Monday, March 23, 2026

Karnataka Tv

ತೂಲಿಕಾ ಮಾನ್‍ಗೆ ಬೆಳ್ಳಿ ಪದಕ 

https://www.youtube.com/watch?v=SKenyBEgFS4 ಬರ್ಮಿಂಗ್‍ಹ್ಯಾಮ್:  ಭಾರತದ ತೂಲಿಕಾ ಮಾನ್ ಮಹಿಳಾ ಜೂಡೊ ಸ್ಪರ್ಧೆಯ 78ಕೆಜಿ ವಿಭಾಗದಲ್ಲಿ  ಬೆಳ್ಳಿ ಪದಕ ಗೆದ್ದು ಮಿಂಚಿದರು. 22 ವರ್ಷದ ತೂಲಿಕಾ ಮಾನ್ ಸ್ಕಾಟ್‍ಲ್ಯಾಂಡ್‍ನ  ಸಾರಾ ಅಡ್ಲಿಂಗ್ಟನ್  ಎದುರು 1-0 ಅಂತರದಿಂದ ಸೋತರು.  ಅಂತಿಮ ಹಣಾಹಣಿಯಲ್ಲಿ ಎದುರಾಳಿಯನ್ನು ನೆಲಕ್ಕುರುಳಿಸಿ ಭಾರೀ ಭರವಸೆ ಮೂಡಿದ್ದರು. ನಂತರ ಪಂದ್ಯದ ಕೊನೆಯಲ್ಲಿ  ಸಾರಾ ಎದುರಾಳಿ ತೂಲಿಕಾ ಅವರನ್ನು ಹೊಡೆದುರುಳಿಸಿ ಅಂಕವನ್ನು ಪಡೆದು...

ಸೆಮಿಫೈನಲ್‍ಗೆ ಹರ್ಮನ್ ಪ್ರೀತ್ ಪಡೆ 

https://www.youtube.com/watch?v=Q43HQNrW7H4 ಬರ್ಮಿಂಗ್‍ಹ್ಯಾಮ್: ಜೆಮ್ಮಿಮಾ ರಾಡ್ರಿಗಸ್ ಅವರ ಅರ್ಧ ಶತಕ ಹಾಗೂ ರೇಣುಕಾ ಸಿಂಗ್ ಅವರ ಮಾರಕ ದಾಳಿಯ ನೆರೆವಿನಿಂದ ಭಾರತ ವನಿತೆಯರ ಕ್ರಿಕೆಟ್ ತಂಡ ಬಾರ್ಬೊಡೊಸ್ ವಿರುದ್ಧ 100 ರನ್‍ಗಳಿಂದ ಗೆದ್ದು  ಸೆಮಿಫೈನಲ್ ತಲುಪಿದೆ. https://www.youtube.com/watch?v=95krd6ErQRo ಕಾಮನ್‍ವೆಲ್ತ್ ಕ್ರೀಡಾಕೂಟದ 10ನೇ ಟಿ20 ಪಂದ್ಯದಲ್ಲಿ  ಟಾಸ್ ಗೆದ್ದ  ಬಾರ್ಬೊಡೊಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಸ್ಮತಿ ಮಂಧಾನ 5,...

ಸೌರವ್ ಘೋಷಾಲ್ಗೆ ಐತಿಹಾಸಿಕ ಕಂಚು

https://www.youtube.com/watch?v=Q43HQNrW7H4 ಬರ್ಮಿಂಗ್ಹ್ಯಾಮ್: ಭಾರತದ ಅಗ್ರ ಸ್ಕ್ವಾಶ್ ಆಟಗಾರ ಸೌರವ್ ಘೋಷಾಲ್ ಕಂಚಿನ ಪದಕ ಗೆದ್ದಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದ ಸ್ಕ್ವಾಶ್ನ ಸಿಂಗಲ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಮೊದಲ ಪದಕವಾಗಿದೆ. ಕಂಚಿನ ಪದಕದ ಪಂದ್ಯದಲ್ಲಿ ಇಂಗ್ಲೆಂಡ್ನ ಜೇಮ್ಸ್ ವಿಲ್ಸ್ಟ್ರೀಪ್ ವಿರುದ್ಧ 11-6, 11-1, 11-4 ಅಂತರದಲ್ಲಿ ಗೆಲುವು ಸಾಸಿದರು. ಸೌರವ್ 2018ರ ಕಾಮನ್ವೆಲ್ತ್ ಗೇಮ್ಸ್ನ ಮಿಶ್ರ ಡಬಲ್ಸ್ನಲ್ಲಿ ಬೆಳ್ಳಿ ಗೆದ್ದಿದ್ದರು. 2022ರ...

