Sunday, March 22, 2026

Karnataka Tv

BREAKING NEWS: ನ್ಯಾಷನಲ್ ಹೆರಾಲ್ಡ್ ಕಚೇರಿ ಇಡಿಯಿಂದ ಸೀಲ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮತ್ತು ಇತರ ಸ್ಥಳಗಳಲ್ಲಿ 12 ಸ್ಥಳಗಳಲ್ಲಿ ದಾಳಿ ನಡೆಸಿದ ಒಂದು ದಿನದ ನಂತರ, ಜಾರಿ ನಿರ್ದೇಶನಾಲಯವು ಮಂಗಳವಾರ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗಮುದ್ರೆ ಹಾಕಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ರಾಷ್ಟ್ರ ರಾಜಧಾನಿಯ 12 ಸ್ಥಳಗಳಲ್ಲಿ ಮತ್ತು...

ಬಿಬಿಎಂಪಿಯಿಂದ ಮಂಗಳಗಳ ಹಾವಳಿ, ಇತರೆ ವನ್ಯಜೀವಿ ತೊಂದರೆಗೆ ಟೋಲ್ ಫ್ರೀ ಸಂಖ್ಯೆ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಮತ್ತು ಇತರೆ ವನ್ಯಜೀವಿಗಳಿಂದ ಆಗುವ ತೊಂದರೆಗಳಿಗೆ ಸಾರ್ವಜನಿಕರುಗಳು ಟೋಲ್ ಫ್ರೀ ಸಂ. 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಕಂಡುಬಂದ ಸಂದರ್ಬದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ನೀಡುತ್ತಿರುತ್ತಾರೆ. ಘನ ಕರ್ನಾಟಕ ಉಚ್ಚ...

ಕಾಮನ್ ವೆಲ್ತ್ ಗೇಮ್ಸ್: ಪುರುಷರ 109 ಕೆಜಿ ವೇಟ್ಲಿಫ್ಟಿಂಗ್ನಲ್ಲಿ ಭಾರತದ ಲವ್ಪ್ರೀತ್ ಸಿಂಗ್ಗೆ ಕಂಚು

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಪುರುಷರ 109 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ವೇಟ್ ಲಿಫ್ಟಿಂಗ್ ನಲ್ಲಿ ದೇಶದ ಪದಕದ ಓಟವನ್ನು ಮುಂದುವರಿಸಿದ್ದಾರೆ. ಪಂಜಾಬ್ ನ 24 ವರ್ಷದ ಆಟಗಾರ ಕ್ಲೀನ್ ಮತ್ತು ಜರ್ಕ್ನಲ್ಲಿ 192 ಕೆಜಿ ಹೊಸ ರಾಷ್ಟ್ರೀಯ ದಾಖಲೆ ಸೇರಿದಂತೆ ಒಟ್ಟು 355 ಕೆಜಿ...

ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಿಸಬೇಕು – ಡಿಕೆ ಶಿವಕುಮಾರ್

ದಾವಣಗೆರೆ: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ...

ಎನ್ಇಪಿಯಲ್ಲಿ ಪ್ರಾಯೋಗಿಕತೆ, ಕೌಶಲ್ಯ ಕಲಿಕೆಗೆ ಒತ್ತು – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಳಗಾವಿ: ರಾಜ್ಯದಲ್ಲಿ ಜಾರಿಗೊಳಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಪ್ರಾಯೋಗಿಕತೆ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ಕೊಟ್ಟಿದೆ. ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಮತ್ತು ರಾಜ್ಯದ ಮೂಲೆಮೂಲೆಗಳಲ್ಲಿ ಗುಣಮಟ್ಟದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ತಲೆಯೆತ್ತಿ, ಶೈಕ್ಷಣಿಕ ಕ್ರಾಂತಿ ಸಂಭವಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ನಡೆದ ಕೆಎಲ್ಇ ಅಕಾಡೆಮಿ ಆಫ್...

