Sunday, March 22, 2026

Karnataka Tv

ಮಿಶ್ರ ಡಬಲ್ಸ್‍ನಲ್ಲಿ ಭಾರತಕ್ಕೆ ಕೈತಪ್ಪಿದ ಚಿನ್ನ : ಸಿಂಗಲ್ಸ್‍ನಲ್ಲಿ ಶ್ರೀಕಾಂತ್‍ಗೆ ಸೋಲಿನ ಆಘಾತ 

https://www.youtube.com/watch?v=E7nkBnHNM4U ಬರ್ಮಿಂಗ್‍ಹ್ಯಾಮ್: ಭಾರತ ಬ್ಯಾಡ್ಮಿಂಟನ್ ತಂಡ ಕಾಮನ್‍ವೆಲ್ತ್ ಕ್ರೀಡಾಕುಟದ ಮಿಶ್ರ ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ. ಮಿಶ್ರ ಡಬಲ್ಸ್ ಫೈನಲ್‍ನಲ್ಲಿ ಸಾತ್ವಿಕ್ ಸೈರಾಜ್ ಹಾಗೂ ಮಾಚಿಮಂಡ ಪೊನ್ನಪ್ಪ ಜೋಡಿ  ಬಲಿಷ್ಠ ಮಲೇಷ್ಯಾ ವಿರುದ್ಧ  1-3 ಅಂತರದಿಂದ ಸೋತಿತು. ಇದರೊಂದಿಗೆ ನಾಲ್ಕು ವರ್ಷದ ಹಿಂದೆ ಗೋಲ್ಡ್‍ಕೋಸ್ಟ್ ಕ್ರೀಡಾಕೂಟದಲ್ಲಿ  ಸೋಲಿನ ಸೇಡನ್ನು ಮಲೇಷ್ಯಾ ತೀರಿಸಿಕೊಂಡಿತು. ಅಂದು ಮಲೇಷ್ಯಾ ತಂಡವನ್ನು ಸೋಲಿಸಿ...

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..!

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..! ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ ರಿಲೀಸ್ ಯಆವಾಗ ಅನ್ನೋದೆ ಸದ್ಯ ಡಿ-ಭಕ್ತಗಣದ ತಲೆಯಲ್ಲಿರೋ ಪ್ರಶ್ನೆ. ಇದೀಗ ಅದಕ್ಕೂ ಮುಂಚೆ ಡಿ-ಬಾಸ್ ತಮ್ಮ ಸೆಲೆಬ್ರೆಟಿಗಳಿಗೆ ಬಿಗ್ ನ್ಯೂಸ್‌ನ ಕೊಡೋದಕ್ಕೆ ಸಜ್ಜಾಗಿದ್ದಾರೆ. ಅದೇ ಡಿ ಬಾಸ್‌ರ 56ನೇ ಸಿನಿಮಾ. ಹೌದು. ಈಗಾಗ್ಲೇ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ದರ್ಶನ್‌ರ 56ನೇ...

ಕಾಮನ್ ವೆಲ್ತ್ : ಸೆಮಿಗೆ ಲಗ್ಗೆ ಹಾಕಿದ ಭಾರತೀಯ ವನಿತೆಯರು 

https://www.youtube.com/watch?v=rnwW8Z27kRo ಬರ್ಮಿಂಗ್‍ಹ್ಯಾಮ್: ಕೆನಡಾ ವಿರುದ್ಧ ಅಮೋಘ ಪ್ರದರ್ಶನ ನೀಡಿದ ಭಾರತ ಮಹಿಳಾ ತಂಡ ಸೆಮಿಗೆ ಲಗ್ಗೆ ಹಾಕಿದರೆ, ಪುರುಷರ ತಂಡ ಸೆಮಿ ಸನಿಹಕ್ಕೆ ಸಾಗಿದೆ. ಎ ಗುಂಪಿನ ಪಂದ್ಯದಲ್ಲಿ ಭಾರತ ವನಿತೆಯರ ತಂಡ ಕೆನಡಾ ವಿರುದ್ಧ 3-2 ಗೋಲುಗಳಿಂದ ರೋಚಕವಾಗಿ ಗೆದ್ದುಕೊಂಡಿತು. ಭಾರತ ಪರ ಸಾಲಿಮಾ ಟೆಟೆ (3ನೇ ನಿಮಿಷ), ನವನೀತ್ ಕೌರ್ (22ನಿಮಿಷ) ಗೋಲುಗಳನ್ನು ಹೊಡೆದರು. https://www.youtube.com/watch?v=ENljqhmZkug ನಂತರ...