ಗುರುದೀಪ್ ಸಿಂಗ್ಗೆ ಕಂಚಿನ ಹಾರ

https://www.youtube.com/watch?v=clIqC2ANbVw ಬಾರ್ಮಿಂಗ್ಹ್ಯಾಮ್: ಭಾರತದ ವೇಟ್ಲಿಫ್ಟಟರ್ ಗುರುದೀಪ ಸಿಂಗ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚು ಗೆದ್ದಿದ್ದಾರೆ. ಪುರುಷರ 109 ಕೆಜಿ ವಿಭಾಗದಲ್ಲಿ ಒಟ್ಟು 390 ಕೆ.ಜಿ ಭಾರ ಎತ್ತುವಲ್ಲಿ ಯಶಸ್ವಿಯಾದರು. ಸ್ನ್ಯಾಚ್ನಲ್ಲಿ 167 ಕೆಜಿ ಭಾರ ಎತ್ತುವ ಮೂಲಕ ಆರಂಭಿಸಿದ ಗುರುದೀಪ್ ಮೊದಲ ಪ್ರಯತ್ನದಲ್ಲಿ ವಿಫಲರಾದರು. ಎರಡನೆ ಪ್ರಯತ್ನದಲ್ಲಿ ಯಶಸ್ವಿಯಾದ ಅವರು ಕೊನೆಯ ಪ್ರಯತ್ನದಲ್ಲಿ 173 ಕೆಜಿ ಭಾರ ಎತ್ತಿದರು. ಸ್ನ್ಯಾಚ್ನಲ್ಲಿ 167...

ತೇಜಸ್ವಿನ್ ಶಂಕರ್‍ಗೆ ಕಂಚು:ಹೈಜಂಪ್‍ನಲ್ಲಿ ಭಾರತಕ್ಕೆ ಮೊದಲ ಪದಕ

https://www.youtube.com/watch?v=FpUsbtV3bzA ಬಮಿರ್ಂಗ್‍ಹ್ಯಾಮ್:ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪುರುಷರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ತೇಜಸ್ವಿನ್ ಶಂಕರ್ ಪದಕ ಗೆದ್ದಿದ್ದಾರೆ.  ಇದರೊಂದಿಗೆ ಕಾಮನ್‍ವೆಲ್ತ್‍ನ ಹೈಜಂಪ್‍ನಲ್ಲಿ ಭಾರತ ಮೊದಲ ಬಾರಿಗೆ ಪದಕ ಗೆದ್ದಿದೆ. ಹೈಜಂಪ್ ಸ್ಪರ್ಧೆಯ ಫೈನಲ್‍ನಲ್ಲಿ  ತೇಜಸ್ವಿನ್ 2.22 ಮೀ.ಎತ್ತರಕ್ಕೆ ಜಿಗಿದು ಪದಕ ಗೆದ್ದರು. 1970ರಲ್ಲಿ ನಡೆದಿದ್ದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಭಾರತದ ಭೀಮ್ ಸಿಂಗ್ 2.06 ಮೀ. ಎತ್ತರ ಜಿಗಿದಿದ್ದು ಈವರೆಗಿನ ಸಾಧನೆ ಆಗಿತ್ತು. ನ್ಯೂಜಿಲೆಂಡ್‍ನ...

