Monday, March 23, 2026

Karnataka Tv

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಗೆ ಇಡಿ ಸಮನ್ಸ್

ನವದೆಹಲಿ: ಪತ್ರಾ ಚಾಲ್ ಭೂ ಪ್ರಕರಣದಲ್ಲಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ತಿಳಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ವರ್ಷಾ ರಾವತ್ ಅವರ ಖಾತೆಯಲ್ಲಿ ಮಾಡಿದ ವ್ಯವಹಾರಗಳು ಬೆಳಕಿಗೆ ಬಂದ ನಂತರ ಅವರಿಗೆ ಸಮನ್ಸ್ ಕಳುಹಿಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಏತನ್ಮಧ್ಯೆ, ಇದಕ್ಕೂ...

ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ – CM ಬೊಮ್ಮಾಯಿ

ಬೆಂಗಳೂರು : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು. ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ...

ಆಮ್‌ ಆದ್ಮಿ ಪಾರ್ಟಿಗೆ ಹಾಸ್ಯನಟ ಟೆನ್ನಿಸ್‌ ಕೃಷ್ಣ ಸೇರ್ಪಡೆ

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣರವರು ಆಮ್‌ ಆದ್ಮಿ ಪಾರ್ಟಿಗೆ ಗುರುವಾರ ಸೇರ್ಪಡೆಯಾದರು. ಹೊಟೇಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್‌ ಕೃಷ್ಣ, “ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ,...

ಸಿಎಂ ಬೊಮ್ಮಾಯಿ ವಿರುದ್ಧ ಫುಲ್ ಗರಂ ಆದ ಅಮಿತ್ ಶಾ.? ನಿಮ್ಮ ಕೈಲಿ ಆಗಲ್ವಾ.?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶವನ್ನ ಹೊರ ಹಾಕಿದ್ದಾರೆ. ಬೆಂಗಳೂರಿಗೆ ಆಗಮಿಸಿರೋ ಅಮಿತ್ ಶಾ ಅವರನ್ನ, ಸಿಎಂ ಬೊಮ್ಮಾಯಿ ಬೆಳಗ್ಗೆ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ರು. ಈ ವೇಳೆ ರಾಜ್ಯದಲ್ಲಿ ನಡೆದ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ವಿಚಾರವಾಗಿ...

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

ಡಿ-56ನಲ್ಲಿ ಡಿಬಾಸ್‌ಗೆ ನಾಯಕಿ ಆಶಿಕಾನಾ, ಶ್ರೀಲೀಲಾನಾ..!

ಡಿ-56 ಅಪ್ಡೇಟ್ ಗೆ ನಾಳೆವರೆಗೂ ಕಾಯ್ಬೇಡಿ, ಇವತ್ತೇ ಕೊಡ್ತೀವಿ ಅಂತ ಹೊಸ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಎಸ್, ವರ ಮಹಾಲಕ್ಷ್ಮಿಹಬ್ಬದ ಪ್ರಯುಕ್ತ ಈ ಶುಭದಿನವೇ ಡಿ-56 ಚಿತ್ರದ ಮುಹೂರ್ತ ನಡೆಯಲಿದ್ದು, ಸದ್ಯ ನಿರ್ದೆಶಕ ತರುಣ್ ಸುಧೀರ್ ಹೊಸ ಅಪ್ಡೇಟ್‌ವೊಂದನ್ನ ಅಭಿಮಾನಿಗಳಿಗೆ ಕೊಟ್ಟಿದ್ದಾರೆ. ತಮ್ಮ ಟ್ವಿಟ್ಟರ್ ಪೇಜ್‌ನಲ್ಲಿ...

“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. "ಉಪಾಧ್ಯಕ್ಷ" ಚಿಕ್ಕಣ್ಣ ಈ ಚಿತ್ರದ ಟೀಸರ್...

ಮೇಘಾ ಶೆಟ್ಟಿ ಬರ್ತಡೇಗೆ ಸಿಕ್ತು ಕಲರ್ ಫುಲ್ ಗಿಫ್ಟ್..!

ಹೌದು, ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ನಟಿ ಮೇಘಾಶೆಟ್ಟಿ ಹುಟ್ಟುಹಬ್ಬಕ್ಕೆ "ಆಪರೇಷನ್ ಲಂಡನ್ ಕೆಫೆ" ಚಿತ್ರತಂಡ ಕಲರ್ ಫುಲ್ ಪೋಸ್ಟರ್ ನ ರಿಲೀಸ್ ಮಾಡಿದೆ. ಕನ್ನಡಿಗರ ಮನೆಮಾತಿನ ಬೆಡಗಿ ಮೇಘಾ ಶೆಟ್ಟಿ 'ಆಪರೇಷನ್ ಲಂಡನ್ ಕೆಫೆ' ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಬಗ್ಗೆ ಈಗಾಗಲೇ ಗೊತ್ತೇಯಿದೆ. ಇದೀಗ ಮುಡಿ ತುಂಬಾ ಮಲ್ಲಿಗೆ ಮುಡಿದು ಮುದ್ದು...

ಲಹರಿ ಮ್ಯೂಸಿಕ್ ಸಂಸ್ಥೆಗೆ ಪದವಿಪೂರ್ವ ಹಾಡುಗಳು

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ. ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...

ಚಾಮುಂಡಿ ಬೆಟ್ಟಕ್ಕೆ “ವಿಕ್ರಾಂತ್ ರೋಣ” ಭೇಟಿ..!

ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿ ಇವತ್ತಿಗೆ 8ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ರೋಣನಿಗೆ ಕ್ರೇಜ್ ಹೆಚ್ಚಾಗ್ತಿದ್ದು, ಇವತ್ತಿಗೂ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಫ್ಯಾಂಟಮ್ ಲೋಕಕ್ಕೆ ಎಂಟ್ರಿ ಕೊಟ್ಟು ರೋಣನನ್ನ ೩ಡಿ ಯಲ್ಲಿ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಮೂಲಗಳ ಪ್ರಕಾರ ವಿಕ್ರಾಂತ್ ರೋಣ ಬಾಕ್ಸಾಫೀಸ್‌ನಲ್ಲಿ ಶತಕೋಟಿಯನ್ನ ಗಳಿಸಿದೆ ಎಂಬ ಮಾಹಿತಿಯಿದೆ. ಕರ್ನಾಟಕದ ಜೊತೆಗೆ...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img