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ತರಬೇತಿಗೆ ಪರಿಶಿಷ್ಟ ಜಾತಿಯ ಸಮುದಾಯದ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ,ಕಾಪಿ ಎಡಿಟರ್ ಹಾಗೂ ಬುಲೆಟಿಂಗ್ ಪ್ರೊಡ್ಯೂಸರ್ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆಯಬಹುದಾಗಿದೆ. ಈ ಅರ್ಜಿಯನ್ನು ಭರ್ತಿ ಮಾಡಿ,...

ಹಾವೇರಿ: ಇಂದಿನಿಂದ ರಾಣೇಬೆನ್ನೂರ ಘಟಕದಿಂದ ಪೂನಾಗೆ ರಾಜಹಂಸ ಸಾರಿಗೆ ಸಂಚಾರ ಆರಂಭ

ಹಾವೇರಿ: ಕೋವಿಡ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಘಟಕದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ರಾಣೇಬೆನ್ನೂರು-ಪೂನಾ ವೇಗತ ಸಾರಿಗೆ ಬದಲಾಗಿ ದಾವಣಗೆರೆ-ರಾಣೇಬೆನ್ನೂರು-ಪೂನಾ ರಾಜಹಂಸ ಪ್ರತಿಷ್ಟಿತ ಸಾರಿಗೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ ಎಂದು ವಾಕರಸಾಸಂ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಬಸ್ ಸೇವೆ ಉದ್ಘಾಟನೆಯಲ್ಲಿ ಶಾಸಕರು, ವಾಕರಸಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಲಿದ್ದಾರೆ. ಸದರಿ ಬಸ್ ದಾವಣಗೆರೆಯಿಂದ ಮಧ್ಯಾಹ್ನ 2-15ಕ್ಕೆ ಹೊರಟು ಪೂನಾಗೆ...

ಹಾವೇರಿ: ಆ.5 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಹಾವೇರಿ:ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಬ್ಯಾಡಗಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 5 ರಂದು ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ ಜರುಗಲಿದೆ. ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬನೀತಿ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುತ್ತಿವುದು, ಕಳಪೆ...

ಕಾಲಮಿತಿಯಲ್ಲಿ ಶಾಲಾ-ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಬಿ.ಸಿ ನಾಗೇಶ್ ಸೂಚನೆ

ಬೆಂಗಳೂರು: ‘ವಿವೇಕ’ ಯೋಜನೆಯಡಿ ರಾಜ್ಯದ 8,101 ಸರ್ಕಾರಿ ಶಾಲಾ-ಕಾಲೇಜುಗಳ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್...

ಶಬರಿಮಲೆಯಲ್ಲಿ 5 ಕೋಟಿ ವೆಚ್ಚದಲ್ಲಿ ಕರ್ನಾಟಕ ಛತ್ರ ನಿರ್ಮಾಣ – ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. ಈ...

ಉದ್ಯೋಗ ಸೃಜನೆಗೆ ಸಹಯೋಗ: ಸಿಐಐ ಜೊತೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ)ದ ಅಧ್ಯಕ್ಷ ಸಂಜೀವ್ ಬಜಾಜ್ ಹಾಗೂ ಮಹಾ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಅವರು ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಐಐ ಅಧ್ಯಕ್ಷ ಸಂಜೀವ್ ಬಜಾಜ್, ರಾಜ್ಯದಲ್ಲಿ ಕೈಗಾರಿಕೆಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಹಾಗೂ...

JDS ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ

ಬೆಂಗಳೂರು: ಜಾತ್ಯತೀತ ಜನತಾದಳ ಪಕ್ಷದ ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ಪೂರ್ಣಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಪಕ್ಷದ ರಾಜ್ಯ ಕಾರ್ಯಕಾರಿಣಿ ಮಂಡಳಿಯ ಸದಸ್ಯರಾಗಿ 65 ಮಂದಿ ಆಯ್ಕೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿ ಹೆಚ್.ಸಿ.ನೀರಾವರಿ ಅವರು ಪ್ರಕಟಿಸಿ ಆಯ್ಕೆ ಪ್ರಮಾಣ ಪತ್ರ ನೀಡಿದರು. ಪಕ್ಷದ...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img