Sunday, March 22, 2026

Karnataka Tv

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

ಬ್ರೇಕ್‌ಫಾಸ್ಟ್‌ಗೆ ತಯಾರಿಸಿ ಟೇಸ್ಟಿ ಮತ್ತು ಹೆಲ್ದಿ ಪಾಲಕ್ ಪಲಾವ್..

https://youtu.be/yHC77nw7lk4 ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇನ್ನು ಹಲವರಿಗೆ ಪಾಲಕ್ ಅಂದ್ರೆ ಇಷ್ಟಾ ಆಗಲ್ಲ. ಹಾಗಾಗಿ ನಾವಿಂದು ಪಾಲಕ್ ಇಷ್ಟಪಡವದರು, ಇಷ್ಟಪಟ್ಟೂ ತಿನ್ನೋ ರೀತಿ ಒಂದು ರೆಸಿಪಿ ಹೇಳಲಿದ್ದೇವೆ. ಅದೇ ಪಾಲಕ್ ಪಲಾವ್. ಹಾಗಾದ್ರೆ ಇದಕ್ಕೆ ಬೇಕಾಗುವ ಸಾಮಗ್ರಿಗಳೇನು..?...

ಮನೆಯಲ್ಲೇ ತಯಾರಿಸಿ ಹೊಟೇಲ್ ಸ್ಟೈಲ್ ಪನೀರ್ ಪಲಾವ್..

https://youtu.be/8ftDO2FmQZw ಪಲಾವ್ ಅಂದ್ರೆ ಹಲವರಿಗೆ ಪ್ರೀತಿಪಾತ್ರವಾದ ತಿಂಡಿ. ಕೊಟ್ರೆ ಮೂರು ಹೊತ್ತು ಪಲಾವ್ ತಿಂತೀನಿ ಅನ್ನುವವರೂ ಇದ್ದಾರೆ. ಹಾಗಾಗಿ ನಾವಿವತ್ತು, ಪನೀರ್ ಪಲಾವ್ ಮಾಡೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋದನ್ನ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಬೌಲ್ ಪನೀರ್, ಎರಡು ಸ್ಪೂನ್ ಮೊಸರು, ಮೂರು ಕಪ್ ರೈಸ್, ಶುಂಠಿ- ಬೆಳ್ಳುಳ್ಳು- ಹಸಿಮೆಣಸಿನಕಾಯಿ ಪೇಸ್ಟ್, ಅರಿಶಿನ ಪುಡಿ,...

ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ. ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ...

BREAKING NEWS: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಆ.28ರಂದು ಭಾರತ-ಪಾಕಿಸ್ತಾನ ವಿರುದ್ಧ ಪಂದ್ಯಾವಳಿ

ನವದೆಹಲಿ: ಏಷ್ಯಾ ಕಪ್ 2022 ರ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಭಾರತ ಮತ್ತು ಪಾಕಿಸ್ತಾನ ಆಗಸ್ಟ್ 28 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎ ಗುಂಪಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಆಗಸ್ಟ್ 27ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದೊಂದಿಗೆ ಪಂದ್ಯಾವಳಿ ಪ್ರಾರಂಭವಾಗುತ್ತದೆ ಮತ್ತು ಫೈನಲ್ ಸೆಪ್ಟೆಂಬರ್ 11 ರಂದು ನಡೆಯಲಿದೆ. 'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ...

ಕಣ್ಣೀರಿನ ಬಗ್ಗೆ ಕೆಣಕಿದ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಬಿಜೆಪಿ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು; ಅದು ವಿಕೃತ, ವಿಲಕ್ಷಣ ಪಕ್ಷ ಎಂದು ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು; ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು...

BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಇಡಿ ವಿಶೇಷ ಕೋರ್ಟ್ ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೆಹಲಿಯಲ್ಲಿನ ಜನಪ್ರತಿನಿಧಿಗಳ ಇಡಿ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಕಳೆದ ಶನಿವಾರದಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದ ಆಲಿಸಿದ ನಂತ್ರ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...

ಫೈನಲ್ ತಲುಪಿ ಇತಿಹಾಸ ಬರೆದ ಭಾರತ ಮಹಿಳಾ ಲಾನ್ ಬೌಲ್ಸ್ ತಂಡ

https://www.youtube.com/watch?v=YGb7pDHIqrI ಬರ್ಮಿಂಗ್‍ಹ್ಯಾಮ್: ಭಾರತದ ಮಹಿಳಾ ಲಾನ್ ಬೌಲ್ಸ್ ತಂಡ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಫೈನಲ್ ತಲುಪಿ ಹೊಸ ಇತಿಹಾಸ ನಿರ್ಮಿಸಿದೆ. ಮಹಿಳೆಯರ ನಾಲ್ಕನೆ ವಿಭಾಗದ ಸೆಮಿಫೈನಲ್‍ನಲ್ಲಿ  ನ್ಯೂಜಿಲೆಂಡ್ ವಿರುದ್ಧ 16-13 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿತು. ಮಹಿಳೆಯರ ನಾಲ್ಕರ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಭಾರತ ಫೈನಲ್ ತಲುಪಿದ ಸಾಧನೆ ಮಾಡಿದೆ. ಆಟಗಾರ್ತಿಯರಾದ ಲವ್ಲಿ ಚೌಬಿ, ಪಿಂಕಿ,...

ಶಿವಮೊಗ್ಗ: ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ನಮೂನೆ-ಜಿ ರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ರಾಜ್ಯದ...

ಉತ್ತರ ಕನ್ನಡದಲ್ಲಿ ರಕ್ಕಸ ಮಳೆಗೆ ಮರಣಮೃದಂಗ: ಮನೆ ಮೇಲೆ ಬೆಟ್ಟಕುಸಿದು ನಾಲ್ವರು ಸಾವು

ಉತ್ತರ ಕನ್ನಡ: ಭಾರೀ ಮಳೆಯಿಂದಾಗಿ ಮನೆಯ ಮೇಲೆ ಬೆಟ್ಟ ಕುಸಿದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರೋ ದುರ್ಘಟನೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟ ಮನೆಯ ಮೇಲೆ ಕುಸಿತಗೊಂಡಿತ್ತು. ದಿಢೀರ್ ಬೆಟ್ಟ ಕುಸಿತದ ಪರಿಣಾಮ, ಮನೆಯಲ್ಲಿದ್ದಂತ ನಾಲ್ವರು ಮಣ್ಣಿನಡಿ ಸಿಲುಕಿದ್ದರು. ಕೂಡಲೇ ಸ್ಥಳೀಯರು...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img