ಫೈನಲ್ ತಲುಪಿದ ಅಥ್ಲೀಟ್ ಮಂಜು ಬಾಲಾ: ಸೆಮಿ ಫೈನಲ್‍ಗೆ  ಭಾರತ ಪುರುಷರ ಹಾಕಿ ತಂಡ

https://www.youtube.com/watch?v=RN4oEqRQPb8 ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಮಹಿಳಾ ಅಥ್ಲೀಟ್ ಮಂಜು ಬಾಲಾ ಮಹಿಳಾ ಹ್ಯಾಮರ್ ಥ್ರೊ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ. 33 ವರ್ಷದ ಬಾಲಾ ಅರ್ಹತಾ ಸುತ್ತಿನಲ್ಲಿ  11ನೇ ಸ್ಥಾನ ಪಡೆದರು. ಮೊದಲ ಪ್ರಯತ್ನದಲ್ಲಿ  57.48ಮೀ. ದೂರ ಎಸೆದರು. ಭಾರತದ ಮತ್ತೊರ್ವ ಮಹಿಳಾ ಅಥ್ಲೀಟ್ ಸರೀತಾ 57.48ಮೀ. ದೂರ ಎಸೆದು 13ನೇ ಸ್ಥಾನ ಪಡೆದು ಹೊರಬಿದ್ದರು. ಸೆಮಿಫೈನಲ್‍ಗೆ  ಭಾರತ ಹಾಕಿ...

ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಹೊಸ ರೂಪ ಪಡೆಯುತ್ತಿದೆ. ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸರಕಾರ ಜೊತೆಯಾಗಿ ಕನ್ನಡ ಕಟ್ಟುವ ಕಾರ್ಯವನ್ನು ನಡೆಸಲಿದೆ. ಸಾಹಿತ್ಯದ ಒಡನಾಟ ಇಲ್ಲದವರಿಗೂ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸುವ ಕಾರ್ಯ ಪರಿಷತ್ತು ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಿಎಮ್ ಗ್ರಹಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ...

ಜಲಪಾತಗಳ ಬಳಿ ಸೆಲ್ಫಿಗೆ ಇಳಿಯೋ ಮುನ್ನಾ ಹುಷಾರ್..! ಯಾಕೆ ಅಂತ ಈ ಸುದ್ದಿ ಓದಿ.!

ತಮಿಳುನಾಡಿನ ಕೊಡೈಕೆನಾಲ್ನಲ್ಲಿ 28 ವರ್ಷದ ಯುವಕನೊಬ್ಬ ಫೋಟೋ ತೆಗೆಯಲು ಪ್ರಯತ್ನಿಸುತ್ತಿದ್ದಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾನೆ. ಇಡೀ ಘಟನೆಯನ್ನು ಅವನ ಸ್ನೇಹಿತ ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದಾಗ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಆಗಸ್ಟ್ 3ರ ಬುಧವಾರ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಧಾವಿಸಿ ಶೋಧ ಆರಂಭಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿಗೆ ಕಾಣೆಯಾದ ವ್ಯಕ್ತಿ ಪತ್ತೆಯಾಗಿಲ್ಲ. ಮೃತನನ್ನು...

ಮುಖ್ಯಮಂತ್ರಿಯವರಿಗೆ ಯುವ ನೀತಿ ಕರಡು ಸಲ್ಲಿಕೆ: ಮುಂದಿನ ವರ್ಷ ಯುವ ಬಜೆಟ್

ಬೆಂಗಳೂರು : ಡಾ. ಆರ್.ಬಾಲಸುಬ್ರಹ್ಮಣ್ಯ ಸಮಿತಿಯು ಇಂದು ಕರಡು ಯುವ ನೀತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ದೇಶದ ಶೇ. 46 ರಷ್ಟು ಜನಸಂಖ್ಯೆ ಯುವಕರಾಗಿದ್ದು, ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ....

ಎಲ್ಲಾ ಬಾಕಿ ಕಾಮಗಾರಿಗಳು ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳಿಸಿ – ಸಚಿವ ಸಿ.ಸಿ.ಪಾಟೀಲ್ ಸೂಚನೆ

ಬಳ್ಳಾರಿ : ಶಾಸಕರ ಅನುದಾನದ ಕಾಮಗಾರಿಗಳು, ಎಚ್‍ಎಸ್‍ಡಿಪಿ, ಎಸ್‍ಸಿಪಿ-ಟಿಎಸ್‍ಪಿ ಸೇರಿದಂತೆ ಇಲಾಖೆಗೆ ನಿಗದಿಯಾಗಿರುವ ಎಲ್ಲಾ ಬಾಕಿ ಕಾಮಗಾರಿಗಳು ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳ್ಳಬೇಕು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿರುವ ಕಾಮಗಾರಿಗಳನ್ನು ಆಯಾ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಶೀಘ್ರ ಕಾರ್ಯಾರಂಭಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಲೋಕೋಪಯೋಗಿ...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img