Monday, July 27, 2026

Karnataka Tv

ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ: ಶಾಂತಾ ಎಲ್.ಹುಲ್ಮನಿ

Mandya News: ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಂತರ್ ರಾಜ್ಯ ಮಟ್ಟದಲ್ಲಿ ನಡೆಯುವಂತಹ ಟೇಬಲ್ ಟೆನ್ನಿಸ್ ಮತ್ತು ವಾಲಿಬಾಲ್  ಪಂದ್ಯಗಳಲ್ಲಿ ನಾನು ಸಹ ಭಾಗವಹಿಸಿದ್ದೇನೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಜಿ. ಪಂ. ಸಿಇಒ ಶಾಂತಾ ಎಲ್.ಹುಲ್ಮನಿ ಅವರು ತಿಳಿಸಿದರು.ನಗರದ  ಸರ್ ಎಂ ವಿ ಕ್ರೀಡಾಂಗಣದಲ್ಲಿ ನಡೆದ  ಜಿಲ್ಲಾ ಮಟ್ಟದ ದಸರಾ...

ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು 8 ತಿಂಗಳ ಮಗು ಸಾವು

Lacknow News: ಲಕ್ನೋದಲ್ಲಿ ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್ ಮಾಡುತ್ತಿದ್ದ ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು ಮಗುವೊಂದು ಮೃತಪಟ್ಟ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ನೇಹಾ(8 ತಿಂಗಳು) ಸಾವನ್ನಪ್ಪಿದ ಮಗು. ನೇಹಾಳನ್ನು ಮಂಚದ ಮೇಲೆ ಮಲಗಿಸಿ ಆಕೆಯ ತಾಯಿ ಬಟ್ಟೆ ಒಗೆಯಲು ಹೋಗಿದ್ದರು. ಅಲ್ಲೇ ಪಕ್ಕಕ್ಕೆ ಮೊಬೈಲ್‍ನ್ನು ಚರ‍್ಜ್‍ಗೆಹಾಕಿಟ್ಟು ಹೋಗಿದ್ದರು. ಆದರೆ ಲಾವಾ ಮೊಬೈಲ್ ಕೆಲ ಸಮಯದ...

ಕೋಪ ಬಂದಾಗ ಪತಿ-ಪತ್ನಿ ಅನುಸರಿಸಬೇಕಾದ 2 ನಿಯಮಗಳಿದು..

ಎಲ್ಲಾ ಸಂಬಂಧಕ್ಕಿಂತ ಸುಂದರ ಸಂಬಂಧ ಅಂದ್ರೆ ತಾಯಿ ಮಗುವಿನದ್ದು. ಆದ್ರೆ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿಯದ್ದು. ಈ ಸಂಬಂಧದಿಂದಲೇ ಒಂದು ಕುಟುಂಬ ತಯಾರಾಗೋದು. ಇಂಥ ಪವಿತ್ರ ಸಂಬಂಧ ಹಾಳು ಮಾಡಿಕೊಳ್ಳಬಾರದೆಂದರೆ, ಪತಿ- ಪತ್ನಿ ಕೆಲ ನಿಯಮಗಳನ್ನ ಅನುಸರಿಸಬೇಕಾಗುತ್ತದೆ. ಅದರಲ್ಲೂ ಜಗಳವಾಗಬಾರದು, ಕೋಪ ಬಂದಾಗ ಏನು ಮಾಡಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

State News: ಆರ್​ಎಸ್​ಎಸ್​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್​ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ‍್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ...

ನಾಯಕಿ ಜೊತೆ ಆಪ್ರಿಕಾಗೆ ತೆರಳಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್…!

Film News: ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್‌ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ...

ಗುರೂಜಿಗೆ ಡವ್ ರಾಜಾ ಎಂದಿದ ಸೋನು ಗೌಡ…!