ಮಂಡ್ಯ: ಭಾರೀ ಮಳೆಗೆ ಜನ-ಜಾನುವಾರು ತತ್ತರ, ಒಡೆದ ಕೆರೆ, ಪೊಲೀಸ್ ಠಾಣೆಯೂ ಜಲಾವೃತ

ಮಂಡ್ಯ: ಜಿಲ್ಲೆಯಲ್ಲಿ ಸುರಿದಂತ ಧಾರಾಕಾರ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಜನ-ಜಾನುವಾರು ತತ್ತರಿಸಿ ಹೋಗುವಂತೆ ಆಗಿದೆ. ಅಲ್ಲದೇ ಕೆಲ ಗ್ರಾಮದಲ್ಲಿ ಕೆರೆ ಒಡೆದು ಬೆಳೆ ನಾಶವಾಗಿದ್ದರೇ, ರಸ್ತೆಗೆ ನೀರು ನುಗ್ಗಿ ಸಂಚಾರವೇ ಅಸ್ತವ್ಯಸ್ಥಗೊಂಡಿದೆ. ಇದಲ್ಲದೇ ಪೊಲೀಸ್ ಠಾಣೆಗೂ ನೀರು ನುಗ್ಗಿ ಜಲಾವೃತಗೊಂಡ ಘಟನೆಯೂ ನಡೆದಿದೆ. ಧಾರಾಕಾರ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ಮಂಡ್ಯ ತಾಲೂಕಿನ ಶಿವಳ್ಳಿ...

ಕಾಮನ್ ವೆಲ್ತ್: ವಿಕಾಸ್ಗೆ ಬೆಳ್ಳಿ, ಹರ್ಜಿಂದರ್ ಕಂಚು

https://www.youtube.com/watch?v=hZM3eldVn-Q ಬರ್ಮಿಂಗ್ ಹ್ಯಾಮ್: ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಮಂಗಳವಾರ ಪುರುಷರ 96 ಕೆಜಿ ವಿಭಾಗದಲ್ಲಿ ವಿಕಾಸ್ ಠಾಕೂರ್ ಮಹಿಳೆಯರ 71 ಕೆಜಿ ವಿಭಾಗದಲ್ಲಿ  ಹರ್ಚಿಂದರ್ ಕೌರ್ ಪದಕಕ್ಕೆ ಮುತ್ತಿಕ್ಕಿದರು. ವಿಕಾಸ್ 346 ಕೆಜಿ (ಸ್ನ್ಯಾಚ್ ನಲ್ಲಿ 155ಕೆಜಿ +ಕ್ಲೀನ್ ಅಂಡ್ ಜರ್ಕನಲ್ಲಿ 191ಕೆಜಿ) ಭಾರ ಎತ್ತಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 3ನೇ...

ರಾಜ್ಯದ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳ ಅಕ್ಕ-ಪಕ್ಕದಲ್ಲಿ ಕಟ್ಟಡಗಳ ತಡೆಗೆ ಹೊಸ ನಿಯಮ ಜಾರಿ – ಸಚಿವ ಸಿಸಿ ಪಾಟೀಲ್

ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ತಿಳಿಸಿದ್ದಾರೆ. ಅವರು ಇಂದು ನೀಡಿರುವ ಮಾಧ್ಯಮ ಪ್ರಕಟಣೆಯಲ್ಲಿ, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ ಎಂಬ ವಿವರಗಳನ್ನು...

24 ಸಾವಿರ ವಿದ್ಯಾರ್ಥಿಗಳ ಮಾತು ಕೇಳಿದರೆ ಮೂರು ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕಗಳನ್ನು ಪರಿಗಣಿಸುವುದು ಸಾಧ್ಯವಿಲ್ಲ. ಈ ವಿಷಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮಂಗಳವಾರ ಇಲ್ಲಿ...

ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ: ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಸೂಚನೆ – ಸಚಿವ ಸುಧಾಕರ್

ಬೆಂಗಳೂರು: ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ. ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img