟಿದ್ದಾರೆ.
ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ವಾಕರ್ ಯೂನಿಸ್, ವೇಗಿ ಶಾಹೀನ್ ಅಫ್ರೀದಿ ಗಾಯಗೊಂಡಿರುವುದರಿಂದ ಟೀಮ್ ಇಂಡಿಯಾ ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾಕಪ್ನಲ್ಲಿ ಪಾಕಿಸ್ಥಾನಕ್ಕೆ...
https://www.youtube.com/watch?v=6EnQArMdZPA
ಮುಂಬೈ: ಮಹಾರಾಷ್ಟ್ರದ ಛಗನ್ ಬೊಂಬಾಲೆ ಮತ್ತು ಆಂಧ್ರ್ರ ಪ್ರದೇಶದ ಕವಿತಾ ರೆಡ್ಡಿ ಮುಂಬೈ ಹಾಫ್ ಮ್ಯಾರಾಥಾನ್ನ ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ ಪದಕ ಗೆದ್ದು ಮಿಂಚಿದರು.
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಫ್ ಮ್ಯಾರಾಥಾನ್ಗೆ ಚಾಲನೆ ನೀಡಿದರು. 13,500 ಓಟಗಾರರು ಪಾಲ್ಗೊಂಡಿದ್ದರು.
https://www.youtube.com/watch?v=79AA_EddDyQ&t=13s
ಇಲ್ಲಿನ ಬಾಂದ್ರ ಕುರ್ಲ ಕಾಂಪ್ಲೆಕ್ಸ್ನಲ್ಲಿ ನಡೆದ ಹಾಫ್ ಮ್ಯಾರಾಥಾನ್ನಲ್ಲಿ ಛಗನ್ ಬೊಂಬಾಲೆ 21ಕೆ ಓಟದಲ್ಲಿ...
Bigboss news:
ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್...
https://www.youtube.com/watch?v=xKP9wwtD1jY
ಹರಾರೆ: ಗೆಲುವಿನ ಓಟ ಮುಂದುವರೆಸಿರುವ ಟೀಮ್ ಇಂಡಿಯಾ ಇಂದು ಆತಿಥೇಯ ಜಿಂಬಾಬ್ವೆ ವಿರುದ್ಧ ಮೂರನೆ ಏಕದಿನ ಪಂದ್ಯದಲ್ಲಿ ಸೆಣಸಲಿದ್ದು ಕ್ಲೀನ್ ಸ್ವೀಪ್ ಮಾಡಲು ನಿರ್ಧರಿಸಿದೆ.
ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಇಂದಿನ ಪಂದ್ಯದಲ್ಲಿ ಪ್ರಯೋಗ ಮಾಡಲಿದೆ.
ಹಂಗಾಮಿ ನಾಯಕ ಕೆ.ಎಲ್. ರಾಹುಲ್...
Film news:
ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...
ಬೆಂಗಳೂರು: ಇಂದು ಮುಂಜಾನೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಹೃದಯಾಘಾತದಿಂದ ಕುಸಿದು ಬಿದ್ದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತ್ರ, ಅವರ ಸಿಎಂ ಮಾಧ್ಯಮ ಸಂಯೋಜಕರನ್ನಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಿಸಲಾಗಿತ್ತು. ಈ...
Kodagu News:
ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ....