Friday, May 8, 2026

Karnataka Tv

ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?

Kodagu News: ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ....

ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ಸುನಾಕ್ ಅವರೇ ಟಾಪ್ ಹುದ್ದೆಗೆ ಸೂಕ್ತ ಅಭ್ಯರ್ಥಿ: ಗೋವ್

UK STORIES: ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ನಡೆಯತ್ತಿರುವ ತುರುಸಿನ ಪೈಪೋಟಿಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಪ್ರತಿಸ್ಪರ್ಧಿ ಮತ್ತು ಸಮೀಕ್ಷೆಗಳ ಪ್ರಕಾರ ಸುನಾಕ್ ಅವರಿಗಿಂತ ಬಹಳ ಮುಂದಿರುವ ಲಿಜ್ ಟ್ರಸ್ ಅವರ ಧೋರಣೆ ಮತ್ತು ನಿಲುವುಗಳನ್ನು ಕನ್ಸರ್ವೇಟಿವ್ ಪಕ್ಷದ ಹಿರಿಯ ಸದಸ್ಯ ಮತ್ತು ಹಿಂದೆ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿರುವ ಮೈಕೆಲ್ ಗೋವ್ ಕಟುವಾಗಿ...

ಈಗ ರೆಸ್ಟೋರೆಂಟ್ ಸ್ಟೈಲ್ ಫ್ರೈಡ್ ರೈಸ್ ಮನೆಯಲ್ಲೇ ತಯಾರಿಸಬಹುದು…

ರೆಸ್ಟೋರೆಂಟ್‌ಗಳಲ್ಲಿ ಸಿಗುವ ಚೈನೀಸ್ ತಿಂಡಿ ಅಂದ್ರೆ ಯಾರಿಗೆ ಇಷ್ಟವಾಗುವುದಿಲ್ಲ ಹೇಳಿ. ಮಂಚೂರಿ, ನೂಡಲ್ಸ್ ಸೇರಿ ಹೀಗೆ ಹಲವು ಚೈನೀಸ್ ತಿಂಡಿ ಇಷ್ಟಪಡುವವರು, ಫ್ರೈಡ್ ರೈಸನ್ನ ಕೂಡ ಇಷ್ಟ ಪಡ್ತಾರೆ. ಇದನ್ನ ನೀವು ಮನೆಯಲ್ಲೇ ಡಿನ್ನರ್ ಅಥವಾ ಲಂಚ್‌ಗೆ ತಯಾರಿಸಿ ತಿನ್ನಬಹುದು. ಪನೀರ್ ಪೆಪ್ಪರ್ ಫ್ರೈ ಹೀಗೆ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: ಒಂದು ಬೌಲ್ ಬಾಸುಮತಿ ಅಕ್ಕಿ,...

ಹೊಟೇಲ್ ಶೈಲಿಯ ಸ್ವೀಟ್ ಕಾರ್ನ್ ಸೂಪ್ ಈಗ ಮನೆಯಲ್ಲೇ ತಯಾರಿಸಿ…

ಸ್ಟೀಟ್ ಕಾರ್ನ್ ತಿನ್ನೋಕ್ಕೆ ಎಷ್ಟು ಟೇಸ್ಟಿನೋ, ಆರೋಗ್ಯಕ್ಕೂ ಅಷ್ಟೇ ಉತ್ತಮ. ಇದನ್ನ ಬೇಯಿಸಿ ತಿಂದ್ರೆ ಮಲಬದ್ಧತೆ ಸಮಸ್ಯೆ, ಹೊಟ್ಟೆ ನೋವಿನ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆದ್ರೆ ಬರೀ ಬೇಯಿಸಿ ತಿನ್ನೋ ಬದಲು, ಇದನ್ನು ಇನ್ನೂ ಆರೋಗ್ಯಕರ ಮತ್ತು ರುಚಿಕರ ಮಾಡಿ ತಿನ್ನಬಹುದು. ಹಾಗಾಗಿ ನಾವಿಂದು ಇದರ...

ಪನೀರ್ ಪೆಪ್ಪರ್ ಫ್ರೈ ಹೀಗೆ ತಯಾರಿಸಿ ನೋಡಿ..

ಹೊಟೇಲ್‌ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಪನೀರ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೆಜ್ ಕಬಾಬ್, ಬೀಟ್‌ರೂಟ್ ಕಟ್ಲೇಟ್ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಬೌಲ್ ಪನೀರ್, 1...

ಏಷ್ಯಾಕಪ್: ಲಂಕಾ ತಂಡ ಪ್ರಕಟ 

https://www.youtube.com/watch?v=F1SoKq4fPV4 ಕೊಲೊಂಬೊ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಲಂಕಾ ಕ್ರಿಕೆಟ್ ಮಂಡಳಿ 18 ಆಟಗಾರರನೊಳಗೊಂಡ ತಂಡವನ್ನು ಪ್ರಕಟಿಸಿದೆ. ಐದು ಬಾರಿ ಏಷ್ಯಾ ಚಾಂಪಿಯನ್ ಶ್ರೀಲಂಕಾ ತಂಡ ಎಡಗೈ ಯುವ ವೇಗಿ ದಿಲ್ಶಾನ್ ಶನಕಾಗೆ ಮಣೆ ಹಾಕಿದೆ.  ದಾಸಾನು ಶನಕಾ ನೇತೃತ್ವದ ತಂಡದಲ್ಲಿ ಅಶೆನ್ ಬಾಂದಾರಾಗೆ ಕೂಡ ಸ್ಥಾನ ನೀಡಲಾಗಿದೆ. https://www.youtube.com/watch?v=ys-634bkwZ4 ತಂಡದಲ್ಲಿ  ಅನುಭವಿ ಆಟಗಾರ ದಿನೇಶ್ ಚಾಂಡಿಮಲ್, ಧನಂಜಯ ಡಿಸಿಲ್ವಾ ಮತ್ತು...

ಆಲ್ರೌಂಡ್ ಆಟ ಆಡಿದ ಕೆ. ಗೌತಮ್ : ಯುನೈಟೆಡ್ ತಂಡಕ್ಕೆ ಪ್ಲೇ ಆಫ್ ಹಾದಿ ದೂರ

https://www.youtube.com/watch?v=beRxSKDDcHo ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ  8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್...

ಸಂಜು, ಶಾರ್ದೂಲ್ ಮಿಂಚು: ರಾಹುಲ್ ಪಡೆಗೆ  ಸರಣಿ ಜಯ

https://www.youtube.com/watch?v=JoYBIXBSjGU ಹರಾರೆ: ಸಂಜು ಸ್ಯಾಮ್ಸನ್ (ಅಜೇಯ 43) ಅವರ ಅಮೋಘ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅವರ ಅದ್ಬುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಎರಡನೆ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ರಾಹುಲ್ ಪಡೆ 2-0 ಅಂತರದಿಂದ ಸರಣಿ ಕೈವಶಪಡಿಸಿಕೊಂಡಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್...

ಮೊಟ್ಟೆ ಸಂಪತ್ ಗೆ ಬಂಧಿಸಿದ 8 ಗಂಟೆಯಲ್ಲೇ ಜಾಮೀನು

ಮಡಿಕೇರಿ: ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಂತ ಸಂಪತ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಂಧಿತ ಆರೋಪಿ ಸಂಪತ್ ಗೆ 8 ಗಂಟೆಯಲ್ಲೇ ಜಾಮೀನು ದೊರೆತಂತೆ ಆಗಿದೆ. ಕೊಡಗು ಪ್ರವಾಸದ ವೇಳೆ ಸಿದ್ಧರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಸಂಪತ್, ಮೊಟ್ಟೆ ಎಸೆದಿದ್ದನು. ಈ ಬಗ್ಗೆ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ, ಪ್ರವಾಹ: ಒಂದೇ ಕುಟುಂಬದ 8 ಜನ ಸೇರಿ 19 ಮಂದಿ ಬಲಿ, 6 ಮಂದಿ ನಾಪತ್ತೆ

ನವದೆಹಲಿ: ಹಿಮಾಲಯದ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳು ಶನಿವಾರ ಮಾನ್ಸೂನ್ ಮಳೆಯ ಹೊಡೆತಕ್ಕೆ ಸಿಲುಕಿವೆ, ಏಕೆಂದರೆ ಭಾರಿ ಮಳೆ, ಭೂಕುಸಿತ ಮತ್ತು ಮೇಘಸ್ಫೋಟವು ಎರಡೂ ರಾಜ್ಯಗಳ ಹಲವಾರು ಭಾಗಗಳಲ್ಲಿ ಅಪ್ಪಳಿಸಿದೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 19 ಜನರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ ಮತ್ತು 6 ಜನರು ಕಾಣೆಯಾಗಿದ್ದಾರೆ ಮತ್ತು ಉತ್ತರಾಖಂಡದಲ್ಲಿ ಮೇಘಸ್ಫೋಟದಲ್ಲಿ...

About Me

32017 POSTS
0 COMMENTS
- Advertisement -spot_img

Latest News

ಸಕಲೇಶಪುರದ ದಟ್ಟಾರಣ್ಯದಲ್ಲಿ ಅಂಬಾರಿ ಆನೆಯ ನೆನಪು ಶಾಶ್ವತ!

ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ...
- Advertisement -spot_img