Bigboss News: ಬಿಗ್ ಬಾಸ್ ಮನೆಯಲ್ಲಿ ಗುರೂಜಿಗೆ ರೂಪೇಶ್ ಹೆಡ್ ಮಸಾಜ್ ಮಾಡುವಾಗ ಮನೆ ಮಂದಿಯೆಲ್ಲ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಸೋನು, ಗುರೂಜಿಗೆ ಡವ್ ರಾಜ ಎಂದು ಹೇಳಿದ್ದಾರೆ. ಹೀಗೆ ಮಾತನಾಡಬೇಡ ಎಂದ ಗುರೂಜಿಗೆ ಮತ್ತೆ ಕಳ್ಳ ಸ್ವಾಮೀಜಿ ಎಂದು ಕರೆಯಬೇಕಾ ಎಂದಿದ್ದಾರೆ. ಈ ವೇಳೆ ಸಾನ್ಯ, ಅವರು ದೊಡ್ಡವರು ಹೀಗೆಲ್ಲಾ ಮಾತನಾಡಬಾರದು ಎಂದು...

“ಸಿಟಿ ರವಿಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ “: ದಿನೇಶ್ ಗುಂಡೂರಾವ್

State News: ಸಿಟಿ  ರವಿ  ಗೆ  ಲೂಟಿ ರವಿ  ಎಂದಿದ್ದು ಚೇಳು ಕಚ್ಚಿದಂತಾಗಿದೆ  ಎಂದು  ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ಸಿಟಿ ರವಿಗೆ ಲೂಟಿ ರವಿ ಅನ್ವರ್ಥ ನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಹಾಗೆನ್ನುತ್ತಾರೆ  ಇದನ್ನು ಸಿದ್ದರಾಮಯ್ಯರವರೇ ಹೇಳಿದ್ದು  ರವಿಗೆ ಚೇಳು ಕಡಿದಂತಾಗಿದೆ ಸಿದ್ದು ವಿರುದ್ದ ಕೀಳು ಪದ ಪ್ರಯೋಗ ಮಾಡಿ...

ಮಂಡ್ಯ : ಸರ್ಕಾರಿ ಕಾಲೇಜು ಕ್ರೀಡಾಂಗಣದ ಪುನರ್ ನಿರ್ಮಾಣ

Mandya News: ಸಿ ಎಂ ಬಂದು ಹೋದ ಒಂದು ತಿಂಗಳ ಬಳಿಕ ಸರ್ಕಾರಿ ಕಾಲೇಜು ಮಂಡ್ಯ ಕ್ರೀಡಾಂಗಣವನ್ನ  ಮತ್ತೆ ಪುನರ್ ನಿರ್ಮಾಣ ಮಾಡುತ್ತಿರುವ ಕಾಲೇಜು ಆಡಳಿತ ಮಂಡಳಿ ಹಾಗು ನಗರಸಭೆ. ಕಳೆದ ತಿಂಗಳು ಸಂಜೀವಿನಿ ಜೀವನೋಪಾಯ ಇಲಾಖೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ...

ಮುಂಬೈನಲ್ಲಿ ಭಾರೀ ಮಳೆ,ಜನರು ಹೈರಾಣ..!

Mumabai News: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಮೂರು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಮುಂಬೈ ಹೊರವಲಯದ ಪ್ರಾತಿನಿಧಿಕ ಹವಾಮಾನ ವೀಕ್ಷಣಾಲಯ ಇರುವ ಸಾಂತಾಕ್ರೂಜ್ ಪ್ರದೇಶದಲ್ಲಿ ಸೆ 13ರ ಮುಂಜಾನೆ 8.30ರ ವೇಳೆಗೆ ಕಳೆದ...

ರಾಜಕೀಯಕ್ಕೆ ಬರುತ್ತಾರಾ ಮೋಹನ್ ಲಾಲ್..! ಲಾಲೇಟ್ಟ ಉತ್ತರವೇನು..?!

Film News: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಮಿಂಚ್ತಿರುವ ಮೋಹನ್ ಲಾಲ್ ಈಗ ರಾಜಕೀಯ ಕ್ಷೇತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ನಟ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯಕ್ಕೆ ಬರಲ್ಲ, ಅದು ನನ್ನ ಕ್ಷೇತ್ರವಲ್ಲ. ರಾಜಕೀಯಕ್ಕೆ ಸೇರುವ ಬಗ್ಗೆ ಯಾವುದೇ ಗುರಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ಒಂದು ಪಕ್ಷ ಸೇರಿದರೆ,...

About Me

32748 POSTS
0 COMMENTS
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img